ಜನರಿಗೆ ಕಿಟ್ ಕೊಟ್ರೆ ವೈರಸ್ ಹೋಗೋದಿಲ್ಲ,ಮಂಗಳೂರಿನಲ್ಲಿ ಜನರ ಜೀವಕ್ಕೆ ಬೆಲೆ ಇಲ್ವಾ: ಖಾದರ್


Team Udayavani, May 16, 2020, 4:50 PM IST

ಜನರಿಗೆ ಕಿಟ್ ಕೊಟ್ರೆ ವೈರಸ್ ಹೋಗೋದಿಲ್ಲ,ಮಂಗಳೂರಿನಲ್ಲಿ ಜನರ ಜೀವಕ್ಕೆ ಬೆಲೆ ಇಲ್ವಾ: ಖಾದರ್

ಮಂಗಳೂರು: ಕೋವಿಡ್-19 ಸೋಂಕಿನ ಕಾರಣದಿಂದ ದಕ್ಷಿಣ ಕ‌ನ್ನಡ ಜಿಲ್ಲೆಯಲ್ಲಿ ಐದು ಸಾವಾಗಿದೆ. ಜಿಲ್ಲಾಡಳಿತ, ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು.  ಪಾಸಿಟಿವ್ ಆದ ಮೂರು ದಿನದಲ್ಲಿ ಸಾಯುತ್ತಾರೆ. ಹಾಗಾದರೆ ಮಂಗಳೂರಿನಲ್ಲಿ ಜನರ ಜೀವಕ್ಕೆ ಬೆಲೆ ಇಲ್ವಾ ಎಂದು ಮಾಜಿ ಸಚಿವ ಯು ಟಿ ಖಾದರ್ ಪ್ರಶ್ನಿಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ ಇದನ್ನು ತಮಾಷೆಯಾಗಿ ತೆಗೆದುಕೊಳ್ಳಬಾರದು. ಜನರು ಸಾವುಗೀಡಾಗಿರೋದಕ್ಕೆ ಕಾರಣ ಏನು ಎನ್ನುವುದನ್ನು ಆರೋಗ್ಯ ಇಲಾಖೆ ತನಿಖೆ ಮಾಡಲಿ. ಒಬ್ಬ ಸೋಂಕಿತ ಸತ್ತರೆ 150 ಜನರಿಗೆ ಸೋಂಕು ತಗಲುತ್ತದೆ. ಇದು ವೈದ್ಯಕೀಯ ಅಧ್ಯಯನ ದಿಂದ ಧೃಡಪಟ್ಟಿದೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯ ಸೋಂಕು ಮೂಲವನ್ನೇ ಪತ್ತೆ ಹಚ್ಚಲು ಆಗಿಲ್ಲ. ಯಾವುದೇ ವಿಚಾರದಲ್ಲೂ ಜಿಲ್ಲಾಡಳಿತದಲ್ಲಿ ಸ್ಪಷ್ಟತೆ ಇಲ್ಲ. ಜನರಿಗೆ ಕೇವಲ ಕಿಟ್ ಕೊಟ್ಟರೆ ವೈರಸ್ ಹೋಗೋದಿಲ್ಲ, ವೈರಸ್ ನಿಯಂತ್ರಣ ಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಇನ್ನೂ ಕೇಂದ್ರ ಸರ್ಕಾರದ 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ವಿಚಾರವಾಗಿ ಮಾತನಾಡಿದ ಖಾದರ್, ಎಲ್ಲಾ ದೇಶಗಳಂತೆ ಭಾರತದಲ್ಲೂ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ರೈತನಿಗೆ ಸಾಲ ಜಾಸ್ತಿಯೇ ಹೊರತು ಬಡ್ಡಿ ಮನ್ನ ಮಾಡಲಿಲ್ಲ. ಅವತ್ತು ಪ್ರತಿಯೋರ್ವರ ಅಕೌಂಟ್ ಗೆ 15 ಲಕ್ಷ ಹಾಕೋದಾಗಿ ಹೇಳಿದ್ದಿರಿ, ಈವಾಗ ಪ್ರತಿಯೋರ್ವರ ಅಕೌಂಟ್ ಗೆ 15 ಸಾವಿರ ರೂಪಾಯಿ ಹಾಕಿ, ಎರಡೂ ಮಾತು ಉಳಿಸಿಕೊಂಡ ರೀತಿ ಆಗುತ್ತದೆ. ರಾಜ್ಯ ಸರ್ಕಾರ ಹೊಸ ಯೋಜನೆ ಘೋಷಣೆ ಮಾಡಿಲ್ಲ. ಮೀನುಗಾರಿಕೆ ಮತ್ತು ನೇಕಾರರಿಗೆ ಹಳೆಯ ಯೋಜನೆಯನ್ನೇ ಮತ್ತೊಮ್ಮೆ ಪ್ರಕಟಿಸಿದ್ದಾರೆ ಎಂದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.