ಮೂಡಬಿದಿರೆ ಸಾವಿರ ಕಂಬದ ಬಸದಿಗೆ ನುಗ್ಗಿದ ಕಳ್ಳರು
ಐತಿಹಾಸಿಕ ದ್ರವ್ಯದಾನದ ಡಬ್ಬಿ ಒಡೆದ ಕಳ್ಳರು
Team Udayavani, Jul 2, 2019, 3:26 PM IST
ಮೂಡಬಿದಿರೆ: ಐತಿಹಾಸಿಕ ಸಾವಿರ ಕಂಬದ ಬಸದಿಗೆ ಸೋಮವಾರ ತಡರಾತ್ರಿ ನುಗ್ಗಿದ ಕಳ್ಳರು ಬಸದಿಯ ದ್ರವ್ಯದಾನದ ಡಬ್ಬಿಯನ್ನು ಒಡೆದು ದೋಚಿದ್ದಾರೆ.
ಸಾವಿರ ಕಂಬದ ಬಸದಿಯ ಎದುರು ಬಾಗಿಲು ಒಡೆದು ಒಳ ನುಗ್ಗಿರುವ ಕಳ್ಳರು ಅಲ್ಲಿ ನೆಲದಲ್ಲಿ ಇಡಲಾಗಿದ್ದ ದ್ರವ್ಯದಾನದ ಡಬ್ಬಿಯ ಹಣವನ್ನು ದೋಚಿದ್ದಾರೆ. ಇಲ್ಲಿ ಎಷ್ಟು ಹಣವನ್ನು ದೋಚಲಾಗಿದೆ ಎಂದು ತಿಳಿದುಬಂದಿಲ್ಲ. ಉಳಿದಂತೆ ಮೂರ್ತಿಗಳಾಗಲಿ ಅಥವಾ ಬಸದಿಯ ಇತರ ವಸ್ತುಗಳಿಗೆ ಯಾವುದೇ ಹಾನಿಯಾಗಿಲ್ಲ ಎಂದು ವರದಿಯಾಗಿದೆ.
ಬಸದಿಯ ಸ್ವಾಮೀಜಿ ವಿದೇಶಕ್ಕೆ ತೆರಳಿರುವುದರಿಂದ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ. ಸ್ಥಳಕ್ಕೆ ಮೂಡಬಿದಿರೆ ಪೊಲೀಸರು, ಬೆರಳಚ್ಚು ತಜ್ನರು ಮತ್ತು ಶ್ವಾನದಳ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ