ದೇಶೀಯ ವಿಮಾನ ಸಂಚಾರ ಆರಂಭ ; 4 ವಿಮಾನ ರದ್ದು; 2 ಮಾತ್ರ ಸಂಚಾರ


Team Udayavani, May 26, 2020, 8:56 AM IST

ದೇಶೀಯ ವಿಮಾನ ಸಂಚಾರ ಆರಂಭ

ಮಂಗಳೂರು: ಕೋವಿಡ್ ಲಾಕ್‌ಡೌನ್‌ನ 2 ತಿಂಗಳ ಬಳಿಕ ದೇಶೀಯ ವಿಮಾನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಆದರೆ ಪ್ರಯಾಣಿಕರ ಕೊರತೆ ಹಾಗೂ ಹೊರ ರಾಜ್ಯಗಳಲ್ಲಿ ವಿಮಾನ ನಿರ್ವಹಣೆಗೆ ಅನುಮತಿ ದೊರೆಯದ ಕಾರಣ ಮೊದಲ ದಿನವೇ 6 ವಿಮಾನಗಳ ಪೈಕಿ 4 ರದ್ದುಗೊಂಡು ಕೇವಲ 2 ವಿಮಾನ ಮಾತ್ರ ಹಾರಾಟ ನಡೆಸಿವೆ.

ಬೆಂಗಳೂರಿಗೆ ಮೂರು, ಮುಂಬಯಿಗೆ ಎರಡು ಹಾಗೂ ಚೆನ್ನೈಗೆ ಒಂದು ವಿಮಾನ ಸೇವೆ ಸೇರಿದಂತೆ ಸೋಮವಾರ ಆರು ವಿಮಾನಗಳ ಆಗಮನ-ನಿರ್ಗಮನ (ಒಟ್ಟು 12 ಸಲ) ನಿಗದಿಯಾಗಿತ್ತು. ಆದರೆ, ಮುಂಬಯಿಯ ಎರಡು, ಚೆನ್ನೈ ಹಾಗೂ ಬೆಂಗಳೂರಿನ ತಲಾ ಒಂದೊಂದು ವಿಮಾನಗಳ ನಿರ್ಗಮನ-ಆಗಮನ ಸೋಮವಾರ ರದ್ದಾಗಿದೆ. ಮಂಗಳವಾರ ಕೂಡ ಎರಡು ವಿಮಾನ (ಬೆಂಗಳೂರು) ಮಾತ್ರ ಕಾರ್ಯಾಚರಿಸುವ ಸಾಧ್ಯತೆಯಿದೆ.

ಬೆಂಗಳೂರಿನಿಂದ ರಾತ್ರಿ 7ರ ಸುಮಾರಿಗೆ ಇಂಡಿಗೋ ವಿಮಾನ ಹಾಗೂ ರಾತ್ರಿ 9ಕ್ಕೆ ಸ್ಪೈಸ್‌ಜೆಟ್‌ ವಿಮಾನ ಮಂಗಳೂರಿಗೆ ಆಗಮಿಸಿ, ಬಳಿಕ ನಿರ್ಗಮಿಸಿದೆ. ಈ ಮೂಲಕ,  ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಇಷ್ಟುದಿನ ಸ್ತಬ್ಧಗೊಂಡಿದ್ದ ದೇಶೀಯ ವಿಮಾನಯಾನಗಳ ಹಾರಾಟ ಮಂಗಳೂರು ಏರ್‌ಪೋಟ್‌ನಲ್ಲಿಯೂ ಸೋಮವಾರದಿಂದ ಆರಂಭಗೊಂಡಂತಾಗಿದೆ.

ಬೆಂಗಳೂರಿನಿಂದ ಆಗಮಿಸಿದ ಇಂಡಿಗೋದಲ್ಲಿ ಒಟ್ಟು 47ಪ್ರಯಾಣಿಕರಿದ್ದರು. ಇದರಲ್ಲಿರುವ ಹೊರ ರಾಜ್ಯದ 27 ಪ್ರಯಾಣಿಕರನ್ನು ಪ್ರತ್ಯೇಕಿಸಿ ಅವರಿಗೆ ಜಿಲ್ಲಾಡಳಿತದ ವತಿಯಿಂದ ಕ್ವಾರಂಟೈನ್‌ ವ್ಯವಸ್ಥೆ ಮಾಡಲಾಗಿದೆ. ಇದೇ ವಿಮಾನ ಇಲ್ಲಿಂದ ನಿರ್ಗಮಿಸುವಾಗ 35 ಪ್ರಯಾಣಿಕರಿದ್ದರು.
ರಾತ್ರಿ ಆಗಮಿಸಿದ್ದ ಸ್ಪೈಸ್‌ಜೆಟ್‌ ವಿಮಾನದಲ್ಲಿ 8 ಮಂದಿ ಆಗಮಿಸಿದ್ದು, ಇವರು ಅಂತರ್‌ ಜಿಲ್ಲೆಯವರಾಗಿದ್ದಾರೆ. 12 ಮಂದಿ ಹಾಗೂ ಒಂದು ಮಗು ಬೆಂಗಳೂರಿಗೆ ತೆರಳಿದವರು ಎಂದು ವಿಮಾನಯಾನ ಮೂಲಗಳು ತಿಳಿಸಿವೆ.

ಇಂದು ಎರಡು ವಿಮಾನ ಹಾರಾಟ
ಮಂಗಳವಾರ ಬೆಂಗಳೂರಿನಿಂದ ಸ್ಪೈಸ್‌ಜೆಟ್‌ ಬೆಳಗ್ಗೆ 10 ಗಂಟೆಗೆ ಆಗಮಿಸಿ ನಿರ್ಗಮಿಸಲಿದೆ. ಇಂಡಿಗೋ ಸಂಜೆ 6.30ಕ್ಕೆ ಆಗಮಿಸಿ ನಿರ್ಗಮಿಸಲಿದೆ. ಇದೇ ವೇಳೆ ಸದ್ಯದ ಮಾಹಿತಿ ಪ್ರಕಾರ, ಮೇ 31ರವರೆಗೂ ಮಂಗಳೂರು-ಮುಂಬಯಿ ವಿಮಾನ ಸಂಚಾರ ಬಹುತೇಕ ಅನುಮಾನ ಎನ್ನಲಾಗಿದೆ. ಚೆನ್ನೈ ವಿಮಾನ ಸಂಚಾರ ಮಂಗಳವಾರ ಇರುವುದಿಲ್ಲ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.