ಹಳಿ ನವೀಕರಣ ಕಾಮಗಾರಿ: ಮೇ 20-22ರವೆರೆಗೆ ಕೆಲವು ರೈಲು ರದ್ದು, ಕೆಲವು ಭಾಗಶಃ ರದ್ದು


Team Udayavani, May 17, 2023, 6:40 AM IST

ಹಳಿ ನವೀಕರಣ ಕಾಮಗಾರಿ: ಮೇ 20-22ರವೆರೆಗೆ ಕೆಲವು ರೈಲು ರದ್ದು, ಕೆಲವು ಭಾಗಶಃ ರದ್ದು

ಮಂಗಳೂರು: ತಿರುವನಂತಪುರದ ಆಲುವ ಅಂಗಮಾಲಿ ಸೆಕ್ಷನ್‌ ಮಧ್ಯೆ ಹಳಿ ನವೀಕರಣ ಕಾಮಗಾರಿ ಇರುವುದರಿಂದ ಹಲವು ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಮೇ 21ರಂದು ಹೊರಡಲಿರುವ ನಂ.12202 ಕೊಚ್ಚುವೇಲಿ-ಲೋಕಮಾನ್ಯ ತಿಲಕ್‌ ಗರೀಬರಥ, ಮೇ.22ರಂದು ಹೊರಡಲಿರುವ ನಂ.12201 ಲೋಕಮಾನ್ಯ ತಿಲಕ್‌-ಕೊಚ್ಚುವೇಲಿ ಗರೀಬರಥ, ಮೇ.21ರಂದು ಹೊರಡಲಿರುವ 16650 ನಾಗರಕೋವಿಲ್‌-ಮಂಗಳೂರು ಸೆಂಟ್ರಲ್‌ ಪರಶುರಾಮ ಎಕ್ಸ್‌ಪ್ರೆಸ್‌, ಮೇ 20ರಂದು ಹೊರಡುವ ನಂ.16649 ಮಂಗಳೂರು ಸೆಂಟ್ರಲ್‌-ನಾಗರಕೋವಿಲ್‌ ಪರಶುರಾಮ ಎಕ್ಸ್‌ಪ್ರೆಸ್‌ ಪೂರ್ಣ ರದ್ದಾಗಲಿದೆ.

ಮೇ 21ರಂದು ಹೊರಡುವ ನಂ.12617 ಎರ್ನಾಕುಳಂ ಜಂಕ್ಷನ್‌ ಹಜ್ರತ್‌ ನಿಜಾಮುದ್ದೀನ್‌ ಮಂಗಳಾ ಎಕ್ಸ್‌ಪ್ರೆಸ್‌ ಎರ್ನಾಕುಳಂ ಹಾಗೂ ತ್ರಿಶೂರು ಮಧ್ಯೆ ಭಾಗಶಃ ರದ್ದು. ಮೇ 21ರಂದು ತಿರುವನಂತಪುರಂನಿಂದ ಬೆಳಗ್ಗೆ 9.15ಕ್ಕೆ ಹೊರಡಬೇಕಾದ ನಂ.16346 ತಿರುವನಂತಪುರಂ ಸೆಂಟ್ರಲ್‌-ಲೋಕಮಾನ್ಯ ತಿಲಕ್‌ ನೇತ್ರಾವತಿ ಎಕ್ಸ್‌ಪ್ರೆಸ್‌ 3 ಗಂಟೆ ತಡವಾಗಿ 12.15ಕ್ಕೆ ಹೊರಡಲಿದೆ. ಕೊಚ್ಚುವೇಲಿಯಿಂದ ಮೇ 21ರಂದು ಬೆಳಗ್ಗೆ 11.10ಕ್ಕೆ ಹೊರಡಬೇಕಾದ ನಂ. 2909 ಕೊಚ್ಚುವೇಲಿ-ಪೋರಬಂದರ್‌ ಎಕ್ಸ್‌ಪ್ರೆಸ್‌ 1.35 ಗಂಟೆ ತಡವಾಗಿ 12.45ಕ್ಕೆ ಹೊರಡಲಿದೆ.

ಮೇ 22ರಂದು ಮಂಗಳೂರು ಸೆಂಟ್ರಲ್‌ನಿಂದ ಮಧ್ಯಾಹ್ನ 2.25ಕ್ಕೆ ಹೊರಡಬೇಕಾದ ನಂ.16348 ಮಂಗಳೂರು ಸೆಂಟ್ರಲ್‌-ತಿರುವನಂತಪುರಂ ಸೆಂಟ್ರಲ್‌ ಡೈಲಿ ಎಕ್ಸ್‌ಪ್ರೆಸ್‌ 4.15 ಗಂಟೆ ತಡವಾಗಿ ಸಂಜೆ 6.40ಕ್ಕೆ ಹೊರಡಲಿದೆ. ಮೇ 22ರಂದು ಮಂಗಳೂರು ಸೆಂಟ್ರಲ್‌ನಿಂದ ಸಂಜೆ 5.30ಕ್ಕೆ ಹೊರಡಬೇಕಾದ ನಂ. 16603 ಮಂಗಳೂರು ಸೆಂಟ್ರಲ್‌-ತಿರುವನಂತಪುರ ಮಾವೇಲಿ ಎಕ್ಸ್‌ಪ್ರೆಸ್‌ ರಾತ್ರಿ 7.45ಕ್ಕೆ ಹೊರಡಲಿದೆ.

ಮೇ21ರಂದು ನಂ.16331 ಮುಂಬಯಿ ಸಿಎಸ್‌ಎಂಟಿ-ತಿರುವನಂತಪುರ ರೈಲನ್ನು 1.15 ಗಂಟೆ ಕಾಲ, ಮೇ 22ರಂದು ನಂ. 16630 ಮಂಗಳೂರು ಸೆಂಟ್ರಲ್‌-ತಿರುವನಂತಪುರಂ ಸೆಂಟ್ರಲ್‌ ಮಲಬಾರ್‌ ಎಕ್ಸ್‌ಪ್ರೆಸ್‌ ರೈಲನ್ನು 15 ನಿಮಿಷ ಕಾಲ ನಿಯಂತ್ರಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.