ಸೋನಿಯಾಗೆ ದೇಶದ ಕೇರ್ ಇದೆಯೇ: ನಳಿನ್
Team Udayavani, May 23, 2020, 8:47 AM IST
ಮಂಗಳೂರು: ಸೋನಿಯಾ ಗಾಂಧಿಯವರು ಗಾಂಧಿ ಕುಟುಂಬದ ಕೇರ್ ಬಿಟ್ಟು ದೇಶದ ಕೇರ್ ಮಾಡಿದ್ದಾರೆಯೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಪ್ರಶ್ನಿಸಿದ್ದಾರೆ.
ಗುರುವಾರ ಸುದ್ದಿಗಾರರ ಜತೆಗೆ ಮಾತನಾಡಿ, ಪ್ರಧಾನಿ ಪಿಎಂ ಕೇರ್ ಫಂಡ್ ಬಗ್ಗೆ ಕಾಂಗ್ರೆಸ್ ಆಧಾರ ರಹಿತ ಟ್ವೀಟ್ ಮಾಡಿದ್ದು, ಇದು ಕಾಂಗ್ರೆಸ್ ಪಕ್ಷದ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿಯಾ ಗಿದೆ. ಯಾವುದೇ ಆದಾರವಿಲ್ಲದೆ ಪ್ರಧಾನಿ ಪಿಎಂ ಕೇರ್ ಫಂಡ್ ಅನ್ನು ವೈಯಕ್ತಿಕ ಉದ್ದೇಶಕ್ಕಾಗಿ ಬಳಸಿದ್ದಾರೆ ಎನ್ನುವ ಮೂಲಕ ದೇಶದ ಜನರಲ್ಲಿ ಅಪ ನಂಬಿಕೆ ಮೂಡಿಸುವಂತಹ ಕೀಳು ಮಟ್ಟದ ರಾಜಕೀಯವನ್ನು ಕಾಂಗ್ರೆಸ್ ಮಾಡುತ್ತಿರುವುದು ಖಂಡನೀಯ ಎಂದರು.
ಆಧಾರರಹಿತ ಸುಳ್ಳು ಸುದ್ದಿ ಹಬ್ಬಿಸು ತ್ತಿರುವವರ ವಿರುದ್ಧ ಸರಕಾರ ಕಠಿನ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಯಾವುದೇ ಕಾರಣಕ್ಕೂ ಎಫ್ಐಆರ್ ಹಿಂಪಡೆಯಬಾರದು ಎಂದು ಅವರು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!
Mangaluru: ಕುಡಿಯುವ ನೀರಿನ ಕೊರತೆ, ಬೋಟ್, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!