ಮಂಗಳೂರು: ATMಗೆ ಸ್ಕಿಮ್ಮಿಂಗ್ ಉಪಕರಣ ಅಳವಡಿಸಲು ಯತ್ನ, ಇಬ್ಬರು ವಂಚಕರ ಸೆರೆಹಿಡಿದ ಸ್ಥಳಿಯರು

ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ಸಿನಿಮೀಯ ದೃಶ್ಯ

Team Udayavani, Feb 23, 2021, 9:19 AM IST

ಎಟಿಎಂ ನಲ್ಲಿ ಸ್ಕಿಮ್ಮಿಂಗ್ ಉಪಕರಣ ಅಳವಡಿಸಲು ಯತ್ನ: ಇಬ್ಬರು ವಂಚಕರ ಸೆರೆಹಿಡಿದ ಸ್ಥಳಿಯರು

ಮಂಗಳೂರು: ಎಟಿಎಂ ನಲ್ಲಿ ಸ್ಕಿಮ್ಮಿಂಗ್ ಉಪಕರಣ ಅಳವಡಿಸಲು ಯತ್ನಿಸುತ್ತಿದ್ದ ಇಬ್ಬರು ವಂಚಕರನ್ನು ಸ್ಥಳೀಯರು ಸೆರೆ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ನಗರದ ಮಂಗಳಾದೇವಿಯಲ್ಲಿರುವ ಎಟಿಎಂನಲ್ಲಿ‌ ಈ ವಂಚಕರು ಸ್ಕಿಮ್ಮಿಂಗ್ ಉಪಕರಣ ಅಳವಡಿಸಲು ಯತ್ನಿಸುತ್ತಿದ್ದರು. ಇದನ್ನು ಗಮನಿಸಿದ ಸ್ಥಳಿಯರು ಇವರನ್ನು ಸೆರೆ ಹಿಡಿಯಲು ಹೋದಾಗ ವಂಚಕರು ತಪ್ಪಿಸಲು ಯತ್ನಸಿದ್ದಾರೆ. ಕೂಡಲೇ ಮೂವರು ಸೇರಿ ವಂಚಕರನ್ನು ಸೆರೆ ಹಿಡಿದಿದ್ದಾರೆ. ಈ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ:ಚಿಕ್ಕಬಳ್ಳಾಪುರ: ಜಿಲೆಟಿನ್ ಸ್ಫೋಟ ನಡೆದು ಐವರು ಸಾವು, ಓರ್ವನಿಗೆ ಗಾಯ!

ವಂಚಕರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಸೈಬರ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಏನಿದು ಸ್ಕಿಮ್ಮಿಂಗ್?: ಎಟಿಎಂ ಯಂತ್ರಗಳಲ್ಲಿ ಸೂಕ್ಷ್ಮ ಉಪಕರಣ ಅಳವಡಿಸಿ ಎಟಿಎಂ ಕಾರ್ಡ್‌ಗಳ ಮಾಹಿತಿ ಕದ್ದು ಅನಂತರ ನಕಲಿ ಕಾರ್ಡ್‌ ತಯಾರಿಸಿ ಹಣ ವಿದ್‌ಡ್ರಾ ಮಾಡುವುದಕ್ಕೆ “ಸ್ಕಿಮ್ಮಿಂಗ್‌’ಎನ್ನಲಾಗುತ್ತದೆ. ಇದಕ್ಕಾಗಿ ವಂಚಕರು ಅಳವಡಿಸುವ ಉಪಕರಣವು ಬಳಕೆದಾರರು ಎಟಿಎಂ ಕಾರ್ಡ್‌ ಸ್ವೈಪ್‌ ಮಾಡಿದಾಗ ಅದರಲ್ಲಿರುವ 16 ಅಂಕಿಗಳ ಸಂಖ್ಯೆ ಮತ್ತು ಸಿವಿಸಿ ಸಂಖ್ಯೆಗಳನ್ನು ದಾಖಲಿಸಿಕೊಳ್ಳುತ್ತದೆ.

ಮಂಗಳೂರು ಭಾಗದಲ್ಲಿ ಇತ್ತೀಚೆಗೆ ಇಂತಹ ಕೆಲವು ಘಟನೆಗಳು ನಡೆದಿದೆ. ನಗರದ ಚಿಲಿಂಬಿ, ನಾಗುರಿ ಮತ್ತು ಕುಳಾçಯ ತಲಾ ಒಂದು ಎಟಿಎಂಗಳಲ್ಲಿ ಈ ರೀತಿ ಸ್ಕಿಮ್ಮಿಂಗ್‌ ನಡೆದಿದ್ದು, ವಂಚಕರು ನೂರಾರು ಗ್ರಾಹಕರ ಲಕ್ಷಾಂತರ ರೂಪಾಯಿಗಳನ್ನು ಎಗರಿಸಿದ್ದಾರೆ. ಕಳೆದ ಫೆ.10ರಂದು ಉದಯವಾಣಿ ಇದರ ಬಗ್ಗೆ ಜಾಗೃತಿ ಮೂಡಿಸಲು ವರದಿ ಮಾಡಿತ್ತು.

ಇದನ್ನೂ ಓದಿ: “ಸ್ಕಿಮ್ಮಿಂಗ್‌’: ಎಟಿಎಂ ಬಳಕೆದಾರರೇ ಎಚ್ಚರ! ಸೈಬರ್‌ ಅಪರಾಧ ಹೆಚ್ಚಳ

ಗ್ರಾಹಕರೇನು ಮಾಡಬೇಕು?
– ಎಟಿಎಂನಲ್ಲಿ ಅನುಮಾಸ್ಪಾದವಾದ ಉಪಕರಣ ಜೋಡಣೆಯಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು.
– ಅನುಮಾನ ಬಂದರೆ ಅಲ್ಲಿ ಕಾರ್ಡ್‌ ಬಳಕೆ ಮಾಡದೆ ಕೂಡಲೇ ಹತ್ತಿರದ ಬ್ಯಾಂಕ್‌ ಅಥವಾ ಪೊಲೀಸರಿಗೆ ಮಾಹಿತಿ ನೀಡಬೇಕು.
– ಸ್ಕಿಮ್ಮಿಂಗ್‌ ಅನುಮಾನ ಬಂದರೆ ಎಟಿಎಂ ಕಾರ್ಡ್‌ ಬ್ಲಾಕ್‌ ಮಾಡಬೇಕು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.