‘ಅಂಧರು ಎಲ್ಲರಂತೆ ಬದುಕಬೇಕು’

ಪೆರ್ಮುದೆ ಬೀಕನ್‌ ಗ್ರಂಥಾಲಯ ಉದ್ಘಾಟನೆ

Team Udayavani, May 29, 2022, 12:18 PM IST

blind

ಬಜಪೆ: ಜಿಲ್ಲೆಯಲ್ಲಿ ಪ್ರಥಮವಾಗಿ ಮಂಗಳೂರು ತಾಲೂಕಿನ ಪೆರ್ಮುದೆ ಗ್ರಾಮ ಪಂಚಾಯತ್‌ನಲ್ಲಿ ಬೀಕನ್‌ ಗ್ರಂಥಾಲಯ ಉದ್ಘಾಟನೆಗೊಂಡಿದೆ. ಸಮಾಜದಲ್ಲಿ ಅಂಧರು ಎಲ್ಲರಂತೆ ಬದುಕಬೇಕು. ಅವರನ್ನು ಮುಖ್ಯ ವಾಹಿನಿಗೆ ತರಬೇಕೆಂಬ ದೃಷ್ಟಿಯಿಂದ ರಾಜ್ಯ ಸರಕಾರ ಕಳೆದ ಬಜೆಟ್‌ನಲ್ಲಿ ಬೀಕನ್‌ ಗ್ರಂಥಾಲಯ ಘೋಷಣೆ ಮಾಡಿತ್ತು. ಅದನ್ನು ಪೆರ್ಮುದೆ ಗ್ರಾಮ ಪಂಚಾಯತ್‌ ಮಾಡಿ ತೋರಿಸಿದೆ ಎಂದು ಮೂಲ್ಕಿ- ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್‌ ಹೇಳಿದರು.

ಅವರು ಪೆರ್ಮುದೆ ಗ್ರಾಮ ಪಂಚಾಯತ್‌ನಲ್ಲಿ ನಿರ್ಮಾಣಗೊಂಡ ಬೀಕನ್‌ ಗ್ರಂಥಾಲಯನ್ನು ಉದ್ಘಾಟಿಸಿ ಮಾತನಾಡಿದರು. ಬಜೆಟ್‌ನಲ್ಲಿ ಬೀಕನ್‌ ಗ್ರಂಥಾಲಯ ಘೋಷಣೆ ಮಾಡಿದ ಮುಖ್ಯಮಂತ್ರಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇದರ ಪ್ರಯೋಜನವನ್ನು ಅಂಧರು, ದೃಷ್ಟಿದೋಷ ಇರುವವರು ಪಡೆಯಬೇಕು. ಸಿಡಿಗಳ ಮೂಲಕ ಕೇಳಿ ತಿಳಿಯುವಂತಹ ವ್ಯವಸ್ಥೆ ಮಾಡಲಾಗಿದೆ. ವಿವಿಧ ಕ್ಷೇತ್ರದಲ್ಲಿ ಅಂಧರ ಸಾಧನೆ ಅಪಾರವಾಗಿದೆ. ಅವರಿಗೆ ಸರಕಾರ ಹಾಗೂ ಜನಪ್ರತಿನಿಧಿಗಳು ಜತೆ ಇದ್ದು ಧೈರ್ಯ ಸಹಕಾರ ನೀಡಬೇಕು ಎಂದರು.

ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯ ಅಧಿಕಾರಿ ಗಾಯತ್ರಿ ಮಾತ ನಾಡಿ,ಯಾವುದೇ ವೈಕಲ್ಯ ಸಾಧನೆಗೆ ಅಡ್ಡಿ ಯಾಗುವುದಿಲ್ಲ, ಜೀವನದಲ್ಲಿ ಗುರಿ ತಲುಪಲು ಛಲ ಬೇಕು ಎಂದು ಹೇಳಿದರು. ಸಂಪನ್ಮೂಲ ವ್ಯಕ್ತಿಯಾಗಿ ಮುತ್ತುರಾಜ್‌ ಹಾಗೂ ಸ್ವರ್ಣಲತಾ ಮುತ್ತುರಾಜ್‌ ಅವರು ಮಾಹಿತಿ ನೀಡಿದರು.

ಉಪಾಧ್ಯಕ್ಷೆ ಲೀನಾ ಡಿ’ಸೋಜಾ, ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ ನಾಗರಾಜ್‌ ಎನ್‌., ಗ್ರಾಮ ಪಂಚಾಯತ್‌ ಸದಸ್ಯರು ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಶೈಲಜಾ ಕಾರ್ಯಕ್ರಮ ನಿರೂಪಿಸಿದರು. ಮಾಹಿತಿಗಳನ್ನು ತಿಳಿಯುವಂತಾಗಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಗ್ರಾಮ ಪಂಚಾಯತ್‌ ಅಧ್ಯಕ್ಷ ಪ್ರಸಾದ್‌ ಎನ್‌. ಅಂಚನ್‌ ಮಾತನಾಡಿ, ಗ್ರಾಮ ಪಂಚಾಯತ್‌ನ ಎಲ್ಲ ಸದಸ್ಯರ ಸಹಕಾರದಿಂದ ಈ ಗ್ರಂಥಾಲಯ ಸಾಧ್ಯವಾಗಿದೆ. ತಾಲೂಕಿನ ಎಲ್ಲ ಅಂಧರು ಇದರ ಸದುಪಯೋಗ ಪಡೆಯಬೇಕು. ಎಲ್ಲ ಮಾಹಿತಿಗಳನ್ನು ತಿಳಿಯುವಂತಾಗಬೇಕು ಎಂದು ಹೇಳಿದರು.

ಸಮ್ಮಾನ ಬೀಕನ್‌ ಗ್ರಂಥಾಲಯಕ್ಕೆ ಸಹಕರಿಸಿದ ಕೆನರಾ ಬ್ಯಾಂಕ್‌ ಪೆರ್ಮುದೆ ಶಾಖಾ ಪ್ರಬಂಧಕರನ್ನು ಹಾಗೂ ಗ್ರಂಥಾಲಯಕ್ಕೆ ಬಣ್ಣಬಳಿದ ಪೈಂಟರ್‌ ರವೀಂದ್ರ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು.

ಟಾಪ್ ನ್ಯೂಸ್

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.