Surathkal ಆದಿತ್ಯ ಮುಕ್ಕಾಲ್ದಿ ಅವರಿಗೆ ನುಡಿ ನಮನ ಅರ್ಪಣೆ


Team Udayavani, Feb 28, 2024, 12:31 AM IST

Surathkal ಆದಿತ್ಯ ಮುಕ್ಕಾಲ್ದಿ ಅವರಿಗೆ ನುಡಿ ನಮನ ಅರ್ಪಣೆ

ಸುರತ್ಕಲ್‌: ಚೇಳಾರ್‌ ಖಂಡಿಗೆ ಶ್ರೀ ಧರ್ಮರಸು ಉಳ್ಳಾಯ ದೈವಸ್ಥಾನದ ಗಡಿ ಪ್ರಧಾನರಾದ ಖಂಡಿಗೆ ಬೀಡುಆದಿತ್ಯ ಮುಕ್ಕಾಲ್ದಿ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರ ಗೌರವಾರ್ಥ ಸಾರ್ವಜನಿಕ ನುಡಿನ ಮನ ಕಾರ್ಯಕ್ರಮ ಚೇಳಾರ್‌ ಖಂಡಿಗೆ ಬೀಡು ಶ್ರೀ ಧರ್ಮರಸು ದೈವಸ್ಥಾನದಲ್ಲಿ ನಡೆಯಿತು.

ವಿಧಾನ ಪರಿಷತ್‌ ಸದಸ್ಯೆ ಭಾರತಿ ಶೆಟ್ಟಿ ಮಾತನಾಡಿ, ಚೇಳಾರ್‌ ಖಂಡಿಗೆ ಶ್ರೀ ಧರ್ಮರಸು ಉಳ್ಳಾಯ ದೈವ ಸ್ಥಾನ ಕ್ಷೇತ್ರದಲ್ಲಿ ಗಡಿಪ್ರಧಾನರಾಗಿ ಆದಿತ್ಯ ಮುಕ್ಕಾಲ್ದಿ ಅವರ ನಿರಂತರ ಸೇವೆ ಯಿಂದ ಕ್ಷೇತ್ರ ಅಭಿವೃದ್ಧಿ ಕಂಡಿದೆ. ಅವರ ಉಸಿರು ನಿಂತರೂ ಹೆಸರು ಶಾಶ್ವತವಾಗಿ ಉಳಿಯುವಂತಾಗಿದೆ. ಅವರ ಗುಣಗಳು ನಮಗೆ ಆದರ್ಶ ಪ್ರಾಯವಾಗಲಿ ಎಂದರು.

ಪಣಿಯೂರು ಗುತ್ತು ಕರುಣಾಕರ ಶೆಟ್ಟಿ ಮಾತನಾಡಿ, ಆದಿತ್ಯ ಮುಕ್ಕಾಲ್ದಿ 30ವರ್ಷಗಳ ಕಾಲ ಗಡಿ ಪ್ರಧಾನರಾಗಿ ಸಲ್ಲಿಸಿದ ಸೇವೆ ಅನನ್ಯ. ಅವರು ಕರ್ತವ್ಯದ ವೇಳೆ ಸೂರ್ಯನಂತೆ ಮಿನುಗಿದ್ದರು ಎಂದರು.

ಸುರತ್ಕಲ್‌ ಬಂಟರ ಸಂಘದ ಮಾಜಿ ಅಧ್ಯಕ್ಷ ಉಲ್ಲಾಸ್‌ ಶೆಟ್ಟಿ ಪೆರ್ಮುದೆ ಮಾತನಾಡಿ, ಆದಿತ್ಯ ಮುಕ್ಕಾಲ್ದಿ ಅವರು ಕೃಷಿ ಬದುಕಿನ ಜತೆಗೆ ಬೇರೆ ಬೇರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು. ತಣ್ತೀಸಿದ್ಧಾಂತದೊಂದಿಗೆ ಬದುಕಿದವರು. ದೈವಾರಾಧನೆಯಲ್ಲಿ ಅಧಿಕಾರ ಯುತವಾಗಿ ಮಾತನಾಡಿದ ವರು. ನಿಸ್ವಾರ್ಥ ಬದುಕನ್ನು ಅವರಲ್ಲಿ ಕಂಡುಕೊಂಡಿದ್ದೇವೆ. ತುಳುನಾಡಿನ ಆಚಾರ ವಿಚಾರ, ದೈವಾರಾಧನೆಯಲ್ಲಿ ಅವರಿಗೆ ಅಪಾರ ಅನುಭವ ಇತ್ತು. ಯಾವುದೇ ವಿಚಾರದಲ್ಲಿ ಅವರು ರಾಜಿಯಾಗುತ್ತಿರಲಿಲ್ಲ. ಅವರು ಕೃಷಿ, ಹೈನು ಗಾರಿಕೆ, ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರ ಗಳಲ್ಲೂ ತನ್ನನ್ನು ತೊಡಗಿಸಿ ಕೊಂಡವರು ಎಂದರು.

ದೈವಾರಾಧನೆಯ ಕ್ಷೇತ್ರದಲ್ಲಿ ನಿರರ್ಗಳವಾಗಿ ಮಾತನಾಡುತ್ತಿದ್ದರು. ಯುವಕ ರಿಗೆ ಪ್ರೇರಣಾ ಶಕ್ತಿಯಾಗಿದ್ದರು. ಒಳ್ಳೆಯ ಕೆಲಸಗಳನ್ನು ಮಾಡುವಾಗ ಯುವಕರನ್ನು ಹುರಿದುಂಬಿಸುತ್ತಿದ್ದರು ಎಂದು ಹೇಳಿದರು.ದೈವಾರಾಧನೆ ಕ್ಷೇತ್ರದಲ್ಲಿ ನಿರಂತರ ಮೂವತ್ತು ವರ್ಷಗಳ ಕಾಲ ಸೇವೆ ಮಾಡಿರುವ ಆದಿತ್ಯ ಮುಕ್ಕಾಲ್ದಿ ಅವರು ಗಡಿಪ್ರಧಾನರ ಮಧ್ಯೆ ಮಿಂಚಿದವರು ಎಂದು ಉದಯ ಕುಮಾರ್‌ ಶೆಟ್ಟಿ ಚೇಳಾರ್‌ ಪಡುಬಾಳಿಕೆ ತಿಳಿಸಿದರು.ರವೀಂದ್ರ ಶೆಟ್ಟಿ ಮದ್ಯ ನುಡಿನಮನ ಸಲ್ಲಿಸಿದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.