![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಎದುರಾದ ನೀರಿನ ಸಮಸ್ಯೆ ಟ್ಯಾಂಕರ್ನಿಂದ ಸರಬರಾಜು
Team Udayavani, May 2, 2019, 10:35 AM IST
![sudi-1](https://www.udayavani.com/wp-content/uploads/2019/05/sudi-1-620x351.jpg)
ಬಜಪೆ: ಮಳವೂರು ಗ್ರಾ.ಪಂ. ವ್ಯಾಪ್ತಿಯ ಕೆಂಜಾರು ಗ್ರಾಮದ ಪೇಜಾವರ, ಪೊರ್ಕೋಡಿ ದೇವಸ್ಥಾನ, ತತ್ತಾಡಿ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ.
ಈ ವರ್ಷ ಮಳೆ ಬಾರದ ಕಾರಣ ಈ ಪ್ರದೇಶದ ಬಾವಿ, ಕೊಳವೆ ಬಾವಿಗಳಲ್ಲಿ ನೀರಿಲ್ಲದೆ ಈ ಪ್ರದೇಶಗಳಿಗೆ ನೀರಿನ ಸಮಸ್ಯೆ ಎದುರಾಗಿದೆ. ಇನ್ನೂ ಕೆಲವೆಡೆ ನೀರಿನ ಪೈಪ್ಗ್ಳು ಹಾಗೂ ಓವರ್ ಹೆಡ್ ಟ್ಯಾಂಕ್ನ ಸಮರ್ಪಕ ನಿರ್ವಹಣೆಯಿರದೆ ನೀರಿನ ಸಮಸ್ಯೆ ಎದುರಾಗಿದೆ.
ಪೊರ್ಕೋಡಿ ದೇವಸ್ಥಾನ ಪ್ರದೇಶದ ಸುಮಾರು 20 ಮನೆಗಳಿಗೆ ನೀರಿನ ಸಮಸ್ಯೆ ಇದ್ದು, ಇಲ್ಲಿ ಕೊಳವೆ ಬಾವಿಯಲ್ಲಿ ನೀರು ಕಡಿಮೆಯಾಗಿದೆ. ಈ ಬಾರಿ ಪೈಪ್ಲೈನ್ ಮಾಡಲಾಗಿದೆಯಾದರೂ ಸಂಪರ್ಕವಾಗಿಲ್ಲ. ಈಗ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.
ತತ್ತಾಡಿ ಪ್ರದೇಶದ 30 ಮನೆಗಳಿಗೆ ನೀರಿನ ಸಮಸ್ಯೆ ಇದ್ದು, ಇಲ್ಲಿನ ಜಿಲ್ಲಾ ಪಂಚಾಯತ್ನಿಂದ ಟ್ಯಾಂಕ್ ನಿರ್ಮಾಣ ಆಗುತ್ತಿದೆ.ಪೈಪ್ಲೈನ್ ಅಗಿದೆ. ಖಾಸಗಿ ಬಾವಿಯಲ್ಲಿ ನೀರು ಇಲ್ಲದ ಕಾರಣ ಟ್ಯಾಂಕರ್ನಿಂದ ನೀರು ಸರಬರಾಜಾಗುತ್ತಿದೆ.
ಪೇಜಾವರದ 30 ಮನೆಗಳಿಗೆ ನೀರಿನ ಸಂಪರ್ಕಕ್ಕೆ ಟ್ಯಾಂಕ್ ಹಾಗೂ ಪೈಪ್ಲೈನ್ ಅಗಿದ್ದು, ಸಂಪರ್ಕ ಮಾತ್ರ ಬಾಕಿ ಇದೆ. ಮಳವೂರು ಡ್ಯಾಂನ ನೀರು ನೀಡಲು ಈಗ ಮರವೂರಿನ ರೈಲ್ವೇ ಹಳಿಯ ಬದಿಯಿಂದ ಪೈಪ್ ಹಾಕಲಾಗಿದೆ. ಇನ್ನು ಒಂದು ವಾರದೊಳಗೆ ಡ್ಯಾಂನ ನೀರು ಸಂಪರ್ಕ ನೀಡಲಾಗುತ್ತದೆ. ಇಲ್ಲಿಯೂ ಟ್ಯಾಂಕರ್ನಿಂದ ನೀರು ಸರಬರಾಜು ಮಾಡಲಾಗುತ್ತದೆ. ಕರಂಬಾರು ಬದ್ರಿಯಾ ಮಸೀದಿ, ಆಂತೋನಿ ಕಟ್ಟೆ ಚರ್ಚ್ ಬಳಿ, ಅಂಬೇಡ್ಕರ್ ನಗರದಲ್ಲಿ ಕೊಳವೆಬಾವಿಯಲ್ಲಿ ಈಗ ನೀರಿಲ್ಲ. ಇನ್ನೂ 15 ದಿನಗಳಲ್ಲಿ ಮಳೆ ಬಾರದಿದ್ದರೆ ಇಲ್ಲಿಯೂ ಸಮಸ್ಯೆ ಬರಬಹುವುದು.
ಸುಬ್ರಾಯ ನಾಯಕ್, ಎಕ್ಕಾರು
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ](https://www.udayavani.com/wp-content/uploads/2024/07/Taranga-Ugadi-150x82.jpg)
Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ
![Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ](https://www.udayavani.com/wp-content/uploads/2024/07/man-a-4-150x86.jpg)
Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
![Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ](https://www.udayavani.com/wp-content/uploads/2024/07/dg-150x83.jpg)
Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.