ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೋವಿಡ್-19 ಸೋಂಕು ದೃಢ
Team Udayavani, May 17, 2020, 1:03 PM IST
ಮಂಗಳೂರು: ಕೋವಿಡ್-19 ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮತ್ತೆ ಇಬ್ಬರು ಒಳಗಾಗಿದ್ದಾರೆ. ಒಬ್ಬರು ಮುಂಬೈನಿಂದ ಬಂದವರಾಗಿದ್ದರೆ, ಮತ್ತೊಬ್ಬರ ಸೋಂಕು ಮೂಲ ಇನ್ನೂ ನಿಗೂಢ.
ಜಿಲ್ಲೆಯ 31 ವರ್ಷದ ಯುವಕನೋರ್ವನಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದ್ದು, ಈತನ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಮಂಗಳೂರಿನ ಜೆಪ್ಪುನ ಮೊಗೆರು ನಿವಾಸಿಯಾಗಿದ್ದು, ಅನುಮಾನ ಬಂದು ಕೊವಿಡ್ ಟೆಸ್ಟ್ ಗೆ ಒಳಗಾಗಿದ್ದರು. ಇವರು ಕೋವಿಡ್ ಆಸ್ಪತ್ರೆಗೆ ಬಂದು ಸ್ವಯಂ ಪರೀಕ್ಷೆಗೆ ಒಳಗಾಗಿದ್ದರು. ಈತನಿಗೆ ಸೋಂಕು ತಾಗಿದ್ದು ಹೇಗೆ ಎಂದು ಪತ್ತೆ ಮಾಡಲಾಗುತ್ತಿದೆ.
ಮತ್ತೋರ್ವ ಸೋಂಕಿತೆ 35 ವರ್ಷದ ಮಹಿಳೆಯಾಗಿದ್ದು, ಈಕೆ ಮೇ 14ರಂದು ಮಹಾರಾಷ್ಟ್ರದಿಂದ ಬಂದಿದ್ದರು. ಇವರು ಮಂಗಳೂರಿನ ಯಯ್ಯಾಡಿ ಮೂಲದವರಾಗಿದ್ದು, ಮಹಿಳೆ, ಆಕೆಯ ಪತಿ ಮತ್ತು ಮಗು ಕ್ವಾರಂಟೈನ್ ನಲ್ಲಿದ್ದರು. ಇವರಿಗೆ ಮಂಗಳೂರಿನ ನಿಗಧಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಜ್ಯದಲ್ಲಿ ಶನಿವಾರ ಸಂಜೆಯ ನಂತರ 54 ಸೋಂಕು ಪ್ರಕರಣಗಳು ದಾಖಲಾಗಿದೆ. ಇದಿರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1146ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
Pilikula: “ಫ್ಯಾನ್-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!
Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ
Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ