ಮಂಗಳೂರು: ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿ ಲಷ್ಕರ್ ಉಗ್ರರ ಪರ ಗೋಡೆ ಬರಹ
Team Udayavani, Nov 27, 2020, 8:14 AM IST
ಮಂಗಳೂರು: ನಗರದ ಕದ್ರಿ ಬಳಿಯ ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿರುವ ಅಪಾರ್ಟ್ ಮೆಂಟ್ ಒಂದರ ಕಂಪೌಂಡ್ ನಲ್ಲಿ ಲಷ್ಕರ್ ಉಗ್ರರ ಪರವಾದ ಗೋಡೆ ಬರಹ ಬರೆಯಲಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಗೋಡೆಯ ಮೇಲೆ ಕಪ್ಪು ಬಣ್ಣದಲ್ಲಿ ಲಷ್ಕರ್ ಜಿಂದಾಬಾದ್ ಎಂಬಿತ್ಯಾದಿ ಬರಹಗಳನ್ನು ಬರೆಯಲಾಗಿದೆ. ಲಷ್ಕರ್ ಉಗ್ರರನ್ನು ಕರೆಸುವಂತೆ ನಮಗೆ ಒತ್ತಾಯ ಮಾಡಬೇಡಿ ಎಂದೆಲ್ಲಾ ಗೋಡೆಯಲ್ಲಿ ಬರೆಯಲಾಗಿದೆ.
ಇದು ಜನನಿಬಿಡ ರಸ್ತೆಯಾಗಿದ್ದು, ಹತ್ತಿರದಲ್ಲೇ ಕದ್ರಿ ಪಾರ್ಕ್, ಕದ್ರಿ ಪೊಲೀಸ್ ಠಾಣೆಯಿದೆ.
ಇದನ್ನೂ ಓದಿ:ರಾಜಕೋಟ್ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಆರು ಮಂದಿ ಸೋಂಕಿತರು ಸಾವು
ನಿನ್ನೆ ತಡರಾತ್ರಿ ಈ ವಿವಾದಾತ್ಮಕ ಬರಹ ಬರೆಯಲಾಗಿದೆ ಎನ್ನಲಾಗಿದ್ದು, ಸುದ್ದಿತಿ ಳಿದ ತಕ್ಷಣ ಕದ್ರಿ ಪೊಲೀಸರು ಆಗಮಿಸಿದ್ದು, ಸದ್ಯ ಪೊಲೀಸರು ವಿವಾದಿತ ಗೋಡೆ ಬರಹದ ಮೇಲೆ ಬಣ್ಣ ಬಳೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ