ಸುಳ್ಯದ ವೃದ್ಧೆ ಸಾವು: ದ.ಕನ್ನಡ ಜಿಲ್ಲೆಯಲ್ಲಿ ಬಲಿಯಾದ ಸೋಂಕಿತರ ಸಂಖ್ಯೆ 20ಕ್ಕೆ ಏರಿಕೆ
Team Udayavani, Jul 4, 2020, 11:12 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಆರ್ಭಟ ಮುಂದುವರಿದಿದೆ. ಶುಕ್ರವಾರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಸಹಸ್ರ ಮೀರಿದ್ದರೆ, ಇಂದು ಸೋಂಕಿಗೆ ಮತ್ತೊಂದು ಬಲಿಯಾಗಿದೆ.
ಸುಳ್ಯದ ಕೆರೆಮೂಲೆ ನಿವಾಸಿ ವೃದ್ಧೆಯೋರ್ವರು ರಂದು ಹೃದಯಾಘಾತದಿಂದ ಸಾವನ್ನಪ್ಪಿದ್ದು, ಅವರಿಗೆ ಕೋವಿಡ್ -19 ಸೋಂಕು ಇರವುದು ದೃಢವಾಗಿದೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಮತ್ತೊಂದು ಬಲಿಯಾಗಿದೆ.
ಅನಾರೋಗ್ಯದ ಕಾರಣದಿಂದ ವೃದ್ಧೆಯನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸುಳ್ಯ ಆಸ್ಪತ್ರೆಯ ಸಿಬ್ಬಂದಿಗೆ ಸೋಂಕು ಕಂಡುಬಂದ ಹಿನ್ನಲೆಯಲ್ಲಿ ವೃದ್ಧೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಕೋವಿಡ್ ಪರೀಕ್ಷೆ ಮಾಡಲಾಗಿತ್ತು. ಆದರೆ ಪರೀಕ್ಷಾ ವರದಿ ಬರುವ ಮುನ್ನವೇ ಶುಕ್ರವಾರ ಹೃದಯಾಘಾತದಿಂದ ವೃದ್ಧೆ ಸಾವನ್ನಪ್ಪಿದ್ದಾರೆ. ಇಂದು ವರದಿ ಕೈಸೇರಿದ್ದು, ಕೋವಿಡ್ ಸೋಂಕು ತಾಗಿರುವುದು ದೃಢವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ