ರವಿ ಪೂಜಾರಿ ಮೊದಲು ರಾಜ್ಯ ಪೊಲೀಸ್ ವಶಕ್ಕೆ?
Team Udayavani, Feb 9, 2019, 12:39 AM IST
ಮಂಗಳೂರು: ಸೆನಗಲ್ನಲ್ಲಿ ಬಂಧಿತನಾಗಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು ಭಾರತಕ್ಕೆ ಗಡೀಪಾರು ಮಾಡಿಸಿಕೊಳ್ಳಲು ಬೇಕಾದ ಕಾನೂನು ಪ್ರಕ್ರಿಯೆಗಳು ತ್ವರಿತವಾಗಿ ಸಾಗಿವೆ. ಆತನ ವಿರುದ್ಧ ಕರಾವಳಿ ಸಹಿತ ಕರ್ನಾಟಕದಲ್ಲೇ ಅತ್ಯಧಿಕ ಪ್ರಕರಣಗಳು ದಾಖಲಾಗಿರು ವುದರಿಂದ ಮೊದಲು ರಾಜ್ಯದ ಪೊಲೀಸರು ವಿಚಾರಣೆಗೆ ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ವಿಶ್ವಾಸಾರ್ಹ ಮೂಲಗಳು ಉದಯವಾಣಿಗೆ ತಿಳಿಸಿವೆ.
ಉನ್ನತ ಮೂಲಗಳ ಪ್ರಕಾರ, ರವಿ ಪೂಜಾರಿ ನಾನಾ ರೀತಿಯ ನಾಟಕವಾಡಿ ಅಲ್ಲಿಂದ ಹೇಗಾದರೂ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾನೆ. ನಾನು ರವಿ ಪೂಜಾರಿ ಅಲ್ಲ; ನನ್ನ ಹೆಸರು ಆ್ಯಂಟನಿ ಫೆರ್ನಾಂಡಿಸ್ ಆಗಿದ್ದು, ಹಲವು ವರ್ಷಗಳಿಂದ ಇಲ್ಲಿಯೇ ಉದ್ದಿಮೆ ನಡೆಸುತ್ತಿದ್ದೇನೆ. ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಸುಳ್ಳು ಹೇಳುತ್ತಿದ್ದಾರೆ’ ಎಂದು ಅಲ್ಲಿ ನ್ಯಾಯಾಲಯವನ್ನು ನಂಬಿಸಲು ಬೇಕಾದ ಸಿದ್ಧತೆಗಳನ್ನು ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಬೆರಳಚ್ಚು, ಪೂರಕ ದಾಖಲೆಗಳನ್ನು ಈಗಾಗಲೇ ಸೆನಗಲ್ ಪೊಲೀಸರಿಗೆ ಕಳುಹಿಸಿ ಕೊಡಲಾಗಿದ್ದು, ಅವು ತಾಳೆ ಯಾಗಿರು ವುದರಿಂದ ತಪ್ಪಿಸಿಕೊಳ್ಳುವ ಸಾಧ್ಯತೆ ಇಲ್ಲ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ