ತುಳು, ಕನ್ನಡ ಬೇರೆ ಬೇರೆ ಅಲ್ಲ: ಪುನೀತ್ ಸಂಸ್ಮರಣೆಯಲ್ಲಿ ಶಿವರಾಜ್ ಕುಮಾರ್
Team Udayavani, May 2, 2022, 4:06 PM IST
ಮಂಗಳೂರು : ಅಪ್ಪು ಹುಟ್ಟುವಾಗಲೇ ಸೂಪರ್ ಸ್ಟಾರ್ ಆಗಿದ್ದ, ದಿನ ಕಳೆದರೂ ನೋವು ಕಡಿಮೆಯಾಗುತ್ತಿಲ್ಲ. ಪುನೀತ್ ನೆನಪಲ್ಲಿ ಸಂಭ್ರಮಿಸೋಣ ಎಂದು ನಟ ಶಿವರಾಜ್ ಕುಮಾರ್ ಅವರು ತಮ್ಮನ ನೆನನಪಿನಲ್ಲಿ ಭಾವನಾತ್ಮಕ ಹೇಳಿಕೆ ನೀಡಿದ್ದಾರೆ.
ಸೋಮವಾರ ಮಂಗಳೂರು ಪೊಲೀಸ್ ವತಿಯಿಂದ ಆಯೋಜಿಸಲಾದ ಪುನೀತ್ ರಾಜ್ ಕುಮಾರ್ ಸಂಸ್ಮರಣೆ ಕಾರ್ಯಕ್ರಮಲ್ಲಿ ಶಿವರಾಜ್ ಕುಮಾರ್ ಅವರು ಭಾಗಿಯಾಗಿ ಮಾತನಾಡಿದರು. ಪೊಲೀಸ್ ಸಿಬ್ಬಂದಿಗಳೊಂದಿಗೆ ಹಾಡೊಂದಕ್ಕೆ ಹೆಜ್ಜೆ ಹಾಕಿ ಸಂಭ್ರಮಿಸಿದರು.
ಪೊಲೀಸ್ ಆಯುಕ್ತ ಎನ್ . ಶಶಿಕುಮಾರ್ ಅವರ ಹಾಡಿಗೆ ಶಿವರಾಜ್ ಕುಮಾರ್ ಹೆಜ್ಜೆ ಹಾಕಿ ನೆರೆದಿದ್ದ ಪೊಲೀಸರನ್ನು ಸಂಭ್ರಮದಲ್ಲಿ ತೇಲಾಡಿಸಿದರು.
ತುಳು, ಕನ್ನಡ ಬೇರೆ ಬೇರೆ ಅಲ್ಲ. ಮಂಗಳೂರು ನನಗೆ ತುಂಬಾ ಇಷ್ಟದ ಊರು ಎಂದರು.
ಪೊಲೀಸರು ಶಿವಣ್ಣ ಜತೆ ಸೆಲ್ಫಿಗಳನ್ನೂ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್