ಸುರತ್ಕಲ್ ಟೋಲ್ ಗೇಟ್ ವಿಲೀನಕ್ಕೆ ಹೆದ್ದಾರಿ ಪ್ರಾಧಿಕಾರ ಅಸ್ತು?


Team Udayavani, Aug 19, 2022, 11:55 AM IST

11

ಮಂಗಳೂರು: ಸುರತ್ಕಲ್ ಎನ್ಐಟಿಕೆ ಬಳಿ ಇರುವ ಟೋಲ್ ಗೇಟ್ ಸಮೀಪದಲ್ಲಿರುವ ಹೆಜಮಾಡಿ ಮತ್ತು ತಲಪಾಡಿ ಟೋಲ್ ಗೇಟ್ ನೊಂದಿಗೆ ವಿಲೀನ ಮಾಡಲು ಕೇಂದ್ರದ ಹೆದ್ದಾರಿ ಇಲಾಖೆ ಪ್ರಾಧಿಕಾರ ಮುಂದಾಗಿದೆ ಎಂಬ ಮಾಹಿತಿ ಲಭಿಸಿದೆ.

ಪ್ರಾಧಿಕಾರದ ಚೇರ್ಮನ್ ಈ ಸಂಬಂಧ ಸುರತ್ಕಲ್ ಟೋಲ್ ಗೇಟ್ ತೆಗೆದು‌ ಹಾಕಿ ಇತರ ಎರಡು ಟೋಲ್ ಗೇಟ್ ನೊಂದಿಗೆ ಶುಲ್ಕವನ್ನು ವಿಧಿಸಲು ಬೇಕಾದ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇವಲ ಹೆಜಮಾಡಿ ಟೋಲ್ ಗೇಟ್ ನೊಂದಿಗೆ ವಿಲೀನಗೊಳಿಸಿದರೆ ದುಪ್ಪಟ್ಟು ದರವನ್ನು ವಾಹನ ಸವಾರರು ನೀಡುವ ಸಂದರ್ಭ ಮತ್ತೆ ಪ್ರತಿಭಟನೆಯ ಬಿಸಿ ಎದುರಿಸಬೇಕಾಗುತ್ತದೆ ಎಂಬ ನಿಟ್ಟಿನಲ್ಲಿ ಎರಡು ಟೋಲ್ ಗೇಟ್ ಗಳಲ್ಲಿ ಶುಲ್ಕವನ್ನ ಹಂಚಿಕೊಳ್ಳಲು ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಸುರತ್ಕಲ್ ಟೋಲ್ ಗೇಟ್ ರದ್ದುಪಡಿಸಬೇಕು ಇಲ್ಲವೇ ವಿಲೀನಗೊಳಿಸಬೇಕು ಎಂಬ ಆಗ್ರಹದ ಹೋರಾಟ ಕಳೆದ ಮೂರು ನಾಲ್ಕು ವರ್ಷದಿಂದ ನಡೆಯುತ್ತಲೇ ಇದೆ. ಕೇಂದ್ರದ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು 60 ಕಿಲೋ ಮೀಟರ್ ಅಂತರದಲ್ಲಿ ಹೆಚ್ಚುವರಿ ಟೋಲ್ ಗೇಟ್ ಗಳು ಇರುವುದು ಕಾನೂನು ಬದ್ದ ಅಲ್ಲ ಎಂದು ಕಳೆದ ಅಧಿವೇಶನದಲ್ಲಿ ಹೇಳಿಕೆ ನೀಡಿದ ಬಳಿಕ ಟೋಲ್ ರದ್ದಿಗೆ ಮಹತ್ವ ಬಂದಿತ್ತು. ಇದೀಗ ಒಂದು ವರ್ಷ ಟೋಲ್ ಗೇಟ್ ಗುತ್ತಿಗೆ ನೀಡಿದ್ದರೂ ಯಾವುದೇ ಸಮಸ್ಯೆ ಎದುರಾಗದು. ರಾಷ್ಟ್ರೀಯ ಹೆದ್ದಾರಿ ಇಲಾಖೆಯೇ ಇದನ್ನು ಗುತ್ತಿಗೆ ನೀಡಿ  ನಡೆಸುತ್ತಿರುವುರಿಂದ ಕಾನೂನು ಬದ್ದ ಪ್ರಕ್ರಿಯೆಗೆ ತೊಡಕಾಗದು ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

1-sdsaas

Delhi; ಹುಡುಕಾಟದ ನಂತರ ಆಪ್ ಸಂಸದ ಸಂಜಯ್ ಸಿಂಗ್ ಅವರನ್ನು ಬಂಧಿಸಿದ ಇಡಿ

Mumbaiಮೂರು ಪಕ್ಷಗಳ ಸರಕಾರವಿದ್ದರೂ ಬಿಜೆಪಿಯ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಫಡ್ನವೀಸ್‌

Mumbaiಮೂರು ಪಕ್ಷಗಳ ಸರಕಾರವಿದ್ದರೂ ಬಿಜೆಪಿಯ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಫಡ್ನವೀಸ್‌

1-sadsad

Asian Games :ನೀರಜ್ ಚೋಪ್ರಾಗೆ ನಿರೀಕ್ಷಿತ ಚಿನ್ನ; ಪದಕಪಟ್ಟಿಯಲ್ಲಿ ಇತಿಹಾಸ

arrested

BMTC ಯಲ್ಲಿ ಭಾರಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಬಂಧನ

1-asddas

Pollution; ಭಾರತದ ಅತ್ಯಂತ ಕಲುಷಿತ ಗಾಳಿಯಿರುವ ನಗರ ಯಾವುದು? : ವಿಶ್ಲೇಷಣೆ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

1-dsadas

BJP ಸಖ್ಯ ತೊರೆಯಲು ಕಾರಣ ಹೇಳಿದ AIADMK ಅಧ್ಯಕ್ಷ ಪಳನಿಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangalurಕಾನೂನು ಕೈಗೆತ್ತಿಕೊಂಡರೆ ಮುಲಾಜಿಲ್ಲದೆ ಗಡೀಪಾರು:ದ.ಕ.ಎಸ್‌ಪಿ ಸಿ. ಬಿ. ರಿಷ್ಯಂತ್‌

Mangaluru ಕಾನೂನು ಕೈಗೆತ್ತಿಕೊಂಡರೆ ಮುಲಾಜಿಲ್ಲದೆ ಗಡೀಪಾರು:ದ.ಕ.ಎಸ್‌ಪಿ ಸಿ.ಬಿ.ರಿಷ್ಯಂತ್‌

India post office ಶಾಖಾ ಅಂಚೆ ಕಚೇರಿಗಳು ಇನ್ನು ಮುಂದೆ ಹೈಟೆಕ್‌!

India post office ಶಾಖಾ ಅಂಚೆ ಕಚೇರಿಗಳು ಇನ್ನು ಮುಂದೆ ಹೈಟೆಕ್‌!

Mangaluru ಪೊಲೀಸ್‌ ಹೆಡ್‌ಕಾನ್‌ಸ್ಟೆಬಲ್‌ ಕುಸಿದು ಸಾವು

Mangaluru ಪೊಲೀಸ್‌ ಹೆಡ್‌ಕಾನ್‌ಸ್ಟೆಬಲ್‌ ಕುಸಿದು ಸಾವು

Mangaluru ವಯೋವೃದ್ಧ ಸಹೋದರಿಯರು ಆತ್ಮಹತ್ಯೆ

Mangaluru ವಯೋವೃದ್ಧ ಸಹೋದರಿಯರು ಆತ್ಮಹತ್ಯೆ

arrestMangaluru ಗಾಂಜಾ ಸೇವನೆ: ಇಬ್ಬರ ಬಂಧನ

Mangaluru ಗಾಂಜಾ ಸೇವನೆ: ಇಬ್ಬರ ಬಂಧನ

MUST WATCH

udayavani youtube

ಮತ್ತೆ ಸುದ್ದಿಯಲ್ಲಿದ್ದಾರೆ ರಶ್ಮಿ ಸಾಮಂತ್ ಏನಿದು

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

ಹೊಸ ಸೇರ್ಪಡೆ

1-sdsaas

Delhi; ಹುಡುಕಾಟದ ನಂತರ ಆಪ್ ಸಂಸದ ಸಂಜಯ್ ಸಿಂಗ್ ಅವರನ್ನು ಬಂಧಿಸಿದ ಇಡಿ

Mumbaiಮೂರು ಪಕ್ಷಗಳ ಸರಕಾರವಿದ್ದರೂ ಬಿಜೆಪಿಯ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಫಡ್ನವೀಸ್‌

Mumbaiಮೂರು ಪಕ್ಷಗಳ ಸರಕಾರವಿದ್ದರೂ ಬಿಜೆಪಿಯ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಫಡ್ನವೀಸ್‌

1-sadsad

Asian Games :ನೀರಜ್ ಚೋಪ್ರಾಗೆ ನಿರೀಕ್ಷಿತ ಚಿನ್ನ; ಪದಕಪಟ್ಟಿಯಲ್ಲಿ ಇತಿಹಾಸ

arrested

BMTC ಯಲ್ಲಿ ಭಾರಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಬಂಧನ

1-asddas

Pollution; ಭಾರತದ ಅತ್ಯಂತ ಕಲುಷಿತ ಗಾಳಿಯಿರುವ ನಗರ ಯಾವುದು? : ವಿಶ್ಲೇಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.