Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು
Team Udayavani, Apr 23, 2024, 9:06 PM IST
ಉಳ್ಳಾಲ: ಸೋಮವಾರ ರಾತ್ರಿ ಊಟ ಮುಗಿಸಿ ಮಲಗಿದ್ದ ಕೊಲ್ಯ ಕನೀರುತೋಟ ನಿವಾಸಿ ಜಿತೇಶ್ (28) ಮಲಗಿದ್ದಲ್ಲೇ ಸಾವನ್ನಪ್ಪಿದ್ದು, ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.
ವಿವಾಹಿತರಾಗಿದ್ದ ಜಿತೇಶ್ ಮಂಗಳೂರಿನ ಕೆಟಿಎಂ ಶೋರೂಂನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸೋಮವಾರ ರಾತ್ರಿ ಮನೆಮಂದಿಯೊಂದಿಗೆ ಊಟ ಮಾಡಿ ಮಲಗಿದ್ದ ಜಿತೇಶ್ ಬೆಳಗ್ಗೆ ಏಳದೆ ಇದ್ದಾಗ ಮನೆ ಮಂದಿ ಎಬ್ಬಿಸಲು ತೆರಳಿದ್ದು, ಈ ಸಂದರ್ಭ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಮೃತರು ತಂದೆ, ತಾಯಿ, ಪತ್ನಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ
Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!
IPL;ಇಂದು ಆರ್ಸಿಬಿ ಎದುರಾಳಿ ಗುಜರಾತ್ ಟೈಟಾನ್ಸ್:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ
England; 20 ವರ್ಷದ ಕ್ರಿಕೆಟಿಗ ನಿಗೂಢ ಸಾವು!