ತಣ್ಣೀರು ಬಾವಿ ಶಿವರಾಜ್ ಕೊಲೆ: ಇಬ್ಬರ ಸೆರೆ
Team Udayavani, Jan 27, 2018, 9:42 AM IST
ಪಣಂಬೂರು: ಜ.22 ರಂದು ತಣ್ಣೀರು ಬಾವಿಯಲ್ಲಿ ನಡೆದ ಶಿವರಾಜ್ ಕರ್ಕೇರ ಕೊಲೆ ಪ್ರಕರಣಕ್ಕೆ ಸಂಬಂ ಸಿದಂತೆ ಕೊಲೆಗೆ ಸಂಚು ರೂಪಿಸಲು ಸಹಕರಿಸಿದ್ದ ಇಬ್ಬರನ್ನು ಪೊಲೀಸರು ಬಂ ಧಿಸಿದ್ದಾರೆ.
ತಣ್ಣೀರುಬಾವಿಯ ಜೀವನ್ ಪಿರೇರ (36) ಹಾಗೂ ಕುದ್ರೋಳಿ ಬೆಂಗ್ರೆ ಗ್ರಾಮದ ಸತೀಶ್ ಯಾನೆ ಸಚ್ಚಿ ಯಾನೆ ಸತೀಶ್ ಗೌಡ (29) ಬಂ ಧಿತರು. ಉಪವಿಭಾಗದ ಎಸಿಪಿ ರಾಜೇಂದ್ರ ಕುಮಾರ್ ನೇತೃತ್ವದ ಮಂಗಳೂರು ಉತ್ತರ ರೌಡಿ ನಿಗ್ರಹ ದಳದ ನಿರೀಕ್ಷಕ ರಫೀಕ್ ಕೆ.ಎಂ., ಪಿಎಸ್ಐ ಕುಮಾ ರೇಶನ್, ಎಎಸ್ಐ ಮಹ ಮ್ಮದ್, ಕುಶಲ ಮಣಿಯಾಣಿ, ಸತೀಶ್ ಎಂ., ವಿಜಯ್ ಕಾಂಚನ್, ಇಸಾಕ್, ರಾಜ, ಶರಣ್, ಜಗದೀಶ್, ಚಂದ್ರಹಾಸ ಆಳ್ವ, ರಾಧಾಕೃಷ್ಣ, ರವಿ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ