ಸುರತ್ಕಲ್: ಹೊಟೇಲ್ ಕಾರ್ಮಿಕ ಸಾವು
Team Udayavani, Dec 30, 2020, 8:58 PM IST
ಸುರತ್ಕಲ್: ಸುರತ್ಕಲ್ನ ಖಾಸಗಿ ಹೊಟೇಲ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ನೇಪಾಳಿ ಮೂಲದ ರೋಹಿತ್ ಅಧಿಕಾರಿ (47) ಅವರು ಡಿ. 29ರಂದು ಮಲಗಿದ ಸ್ಥಿತಿಯಲ್ಲೇ ಮೃತಪಟ್ಟಿದ್ದಾರೆ.
ಹೊಟ್ಟೆ ನೋವು ಎಂದು ಜೀರಿಗೆ ನೀರು ಕುಡಿದು ಮಲಗುವುದಾಗಿ ಹೇಳಿ ಹೋಗಿದ್ದ ಅವರು ರಾತ್ರಿ ಪಾಳಿ ಕೆಲಸಕ್ಕೆ ಹಾಜರಾಗಬೇಕಿತ್ತು. ಆದರೆ ಅವರು ಬಾರದೆ ಇರುವುದನ್ನು ಕಂಡ ಹೊಟೇಲ್ ಮ್ಯಾನೇಜರ್ ಆತನ ಕೊಠಡಿಗೆ ಹೋಗಿ ನೋಡಿದಾಗ ಮೃತಪಟ್ಟಿರುವುದು ಗೊತ್ತಾಗಿದೆ.
ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ