ವೈದ್ಯಾಧಿಕಾರಿಗಳ ಪ್ರತಿಭಟನೆ 3ನೇ ದಿನಕ್ಕೆ
Team Udayavani, Sep 18, 2020, 1:31 AM IST
ಸಾಂದರ್ಭಿಕ ಚಿತ್ರ
ಮಂಗಳೂರು/ಉಡುಪಿ: ಸರಕಾರಿ ವೈದ್ಯಾಧಿಕಾರಿಗಳ ವೇತನ ಪರಿಷ್ಕರಣೆ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ವೈದ್ಯಾಧಿಕಾರಿಗಳ ಸಂಘ ಹಮ್ಮಿಕೊಂಡಿರುವ ಪ್ರತಿಭಟನೆಯು ಗುರುವಾರ 3ನೇ ದಿನಕ್ಕೆ ಕಾಲಿಟ್ಟಿದೆ. ದ.ಕ. ಜಿಲ್ಲೆಯಲ್ಲಿ ವೈದಕೀಯ ವಿಚಾರಕ್ಕೆ ಸಂಬಂಧಿಸಿದ ಎಲ್ಲ ವರದಿಗಳನ್ನೂ 3ನೇ ದಿನವೂ ಇಲ್ಲಿನ ವೈದ್ಯಾಧಿಕಾರಿಗಳು ತಡೆ ಹಿಡಿದು ತಮ್ಮ ಅಸಹಕಾರವನ್ನು ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಸರಕಾರಕ್ಕೆ ಸಲ್ಲಿಸಬೇಕಾದ ಯಾವುದೇ ವರದಿಗಳನ್ನು ಗುರುವಾರ ಸರಕಾರಿ ವೈದ್ಯಾಧಿಕಾರಿಗಳು ಸಲ್ಲಿಸಲಿಲ್ಲ. ಕೋವಿಡ್-19 ರೋಗಿಗಳಿಗೆ ಸಂಬಂಧಿಸಿದ ವಿಚಾರದಲ್ಲಿ ಯಾವುದೇ ಗೊಂದಲ ಉಂಟಾಗಿಲ್ಲ.
ಇಂದು ಸಭೆ
ವೈದ್ಯಾಧಿಕಾರಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಚರ್ಚಿಸುವ ಸಲುವಾಗಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಸೆ. 18ರಂದು ವೈದ್ಯಾಧಿಕಾರಿಗಳ ಸಭೆ ಕರೆದಿದ್ದಾರೆ. ಈ ವೇಳೆ ಭರವಸೆ ಈಡೇರಿಸುವ ನಿರೀಕ್ಷೆ ಇದ್ದು, ಕಾದು ನೋಡಬೇಕಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ