ಉಳ್ಳಾಲ: ಪ್ರವಾಸಿಗರನ್ನು ಕರೆತಂದು ಸಮುದ್ರಪಾಲಾದ ಕ್ಯಾಬ್ ಚಾಲಕ
Team Udayavani, Jan 15, 2021, 6:14 PM IST
ಉಳ್ಳಾಲ: ಬೆಂಗಳೂರು ಮೂಲದ ಯುವಕನೋರ್ವ ಸಮ್ಮರ್ ಸ್ಯಾಂಡ್ ಬೀಚ್ ನಲ್ಲಿ ಸಮುದ್ರ ಪಾಲಾದ ಘಟನೆ ಇಂದು(ಜ.15) ನಡೆದಿದೆ.
ಕ್ಯಾಬ್ ಚಾಲಕನಾಗಿದ್ದ ನಾಗರಾಜ್ ಎಂಬಾತನೇ ಸಮುದ್ರಪಾಲಾದ ಯುವಕ. ಬೆಂಗಳೂರಿನಿಂದ ಸಮ್ಮರ್ ಸ್ಯಾಂಡ್ ಬೀಚ್ ಗೆ ಪ್ರವಾಸಿಗರನ್ಬು ಕರೆದುಕೊಂಡು ಬಂದು, ಸಮುದ್ರದ ತೆರೆಗಳಲ್ಲಿ ಆಡುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ವಿಹಾರಕ್ಕೆಂದು ಇಂದು ಮಧ್ಯಾಹ್ನ ಉಳ್ಳಾಲಕ್ಕೆ ಪ್ರವಾಸಿಗರು ಆಗಮಿಸಿದ್ದರು ಎಂದು ವರದಿಯಾಗಿದೆ.
ಸಮ್ಮರ್ ಸ್ಯಾಂಡ್ ನ ಅಣತಿ ದೂರದಲ್ಲಿ ಮೊಗವೀರಪಟ್ಣ (ಉಳ್ಳಾಲ) ಬೀಚ್ ಇದ್ದು. ಈ ಪ್ರದೇಶದಲ್ಲಿ ಸಾಮಾನ್ಯವಾಗಿ ಮೀನುಗಾರರು ಮತ್ತು ಸ್ಥಳೀಯ ಜೀವರಕ್ಷಕ ಈಜುಗಾರರು ಇರುತ್ತಾರೆ. ಆದರೆ ಇಂದು ಘಟನೆ ಸಂದರ್ಭದಲ್ಲಿ ಸ್ಥಳದಲ್ಲಿ ಸ್ಥಳೀಯರು ಯಾರು ಇರದ್ದರಿಂದ ಸಮುದ್ರಪಾಲಾಗುತ್ತಿದ್ದ ನಾಗರಾಜ್ ರಕ್ಷಣೆ ಸಾಧ್ಯವಾಗಲಿಲ್ಲ ಎನ್ನಲಾಗಿದೆ.
ಉಳ್ಳಾಲ ಪೊಲೀಸ್ ಠಾಣೆ ಯಲ್ಲಿಪ್ರಕರಣ ದಾಖಲಾಗಿದೆ
ಇದನ್ನೂ ಓದಿ: ಜಂಟಲ್ಮನ್ ಗೇಮ್ ನಲ್ಲಿ ಜನಾಂಗೀಯ ನಿಂದನೆ: ಮೋಯಿನ್ ಅಲಿಗೆ ‘ಒಸಾಮ’ ಎಂದಿದ್ದ ಆಸೀಸ್ ಆಟಗಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ