ಸ್ವಚ್ಛತೆಗೆ ತೋಕೂರು ಗ್ರಾಮ ಮಾದರಿ: ನಾಗೇಶ್‌


Team Udayavani, Jul 29, 2018, 12:39 PM IST

29-july-11.jpg

ತೋಕೂರು: ಸ್ವಚ್ಛತೆಗೆ ತೋಕೂರು ಗ್ರಾಮ ಮಾದರಿಯಾಗಿರುವುದರಿಂದ ಇದು ಇತರ ಗ್ರಾಮಕ್ಕೂ ಪ್ರೇರಣೆಯಾಗಿದೆ. ಇಲ್ಲಿನ ಸಂಘ ಸಂಸ್ಥೆಗಳು ಮುಕ್ತವಾಗಿ ಗ್ರಾಮ ಪಂಚಾಯತ್‌ನೊಂದಿಗೆ ಕೈ ಜೋಡಿಸಿರುವುದರಿಂದ ಇದು ಸಾಧ್ಯವಾಗಿದೆ ಎಂದು ಕೆಮ್ರಾಲ್‌ ಗ್ರಾಮ ಪಂಚಾಯತ್‌ ಅಧ್ಯಕ್ಷ ನಾಗೇಶ್‌ ಹೇಳಿದರು.

ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್‌ನ ಸದಸ್ಯರು ಮಂಗಳೂರು ನೆಹರೂ ಯುವ ಕೇಂದ್ರದ ಮಾರ್ಗದರ್ಶನದಲ್ಲಿ ಸ್ವಚ್ಛತಾ ಅಭಿಯಾನದ ವಿಶೇಷ ಬೇಸಗೆ ತರಬೇತಿಯ ಸರಣಿ ಕಾರ್ಯಕ್ರಮದಲ್ಲಿ ಮನೆ ಮನೆಯಿಂದ ತ್ಯಾಜ್ಯ ಸಂಗ್ರಹದ ವಿಶೇಷ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪಡುಪಣಂಬೂರು ಗ್ರಾಮ ಪಂಚಾಯತ್‌ ಅಧ್ಯಕ್ಷ ಮೋಹನ್‌ದಾಸ್‌ ಅಧ್ಯಕ್ಷತೆಯನ್ನು ವಹಿಸಿದ್ದರು.

ಮನೆಮನೆಯಿಂದ ತ್ಯಾಜ್ಯ ಸಂಗ್ರಹ
ಈ ಸಂದರ್ಭದಲ್ಲಿ ಮನೆ ಮನೆಯಿಂದ ಸಂಗ್ರಹಿಸಿದ ಘನ ತ್ಯಾಜ್ಯವನ್ನು ಕ್ಲಬ್‌ನ ಮುಂಭಾಗದಲ್ಲಿ ಪ್ಲಾಸ್ಟಿಕ್‌, ಹಸಿ ತ್ಯಾಜ್ಯ,
ಒಣ ತ್ಯಾಜ್ಯವನ್ನು ಬೇರ್ಪಡಿಸಿಕೊಂಡು ಅದನ್ನು ಗ್ರಾಮ ಪಂಚಾಯತ್‌ನ ಸಹಕಾರದಲ್ಲಿ ಕೆಮ್ರಾಲ್‌ ಪಂಚಾಯತ್‌ ನ ತ್ಯಾಜ್ಯ ಸಂಗ್ರಹದ ಘಟಕಕ್ಕೆ ರವಾನಿಸಲಾಯಿತು.

ಕ್ಲಬ್‌ನ ಉಪಾಧ್ಯಕ್ಷ ಮುಖೇಶ್‌ ಸುವರ್ಣ, ರಾಜಾ ಸಾಲ್ಯಾನ್‌, ಕಿರಣ್‌ ಬೆಳ್ಚಡ, ಸೋಮಶೇಖರ್‌, ಅರ್ಫಾಝ್, ಕೇಶವ ದೇವಾಡಿಗ, ಪ್ರಮೋದ್‌, ಗೌರೀಶ್‌ ಬೆಳ್ಚಡ, ದೀಪಕ್‌ ದೇವಾಡಿಗ, ಗಣೇಶ್‌ ಆಚಾರ್ಯ, ಜಗದೀಶ್‌ ಕುಲಾಲ್‌, ನೀರಜ್‌, ಜಗದೀಶ್‌ ಬೆಳ್ಚಡ, ಮಹೇಶ್‌ ಬೆಳ್ಚಡ, ಶಶಿಧರ್‌ ಆಚಾರ್ಯ, ಜಯಂತ್‌ ಕುಂದರ್‌, ದುರ್ಗಾದಾಸ್‌, ಜಗದೀಶ್‌ ಕೋಟ್ಯಾನ್‌, ಯೂನಸ್‌, ಗೌತಮ್‌ ಬೆಳ್ಚಡ, ಶಂಕರ ಪೂಜಾರಿ, ಹಿಮಕರ್‌ ಕೋಟ್ಯಾನ್‌, ನಾರಾಯಣ ಜಿ.ಕೆ., ಸಂಪತ್‌ ದೇವಾಡಿಗ, ನಿಖೀಲ್‌ ಬೆಳ್ಚಡ, ಮುದ್ದು ಮನೆ ಜಯ ಶೆಟ್ಟಿ, ಸುರೇಶ್‌ ಶೆಟ್ಟಿ, ಶ್ರೇಯಸ್‌ ದೇವಾಡಿಗ, ಪ್ರೀತಮ್‌ ಅಮೀನ್‌, ನಿಶಾನ್‌ ಅಮೀನ್‌ ಅಭಿಯಾನದಲ್ಲಿ ಪಾಲ್ಗೊಂಡರು. ಕ್ಲಬ್‌ನ ಅಧ್ಯಕ್ಷ ಪ್ರಶಾಂತ್‌ಕುಮಾರ್‌ ಬೇಕಲ್‌ ಸ್ವಾಗತಿಸಿದರು. ಪಡುಪಣಂಬೂರು ಗ್ರಾ.ಪಂ. ಸದಸ್ಯ ಸಂತೋಷ್‌ಕುಮಾರ್‌ ಪ್ರಸ್ತಾವನೆಗೈದರು. ಕೋಶಾಧಿಕಾರಿ ದೀಪಕ್‌ ಸುವರ್ಣ ವಂದಿಸಿದರು.

ಟಾಪ್ ನ್ಯೂಸ್

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.