ಮಂಗಳೂರು: ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿ ಲಷ್ಕರ್ ಉಗ್ರರ ಪರ ಗೋಡೆ ಬರಹ
Team Udayavani, Nov 27, 2020, 8:14 AM IST
ಮಂಗಳೂರು: ನಗರದ ಕದ್ರಿ ಬಳಿಯ ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿರುವ ಅಪಾರ್ಟ್ ಮೆಂಟ್ ಒಂದರ ಕಂಪೌಂಡ್ ನಲ್ಲಿ ಲಷ್ಕರ್ ಉಗ್ರರ ಪರವಾದ ಗೋಡೆ ಬರಹ ಬರೆಯಲಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಗೋಡೆಯ ಮೇಲೆ ಕಪ್ಪು ಬಣ್ಣದಲ್ಲಿ ಲಷ್ಕರ್ ಜಿಂದಾಬಾದ್ ಎಂಬಿತ್ಯಾದಿ ಬರಹಗಳನ್ನು ಬರೆಯಲಾಗಿದೆ. ಲಷ್ಕರ್ ಉಗ್ರರನ್ನು ಕರೆಸುವಂತೆ ನಮಗೆ ಒತ್ತಾಯ ಮಾಡಬೇಡಿ ಎಂದೆಲ್ಲಾ ಗೋಡೆಯಲ್ಲಿ ಬರೆಯಲಾಗಿದೆ.
ಇದು ಜನನಿಬಿಡ ರಸ್ತೆಯಾಗಿದ್ದು, ಹತ್ತಿರದಲ್ಲೇ ಕದ್ರಿ ಪಾರ್ಕ್, ಕದ್ರಿ ಪೊಲೀಸ್ ಠಾಣೆಯಿದೆ.
ಇದನ್ನೂ ಓದಿ:ರಾಜಕೋಟ್ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಆರು ಮಂದಿ ಸೋಂಕಿತರು ಸಾವು
ನಿನ್ನೆ ತಡರಾತ್ರಿ ಈ ವಿವಾದಾತ್ಮಕ ಬರಹ ಬರೆಯಲಾಗಿದೆ ಎನ್ನಲಾಗಿದ್ದು, ಸುದ್ದಿತಿ ಳಿದ ತಕ್ಷಣ ಕದ್ರಿ ಪೊಲೀಸರು ಆಗಮಿಸಿದ್ದು, ಸದ್ಯ ಪೊಲೀಸರು ವಿವಾದಿತ ಗೋಡೆ ಬರಹದ ಮೇಲೆ ಬಣ್ಣ ಬಳೆದಿದ್ದಾರೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೇವಿನ ಮರದಲ್ಲಿ ಹಾಲಿನ ನೊರೆಯಂತೆ ನೀರು : ಕೆಜಿಎಫ್ ತಾ.ಐವಾರಹಳ್ಳಿ ಗ್ರಾಮದಲ್ಲಿ ಘಟನೆ
ಸಾಲ ವಾಪಸ್ ಕೇಳಿದ ವೃದ್ಧೆಯನ್ನೇ ಕೊಂದು ಬಾವಿಗೆ ಎಸೆದ್ರು : ಇಬ್ಬರು ಆರೋಪಿಗಳು ಸೆರೆ
ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತನ ತಂದೆಯನ್ನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ
ಟರ್ಫ್ ಕ್ಲಬ್ ಆರ್ಟಿಐ ವ್ಯಾಪ್ತಿಗೆ: ಹೈಕೋರ್ಟ್ ತೀರ್ಪು
ರಾಮನಗರದ ಆಟೋ ಚಾಲಕನ ಅಂತ್ಯಸಂಸ್ಕಾರಕ್ಕೆ ಕುಮಾರಸ್ವಾಮಿ, ನಿಖಿಲ್
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ಗಾಬ್ಬಾದಲ್ಲಿ ದಾಖಲೆ ಬರೆದ ಶಾರ್ದೂಲ್ ಠಾಕೂರ್- ವಾಷಿಂಗ್ಟನ್ ಸುಂದರ್
ಬೇವಿನ ಮರದಲ್ಲಿ ಹಾಲಿನ ನೊರೆಯಂತೆ ನೀರು : ಕೆಜಿಎಫ್ ತಾ.ಐವಾರಹಳ್ಳಿ ಗ್ರಾಮದಲ್ಲಿ ಘಟನೆ
ಸಾಲ ವಾಪಸ್ ಕೇಳಿದ ವೃದ್ಧೆಯನ್ನೇ ಕೊಂದು ಬಾವಿಗೆ ಎಸೆದ್ರು : ಇಬ್ಬರು ಆರೋಪಿಗಳು ಸೆರೆ
ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತನ ತಂದೆಯನ್ನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ
ಟರ್ಫ್ ಕ್ಲಬ್ ಆರ್ಟಿಐ ವ್ಯಾಪ್ತಿಗೆ: ಹೈಕೋರ್ಟ್ ತೀರ್ಪು