ಎರಡನೇ ದಿನವೂ 2 ವಿಮಾನ
Team Udayavani, May 27, 2020, 6:42 AM IST
ಮಂಗಳೂರು: ದೇಶೀಯ ವಿಮಾನಯಾನ ಆರಂಭವಾದ ಬಳಿಕ ಮಂಗಳವಾರ ಕೂಡ ಎರಡು ವಿಮಾನ ಮಾತ್ರ ಮಂಗಳೂರಿಗೆ ಆಗಮಿಸಿದ್ದವು.
ಮಂಗಳವಾರ ಬೆಳಗ್ಗೆ 10ಕ್ಕೆ ಬೆಂಗಳೂರಿನಿಂದ ಆಗಮಿಸಿದ ಸ್ಪೈಸ್ಜೆಟ್ ವಿಮಾನದಲ್ಲಿ ಕೇವಲ ನಾಲ್ವರು ಪ್ರಯಾಣಿಕರಿದ್ದರು.
ಅದೇ ವಿಮಾನದಲ್ಲಿ 12 ಮಂದಿ ಬೆಂಗಳೂರಿಗೆ ತೆರಳಿದರು. ಸಂಜೆ 6.30ಕ್ಕೆ ಇಂಡಿಗೋ ವಿಮಾನ ಮಂಗಳೂರಿಗೆ ಆಗಮಿಸಿದ್ದು, 15 ಪ್ರಯಾಣಿಕರು ಇದ್ದರು.
ಅವರಲ್ಲಿ ಹೈರಿಸ್ಕ್ ರಾಜ್ಯಗಳಿಂದ ಆಗಮಿಸಿದ 4 ಜನರನ್ನು ದ.ಕ. ಜಿಲ್ಲಾಡಳಿತದ ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಉಳಿದ ಪ್ರಯಾಣಿಕರು ಹೋಂ ಕ್ವಾರಂಟೈನ್ನಲ್ಲಿ ಇರಲಿದ್ದಾರೆ. 25 ಮಂದಿ ಬೆಂಗಳೂರಿಗೆ ತೆರಳಿದ್ದಾರೆ.
ಮುಂಬಯಿಗೆ ವಿಮಾನ ತೀರ್ಮಾನವಾಗಿಲ್ಲ
ಬುಧವಾರವೂ ಮಂಗಳೂರಿಗೆ ಬೆಂಗಳೂರಿನಿಂದ ಸ್ಪೈಸ್ಜೆಟ್ ಹಾಗೂ ಇಂಡಿಗೋ ವಿಮಾನ ರಾತ್ರಿ ಆಗಮಿಸಲಿದೆ. ಇದರ ಜತೆಗೆ, ಚೆನ್ನೈಯಿಂದ ಇಂಡಿಗೋ ವಿಮಾನ ಕೂಡ ರಾತ್ರಿ 7.30ಕ್ಕೆ ಮಂಗಳೂರಿಗೆ ಆಗಮಿಸಿ, 8 ಗಂಟೆಗೆ ತೆರಳುವ ಸಾಧ್ಯತೆಯಿದೆ. ಮುಂಬಯಿಗೆ ವಿಮಾನ ಸಂಚಾರದ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ