ಗಡ್ಡ, ಮೀಸೆ ಬೋಳಿಸುವಂತೆ ರ್ಯಾಗಿಂಗ್ : ಆರೋಪಿಗಳ ಬಂಧನ
ಗಡ್ಡ ಮೀಸೆ ಬೋಳಿಸುವಂತೆ ಬೆದರಿಕೆ
Team Udayavani, Mar 5, 2021, 4:36 PM IST
ಮಂಗಳೂರು : ಇಲ್ಲಿನ ಖಾಸಗಿ ಕಾಲೇಜಿನ ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿಗಳ ಮೇಲೆ ಅದೇ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಗಡ್ಡ, ಮೀಸೆ ತೆಗೆಯುವಂತೆ ರ್ಯಾಗಿಂಗ್ ಮಾಡಿರುವ ಘಟನೆ ನಡೆದಿದೆ.
ಮಂಗಳೂರಿನ ಪಂಪ್ ವೆಲ್ ಬಳಿ ಒಂಬತ್ತು ಜನ ಬಿಬಿಎ ವಿದ್ಯಾರ್ಥಿಗಳು ವಾಸವಿದ್ದು, ಆ ಮನೆಗೆ ನುಗ್ಗಿದ ಆರೋಪಿಗಳು, ನಾವು ನಿಮ್ಮ ಸೀನಿಯರ್, ನೀವೆಲ್ಲರು ಗಡ್ಡ. ಮೀಸೆ ಬೋಳಿಸಿಕೊಂಡು ಇರಬೇಕು. ಹೊರಗಡೆ ತಿರುಗಾಡಬಾರದು ಎಂದು ರ್ಯಂಗಿಂಗ್ ಮಾಡಿದ್ದಾರೆ. ಆರೋಪಿಗಳನ್ನು ಮಹಮ್ಮದ್ ಆದಿಲ್, ರಿಜಿನ್ ರಿಯಾಸ್ ಮತ್ತು ಮಹಮ್ಮದ್ ನಿಜಾಮುದ್ದೀನ್ ಎಂದು ಗುರುತಿಸಲಾಗಿದೆ.
ರ್ಯಾಗಿಂಗ್ ಬಗ್ಗೆ ಕೆವಿನ್ ಮಥಾಲ್ ಜೆಕೋಬ್ ದೂರು ನೀಡಿದ್ದು ಐಪಿಸಿ ಸೆಕ್ಷನ್ ಅಡಿಯಲ್ಲಿ ಕಂಕನಾಡಿ ಠಾಣೆಯಲ್ಲಿ ಪ್ರಕರಣ ದಾಖಲಿಲಾಗಿದೆ. ಅಲ್ಲದೆ ಮೂರು ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ