ಸುರತ್ಕಲ್: ಗುಡ್ಡೆಕೊಪ್ಲ ಬೀಚ್ ಬಳಿ ಡ್ರೆಜ್ಜರ್ ಕಾವಲುಗಾರನ ಶವ ಪತ್ತೆ
Team Udayavani, Apr 5, 2021, 10:51 AM IST
ಸುರತ್ಕಲ್: ಗುಡ್ಡೆಕೊಪ್ಲ ಬೀಚ್ ಬಳಿ ಕೆಟ್ಟು ನಿಂತಿರುವ ಭಗವತಿ ಪ್ರೇಮ್ ಡ್ರೆಜ್ಜರ್ ಕಾವಲುಗಾರ ಓರ್ವನ ಶವ ಡ್ರೆಜ್ಜರ್ ಸಮೀಪ ಪತ್ತೆಯಾಗಿದೆ. ಮೃತ ಕಾವಲುಗಾರನನ್ನು ಉತ್ತರ ಕರ್ನಾಟಕ ಮೂಲದ ಶಂಕರ್ (ಅಂದಾಜು 32 ವ.) ಎಂದು ಗುರುತಿಸಲಾಗಿದೆ.
ಡ್ರೆಜ್ಜರ್ ನೋಡಿಕೊಳ್ಳಲು ಇಬ್ವರು ಕಾವಲುಗಾರರನ್ನು ಡ್ರೆಜ್ಜರ್ ಒಡೆಯಲು ಗುತ್ತಿಗೆ ಪಡೆದ ಕಂಪನಿ ನೇಮಿಸಿತ್ತು. ಎಂದಿನಂತೆ ಅವರನ್ನು ಸ್ಥಳೀಯ ದೋಣಿ ಮೂಲಕ ಡ್ರೆಜ್ಜರ್ ನಲ್ಲಿ ಬಿಟ್ಟು ಬರಲಾಗಿತ್ತು. ರವಿವಾರ (4-4-2021) ರಾತ್ರಿ 11 ಗಂಟೆಯವರೆಗೆ ಶಂಕರ್ ಜೊತೆಗೆ ಇನ್ನೋರ್ವ ಕಾವಲುಗಾರ ಜತೆಗಿದ್ದ. ಶಂಕರ್ ಕೆಲ ದಿನಗಳ ಹಿಂದಷ್ಟೇ ಇಲ್ಲಿ ಕೆಲಸಕ್ಕೆ ನೇಮಕವಾಗಿದ್ದ ಎನ್ನಲಾಗಿದೆ.
ಇದನ್ನೂ ಓದಿ: ದೇಶದಲ್ಲಿ ಕಳೆದ 24ಗಂಟೆಗಳಲ್ಲಿ ಒಂದು ಲಕ್ಷ ದಾಟಿದ ಕೋವಿಡ್ ಪ್ರಕರಣ: 478 ಸಾವು
ಶಂಕರ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ವರದಿಯಾಗಿದ್ದು, ಭಾನುವಾರ ರಾತ್ರಿ 11 ಗಂಟೆಯ ನಂತರ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮೈತುಂಬಾ ಟ್ಯಾಟೂ ಹಾಕಿಸಿಕೊಂಡಿರುವ ಈ ತಾತನ ಆಸೆಯೇ ವಿಚಿತ್ರ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ