ಶ್ರೀನಿವಾಸ್‌ ವಿಶ್ವವಿದ್ಯಾಲಯಲ್ಲಿ ಆ.1ರಂದು ಅಂತಾರಾಷ್ಟ್ರೀಯ ವಿಚಾರ ಸಂಕಿರಣ


Team Udayavani, Jul 31, 2020, 3:12 PM IST

ಶ್ರೀನಿವಾಸ್‌ ವಿಶ್ವವಿದ್ಯಾಲಯಲ್ಲಿ ಆ.1ರಂದು ಅಂತಾರಾಷ್ಟ್ರೀಯ ವಿಚಾರ ಸಂಕಿರಣ

ಮಂಗಳೂರು: ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ್‌ ವಿಶ್ವವಿದ್ಯಾಲಯದ ಕಾಲೇಜ್‌ ಆಫ್‌ ಕಂಪ್ಯೂಟರ್‌ ಸೈನ್ಸ್‌ ಆಂಡ್‌ ಇನ್ಫಾರ್ಮೇಶನ್‌ ಸೈನ್ಸ್‌ವು ಆ. 1 ಶನಿವಾರದಂದು ಕಂಪ್ಯೂಟೇಷನ್‌ ಫಿಸಿಕ್ಸ್‌ ಇನ್‌ ಎಮರ್ಜಿಂಗ್‌ ಟೆಕ್ನಾಲಜಿಸ್‌ ಎನ್ನುವ ಅಂತರಾಷ್ಟ್ರೀಯ ವಿಚಾರ ಸಂಕಿರಣವನ್ನು ಝೂಮ್‌ ಆಪ್‌ನಲ್ಲಿ ಹಾಗೂ ಅದರ ನೇರಪ್ರಸಾರವನ್ನು ಫೇಸ್‌ಬುಕ್‌ ಹಾಗೂ ಯೂಟ್ಯೂಬ್‌ನಲ್ಲಿ ಆಯೋಜಿಸುತ್ತಿದ್ದಾರೆ.

ಈ ವಿಚಾರ ಸಂಕಿರಣದಲ್ಲಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಭಾಷಣಗಾರರಾದ ಘಾನದ ಅಕ್ರಾ ತಾಂತ್ರಿಕ ವಿಶ್ವವಿದ್ಯಾಲಯದ ಡಾ. ನಾನ ಯಾವ್‌ ಅಸಬೇರ್‌, ರೊಮ್ಯಾನಿಯಾದ ಯೂನಿವರ್ಸಿಟಿ ಆಫ್‌ ಕ್ರೊವಾದ ಡಾ. ಆಡ್ರೀನಾ ಬುರ್ಲೆ, ಇಸ್ರೆಲ್‌ನ ಬಾರ್ಲಾನ್‌ ವಿಶ್ವವಿದ್ಯಾಲಯದ ಡಾ. ಅರೂಪ್‌ ಚಕ್ರಬೂರ್ತಿ, ಬೆಂಗಳೂರಿನ ರಿಲಾಯನ್ಸ್‌ ಜಿಯೋ ಇನ್ಪೋಕಾಂನ ಡಾ. ಪೆತೂರು ರಾಜ್‌, ನವದೆಹಲಿಯ ಕೃಷಿ ಹಾಗೂ ರೈತರ ಕಲ್ಯಾಣಭಿವೃದ್ಧಿ ಸಚಿವಾಲಯ ಐಸಿಎಆರ್-ಡಿಎಆರ್‌ಇ ಪೀಯೂಷ್‌ ಮಿಷ್ರ, ಚೆನ್ನೈನ ಹೆಚ್‌ಸಿಎಲ್‌ ಟೆಕ್ನಾಲಜಿಸ್‌ನ ಟಿ ಸೆಂತಿಲ್‌ ಕುಮಾರ್‌, ನೋಯ್ಡಾದ ಶಾರ್ದ ವಿಶ್ವವಿದ್ಯಾಲಯದ ಡಾ. ಸುದೇಶ್ನಾ ಚಾಕ್ರೋಬಾರ್ಡಿರವರು ಈ ಸಂಕಿರಣದ ವಿಷಯಗಳನ್ನುದ್ದೇಶಿಸಿ ಮಾತುಗಳನ್ನಾಡಲಿದ್ದಾರೆ ಎಂದು ಶ್ರೀನಿವಾಸ್‌ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಎಸ್. ಐತಾಳ್‌ ತಿಳಿಸಿದರು.

ವಿಚಾರ ಸಂಕಿರಣವನ್ನು ಝೂಮ್‌ ಆಪ್‌ನಲ್ಲಿ ಆಯೋಜಿಸಲಿದ್ದು, ಯೂಟ್ಯೂಬ್‌ ಹಾಗೂ ಫೇಸ್‌ಬುಕ್‌ನಲ್ಲಿ ನೇರ ಪ್ರಸಾರ ಮಾಡಲಾಗುವುದು ಎಂದು ಸಿಸಿಐಎಸ್‌ನ ಡೀನ್‌ ಪ್ರೊ. ಶ್ರೀಧರ ಆಚಾರ್ಯ ತಿಳಿಸಿದರು.

100 ಕ್ಕೂ ಅಧಿಕ ಸಂಶೋಧನಾ ಪ್ರಬಂದಗಳನ್ನು ದೇಶ ವಿದೇಶದ ವಿಶ್ವವಿದ್ಯಾಲಯಗಳ ಸಂಶೋಧನಾ ವಿದ್ಯಾರ್ಥಿಗಳು, ಶಿಕ್ಷಕರಿಂದ ಸ್ವೀಕರಿಸಲಾಗಿದೆ ಜೊತೆಗೆ ಈ ಸಂಕಿರಣದಲ್ಲಿ ಭಾಗವಹಿಸುವ ಆಸಕ್ತರು ನೋಂದಣಿ ಲಿಂಕ್‌, ಐಡಿ ಪಾಸ್‌ವರ್ಡ್‌ ಪಡೆಯಲು 9482199882 ಗೆ ಸಂಪರ್ಕಿಸಬಹುದು ಎಂದು ವಿಚಾರ ಸಂಕಿರಣದ ಸಂಯೋಜಕರಾದ ಡಾ, ಎ, ಜಯಂತಿ ದೇವಿ, ಡಾ. ಕೃಷ್ಣ ಪ್ರಸಾದ್‌ ಕೆ ತಿಳಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.