
Suratkal: ಎಂಆರ್ಪಿಎಲ್ಎಂಡಿಯಾಗಿ ಸಂಜಯ್ ವರ್ಮ
Team Udayavani, Jun 2, 2023, 6:45 AM IST

ಸುರತ್ಕಲ್ : ಎಂಆರ್ಪಿಎಲ್ನ ಆಡಳಿತ ನಿರ್ದೇಶಕರಾಗಿ (ಪ್ರಭಾರ) ಹಿರಿಯ ಅಧಿಕಾರಿ ಸಂಸ್ಥೆಯ ರಿಫೈನರಿ ವಿಭಾಗದ ನಿರ್ದೇಶಕ ಸಂಜಯ್ ವರ್ಮ ಅವರನ್ನು ನೇಮಿಸಿ ಕೇಂದ್ರದ ಪೆಟ್ರೋಲಿಯಂ ಸಚಿವಾಲಯ ಆದೇಶ ಹೊರಡಿಸಿದೆ. ಎಂ. ವೆಂಕಟೇಶ್ ನಿವೃತ್ತಿ ಹೊಂದಿದ್ದು, ತೆರವಾದ ಸ್ಥಾನಕ್ಕೆ ನೇಮಕ ನಡೆದಿದೆ.
ಮೆಕ್ಯಾನಿಕಲ್ ಎಂಜಿನಿಯರ್ ಅಗಿರುವ ಇವರು 1993ರಲ್ಲಿ ಸೇವೆಗೆ ಸೇರಿದ್ದು, 2020ರಿಂದ ರಿಫೈನರಿ ವಿಭಾಗದ ನಿರ್ದೇಶಕರಾಗಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

BYJU’s Lay Off: ಆತಂಕದಲ್ಲಿ ಬೈಜೂಸ್ ಉದ್ಯೋಗಿಗಳು…3,500 ನೌಕರರ ಕಡಿತಕ್ಕೆ ಸಿದ್ಧತೆ

India-Canada ಸಂಬಂಧ ಹದಗೆಡಿಸಲು ನಿಜ್ಜರ್ ಪ್ರಕರಣದಲ್ಲಿ ಪಾಕಿಸ್ಥಾನದ ISI ಸಂಚು

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ

Sandalwood: ‘ಟಿಆರ್ಪಿ ರಾಮ’ನಿಗಾಗಿ ಮತ್ತೇ ಬಂದ್ರು ಮಹಾಲಕ್ಷ್ಮೀ