ದ.ಕ. ಜಿಲ್ಲೆ : ಚರ್ಚ್ಗಳಲ್ಲಿ ರವಿವಾರದ ಪ್ರಾರ್ಥನೆ ಆರಂಭ
Team Udayavani, Jun 15, 2020, 8:54 AM IST
ಬಿಷಪ್ ರೈ| ರೆ| ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಬಲಿ ಪೂಜೆ ನಡೆಸಿದರು.
ಮಂಗಳೂರು: ಲಾಕ್ಡೌನ್ ಪ್ರಯುಕ್ತ ಚರ್ಚ್ಗಳಲ್ಲಿ ರದ್ದು ಪಡಿಸಿದ್ದ ಪ್ರಾರ್ಥನೆಗಳು 12 ವಾರಗಳ ಬಳಿಕ ಮಂಗಳೂರು ಧರ್ಮ ಪ್ರಾಂತ ದಲ್ಲಿ ಪುನರಾರಂಭಗೊಂಡಿದ್ದು, ಬಿಷಪ್ ರೈ| ರೆ| ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ರವಿವಾರ ಕೊಡಿಯಾಲ್ಬೈಲ್ನ ಬಿಷಪ್ಸ್ ಹೌಸ್ ಚಾಪೆಲ್ನಲ್ಲಿ ಬಲಿ ಪೂಜೆಯನ್ನು ನಡೆಸಿದರು. ರವಿವಾರ ರೊಜಾರಿಯೋ ಕೆಥೆಡ್ರಲ್, ಅದ್ಯಪಾಡಿ, ಮೊಗರ್ನಾಡ್, ಮೂಡುಬಿದಿರೆ ಟೌನ್, ಪುತ್ತೂರು, ವಿಟ್ಲ, ನಿಡ್ಪಳ್ಳಿ, ಕಾಸ್ಸಿಯಾ, ನೀರುಮಾರ್ಗ ಚರ್ಚ್ಗಳಲ್ಲಿ ಬಲಿ ಪೂಜೆಗಳನ್ನು ನಡೆಸಲಾಗಿದೆ.
ಉಡುಪಿ: ಜೂ. 30ರ ತನಕ ಸಾಮೂಹಿಕ ಪ್ರಾರ್ಥನೆ ಇಲ್ಲ
ಉಡುಪಿ: ಭಕ್ತರ ಆರೋಗ್ಯ ಹಾಗೂ ಸುರಕ್ಷೆಗೆ ಆದ್ಯತೆ ನೀಡುವ ದೃಷ್ಟಿಯಿಂದ ಉಡುಪಿ ಜಿಲ್ಲೆಯ ಯಾವುದೇ ಚರ್ಚ್ನಲ್ಲಿ ಜೂ. 30ರ ವರೆಗೆ ಸಾಮೂಹಿಕ ಪೂಜೆ, ಪ್ರಾರ್ಥನೆಗಳನ್ನು ನಡೆಸದಿರಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ