ನಂದಿನಿ ನದಿ ಹೂಳಿನಿಂದ ಕೃಷಿಗೆ ತೊಂದರೆ: ಡಿಸಿ ಭೇಟಿ


Team Udayavani, Apr 7, 2022, 11:50 AM IST

dc

ಚೇಳ್ಯರು: ಚೇಳ್ಯರು, ಖಂಡಿಗೆ ನಂದಿನಿ ನದಿಯಲ್ಲಿ ಹೂಳು ತುಂಬಿ ಸುತ್ತಲಿನ ಕೃಷಿ ಪ್ರದೇಶದಲ್ಲಿ ಮಳೆಗಾಲದಲ್ಲಿ ನೀರಿನಿಂದ ನೆರೆ ಬರುವ ಕಾರಣ ಕೃಷಿ ಮಾಡಲು ಸಮಸ್ಯೆಯಾಗಿದ್ದು ಶಾಸಕ ಉಮಾನಾಥ ಕೋಟ್ಯಾನ್‌ ಅವರ ಸೂಚನೆಯ ಮೇರೆಗೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹೂಳು ತುಂಬಿರುವ ಕಾರಣ ಬಾವಿಯಲ್ಲಿ ಉಪ್ಪು ನೀರಿನ ಸಮಸ್ಯೆ ಮತ್ತು ಇತಿಹಾಸ ಪ್ರಸಿದ್ಧ ಖಂಡಿಗೆ ಧರ್ಮರಸು ಉಳ್ಳಾಯ ಕ್ಷೇತ್ರದಲ್ಲಿ ಮೀನು ಹಿಡಿಯುವ ಜಾತ್ರೆ ಸಮಯದಲ್ಲಿ ಮೀನು ಹಿಡಿಯಲು ಕಷ್ಟ ವಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಮನವಿ ಮಾಡಿದರು. ನದಿಯಲ್ಲಿ ಮರಳು ಇರುವುದಾದರೆ ಅದನ್ನು ಟೆಂಡರ್‌ ಕರೆದು ಕಾನೂನು ಪ್ರಕಾರ ಹೂಳೆತ್ತುವ ಪ್ರಯತ್ನ ಮಾಡುವ ಒಂದು ವೇಳೆ ಮರಳು ಇಲ್ಲದೆ ಕೆಸರು ಮತ್ತು ಮಣ್ಣು ಇರುವುದಾದರೆ ಅದನ್ನು ತೆಗೆಯಲು ದೊಡ್ಡ ಮೊತ್ತದ ಅನುದಾನ ಬೇಕಾಗಿರುವುದರಿಂದ ಒಂದು ಅಂದಾಜು ಪಟ್ಟಿ ಮಾಡಿ ಶಾಸಕರ ಮುಖಾಂತರ ಸರಕಾರಕ್ಕೆ ಪ್ರಸ್ತಾವ ಕಳುಹಿಸುವುದಾಗಿ ತಿಳಿಸಿದರು.

ನದಿಯಲ್ಲಿ ಮರಳು ಅಥವಾ ಕೆಸರು ಇದೆಯಾ ಎಂಬುದನ್ನು ತತ್‌ಕ್ಷಣ ಪರಿಶೀಲಿಸಿ ಅದಕ್ಕೆ ಅಂದಾಜು ಪಟ್ಟಿಯನ್ನು ಸಂಬಂಧಿಸಿದ ಎಂಜಿನಿಯರ್‌ ಮುಖಾಂತರ ಸಿದ್ಧಪಡಿಸುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಲಿಂಗರಾಜು ಅವರಿಗೆ ಸೂಚಿಸಿದರು.

ಆಗ ಜಿಲ್ಲಾಧಿಕಾರಿಗಳು ತತ್‌ಕ್ಷಣ ಈ ಬಗ್ಗೆ ನಗರಪಾಲಿಕೆ ಆಯುಕ್ತರು ಪರಿಸರ ಇಲಾಖೆ ಅರೋಗ್ಯ ಇಲಾಖೆಯ ಮತ್ತು ಸಂಬಂಧಿಸಿದ ಇಲಾಖೆಯ ಸಭೆ ನಡೆಸಿ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಮಂಗಳೂರು ತಹಶೀಲ್ದಾರ ಪುರಂದರ ಹೆಗಡೆ, ಸುರತ್ಕಲ್‌ ಕಂದಾಯ ಅಧಿಕಾರಿ ರಘುವೀರ್‌ ಮಲ್ಯ, ಚೇಳಾçರು ಗ್ರಾಮ ಕರಣಿಕ ವಿಜೇತ್‌, ಗ್ರಾ.ಪಂ. ಅಧ್ಯಕ್ಷೆ ಯಶೋದಾ, ಜಯಾನಂದ, ಪುಷ್ಪರಾಜ್‌ ಶೆಟ್ಟಿ, ಪಿಡಿಒ ನಿತ್ಯಾನಂದ, ಸುಧಾಕರ ಶೆಟ್ಟಿ, ಚರಣ್‌ ಕುಮಾರ್‌, ಶ್ರೀಕಾಂತ್‌, ಸೋಮನಾಥ ಉಪಸ್ಥಿತರಿದ್ದರು.

ತ್ಯಾಜ್ಯ ನೀರು

ಸಮಸ್ಯೆ ಮನಪಾ ವ್ಯಾಪ್ತಿಯ ಕೊಡಿಪಾಡಿ ಮಾಧವನಗರ ಎಂಬಲ್ಲಿ ಎಸ್‌ಟಿಪಿ ಪ್ಲಾಂಟ್‌ ಇದೆ. ಅದರ ಕಲುಷಿತ ನೀರಿನ್ನು ನಂದಿನಿ ನದಿಗೆ ಬಿಡುತ್ತಿದ್ದು ಮತ್ತು ಮುಕ್ಕ ಕಾಲೇಜೊಂದರ ತ್ಯಾಜ್ಯ ನೀರನ್ನು ನದಿಗೆ ಬಿಡುವ ಕಾರಣ ಮೀನುಗಳು ಸಾಯುತ್ತಿದ್ದು ಕೃಷಿ ಮಾಡಲು ಸಾಧ್ಯವಾಗುತ್ತಿಲ್ಲ. ಬಾವಿ ನೀರು ಕಲುಷಿತಗೊಳ್ಳುತ್ತಿದ್ದು ಜತೆಗೆ ಪಕ್ಕದಲ್ಲಿರುವ ಧಾರ್ಮಿಕ ಕೇಂದ್ರಕ್ಕೆ ಸಮಸ್ಯೆಯಾಗುತ್ತಿದೆ ಎಂದು ಸಾರ್ವಜನಿಕರು ಜಿಲ್ಲಾಧಿಕಾರಿಯವರಲ್ಲಿ ತಿಳಿಸಿದರು.

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.