ಕಸ ವಿಲೇವಾರಿಗೆ ಜಾಗದ ಸಮಸ್ಯೆ

ಮಾರುಕಟ್ಟೆ, ಪಟ್ಟಣ ಪಂಚಾಯತ್‌ನ ಎದುರೇ ರಾಶಿ ಬಿದ್ದ ಕಸ

Team Udayavani, Oct 14, 2022, 2:11 PM IST

15

ಬಜಪೆ: ಬಜಪೆ ಪಟ್ಟಣ ಪಂಚಾಯತ್‌ಗೆ ಕಸವಿಲೇವಾರಿಯೇ ಒಂದು ದೊಡ್ಡ ಸಮಸ್ಯೆ. ಸ್ಥಳದ ಸಮಸ್ಯೆಯಿಂದಾಗಿ ಎಲ್ಲ ವ್ಯವಸ್ಥೆಗಳಿಗೆ ತೊಡಕಾಗಿದೆ. ತ್ಯಾಜ್ಯ ಘಟಕಕ್ಕೆ ಕೆಂಜಾರಿ ನಲ್ಲಿ ಜಾಗ ಕಾಯ್ದಿರಿಸಿದ್ದು ಆದರೆ ಈಗ ಖಾಸಗಿ ಜಾಗ ಎಂಬ ವಿರೋಧವಿದೆ. ಮೂರು ಕಡೆಗಳಲ್ಲಿ ತ್ಯಾಜ್ಯ ವಿಲೇ ವಾರಿ ಘಟಕಕ್ಕೆ ಜಾಗ ಪರಿಶೀಲನೆ ಮಾಡ ಲಾಗಿದೆ. ಯಾವುದೇ ಅಂತಿಮ ಹಂತ ತಲುಪಿಲ್ಲ. ತ್ಯಾಜ್ಯ ಘಟಕ ವಾಗದೇ ಇಲ್ಲಿ ಸಮಸ್ಯೆ ತೀರದು. ಶೀಘ್ರ ಘಟಕ ನಿರ್ಮಾಣವಾಗಬೇಕಾಗಿದ್ದು, ಇಲ್ಲದಿದ್ದಲ್ಲಿ ರಸ್ತೆಯಲ್ಲಿಯೇ ತ್ಯಾಜ್ಯ ಸಂಗ್ರಹವಾಗುವ ಸಾಧತ್ಯೆಗಳಿವೆ.

ಸೆ. 1ರಿಂದ ಟಿಪ್‌ ಸೆಶೆನ್ಸ್‌ ಎಂಬ ಕುಂದಾಪುರ ಕಂಪೆನಿ ಯೊಂದು ಬಜಪೆ ಪಟ್ಟಣ ಪಂಚಾ ಯತ್‌ನ ತ್ಯಾಜ್ಯ ವಿಲೇವಾರಿಯನ್ನು ವಹಿಸಿಕೊಂಡಿತ್ತು. ಕಸವಿಲೇವಾರಿಗೆ ಬಜಪೆ ಪಟ್ಟಣ ಪಂಚಾಯತ್‌ ದೊಡ್ಡ ವಾಹನ ಹಾಗೂ ಜಾಗದ ವ್ಯವಸ್ಥೆಯನ್ನು ನೀಡುವ ಭರವಸೆಯಿಂದ ಈ ಸಂಸ್ಥೆ ತ್ಯಾಜ್ಯ ವಿಲೇವಾರಿಗೆ ಮುಂದಾಗಿತ್ತು.

ಒಣ ಕಸ ವಿಲೇವಾರಿ

ಒಟ್ಟು 6 ಮಂದಿ ಟಿಪ್‌ ಸೆಶನ್‌ನ ಸಿಬಂದಿ ದಿನ ಒಣ ಕಸವನ್ನು ಬೇರ್ಪಡಿಸಿ ಈಗಾಗಲೇ ಒಂದು ಲೋಡ್‌ನ‌ಷ್ಟು ಒಣ ಕಸ ವಿಲೇವಾರಿ ಮಾಡಿತ್ತು. ಮಾರುಕಟ್ಟೆಯ ಹಸಿ ಕಸಗಳನ್ನು ಪಟ್ಟಣ ಪಂಚಾಯತ್‌ ಸಮೀಪದಲ್ಲಿಯೇ ಇರುವ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಹಾಕಲಾಗಿತ್ತು. ಈಗ ಅದು ತುಂಬಿದೆ.

ಇತ್ತ ಹಸಿ ಕಸ ವಿಲೇವಾರಿಗೆ ಜಾಗದ ಸಮಸ್ಯೆಯಾಗಿದ್ದು ಹಸಿಕಸ ವಿಲೇವಾರಿಯಾಗದೇ ಕೈಕಟ್ಟಿ ಕುಳಿತು ಕೊಳ್ಳಬೇಕಾದ ಅನಿವಾರ್ಯತೆಯಲ್ಲಿ ಬಜಪೆ ಪಟ್ಟಣ ಪಂಚಾಯತ್‌ ಇದೆ. ಪಟ್ಟಣ ಪಂಚಾಯತ್‌ ಎದುರು, ಮಾರುಕಟ್ಟೆ ಒಳಗೆ ಒಂದು ವಾರದಿಂದ ಹಸಿ ಹಾಗೂ ಒಣ ಕಸದ ರಾಶಿ ಬಿದ್ದಿದೆ. ವಿಲೇವಾರಿಯಾಗದೆ ದುರ್ನಾತ ಬೀರುತ್ತಿದೆ. ಹಸಿಕಸ ಹಾಗೂ ಒಣ ಕಸ ಒಟ್ಟಿಗೆ ಹಾಕಿದ ಕಾರಣ ಇದರ ವಿಂಗಡಣೆ ಬಹಳ ಕಷ್ಟವಾಗಿದೆ.ಇಲ್ಲದಿದ್ದಲ್ಲಿ ಒಣ ಕಸವಾದರೂ ವಿಲೇವಾರಿಯಾಗುತ್ತಿತ್ತು.

ಹಸಿ ಹಾಗೂ ಒಣ ಕಸ ಬೇರೆ ಬೇರೆಯಾಗಿ ಕೊಟ್ಟಲ್ಲಿ ಒಣ ಕಸದ ವಿಲೇವಾರಿಯಾದರೂ ಆಗುತ್ತದೆ. ಕಸ ವಿಲೇವಾರಿಗೆ ಶೀಘ್ರ ಬಜಪೆ ಪಟ್ಟಣ ಪಂಚಾಯತ್‌ಗೆ ಜಾಗವನ್ನು ತುರ್ತಾಗಿ ಕಾಯ್ದಿರಿಸಿ,ಅಲ್ಲಿ ಘಟಕ ನಿರ್ಮಾಣ ವಾಗಲೆಬೇಕಾಗಿದೆ. ಬೆಳೆಯುತ್ತಿರುವ ಬಜಪೆ ಪಟ್ಟಣ ಪಂಚಾಯತ್‌ಗೆ ತ್ಯಾಜ್ಯ ವಿಲೇವಾರಿ ಘಟಕ ಆವಶ್ಯಕತೆ ಇದೆ.

ಟಾಪ್ ನ್ಯೂಸ್

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.