ಪೊಲೀಸರಿಗೆ ವೈರಸ್‌ ಸೋಂಕು ತಡೆಯಲು ಠಾಣೆಗಳಿಗೆ “ಅಲ್ಟ್ರಾ ವೈಲೆಟ್‌ ಸ್ಕ್ಯಾನರ್‌’


Team Udayavani, Jul 28, 2020, 11:18 AM IST

Scaner

ಅಲ್ಟ್ರಾ ವೈಲೆಟ್‌ ಸ್ಕ್ಯಾ ನರ್‌ಯಂತ್ರ

ಮಹಾನಗರ: ಪೊಲೀಸರಿಗೆ ಕೋವಿಡ್ ಸೋಂಕು ಹರಡುತ್ತಿರುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರಕಾರವು ಪೊಲೀಸ್‌ ಠಾಣೆಗಳಿಗೆ ವೈರಸ್‌ಗಳನ್ನು ನಾಶಪಡಿಸುವ “ಅಲ್ಟ್ರಾ ವೈಲೆಟ್‌ ಸ್ಕ್ಯಾ ನರ್‌ಯಂತ್ರ’ಗಳನ್ನು (ಯು.ವಿ.ಡಿಸ್‌ಇನ್‌ಫೆಕ್ಶನ್‌ ಬಾಕ್ಸ್‌) ನೀಡಿದೆ.

ಕೋವಿಡ್ ವಾರಿಯರ್‌ಗಳಾದ ಪೊಲೀಸರಿಗೂ ರಾಜ್ಯದಲ್ಲಿ ಅಧಿಕ ಪ್ರಮಾ ಣದಲ್ಲಿ ಸೋಂಕು ಪಸರಿಸುತ್ತಿರುವ ಹಿನ್ನೆಲೆ ಯಲ್ಲಿ ಸರಕಾರ ಈ ಕ್ರಮ ಕೈಗೊಂಡಿದೆ. ಇದೀಗ ಮೊದಲ ಹಂತದಲ್ಲಿ ಕೋವಿಡ್ ಸೋಂಕು ಹೆಚ್ಚು ಇರುವ ಜಿಲ್ಲೆಗಳ ಪೊಲೀಸ್‌ ಠಾಣೆಗಳಿಗೆ ಮತ್ತು ಕಚೇರಿಗಳಿಗೆ ಯು.ವಿ. ಡಿಸಿನ್‌ಫೆಕ್ಶನ್‌ ಯಂತ್ರಗಳನ್ನು ಕೊಡಲಾಗಿದೆ.

ಠಾಣೆ ಅಥವಾ ಕಚೇರಿಗೆ ಬರುವ ಕಾಗದ ಪತ್ರ, ಪೊಲೀಸರ ಮೊಬೈಲ್‌ ಫೋನ್‌, ಕೀಬಂಚ್‌ ಮತ್ತಿತರ ವಸ್ತುಗಳನ್ನು 4ರಿಂದ 10 ನಿಮಿಷಗಳ ಕಾಲ ಈ ಯಂತ್ರದಲ್ಲಿ ಇರಿಸಿದರೆ ಅದರಲ್ಲಿರುವ ಎಲ್ಲ ರೀತಿಯ ವೈರಾಣುಗಳು ನಾಶವಾಗುತ್ತವೆ. ಆರೋಪಿಗಳಿಂದ ವಶಪಡಿಸಿಕೊಳ್ಳುವ ಮಾರಕಾಸ್ತ್ರಗಳು, ಮೊಬೈಲ್‌, ಕೀಬಂಚ್‌, ನಗದು ಮೊತ್ತ ಮತ್ತಿತರ ಸೊತ್ತು, ದೂರು ನೀಡಲು ಬರುವವರ ದೂರು, ಅರ್ಜಿ ಇತ್ಯಾದಿಗಳನ್ನು ಈ ಯಂತ್ರದಲ್ಲಿ ಹಾಕುವುದರಿಂದ ಕೊರೊನಾ ಸೋಂಕು ಹರಡುವುದನ್ನು ತಡೆಯಬಹುದು. ಮಂಗಳೂರು ಪೊಲೀಸ್‌ ಕಮಿಷನ ರೇಟ್‌, ದ.ಕ. ಜಿಲ್ಲಾ ಪೊಲೀಸ್‌ ವ್ಯಾಪ್ತಿಯ ಬಹುತೇಕ ಎಲ್ಲ ಠಾಣೆಗಳಿಗೆ ಮತ್ತು ಪ್ರಮುಖ ಕಚೇರಿಗಳಿಗೆ ಈ ಯಂತ್ರವನ್ನು ಒದಗಿಸಲಾಗಿದೆ.

ಕುಡಿಯಲು ಬಿಸಿ ನೀರು ವ್ಯವಸ್ಥೆ
ಇದೇ ವೇಳೆ ಬಿಸಿ ನೀರು ಕುಡಿಯು ವುದರಿಂದ ಕೊರೊನಾ ಸೋಂಕು ತಗಲುವುದನ್ನು ಕಡಿಮೆ ಮಾಡಬಹುದು ಎಂಬ ಸಲಹೆಯ ಹಿನ್ನೆಲೆಯಲ್ಲಿ ಪೊಲೀಸರಿಗೆ ಬಿಸಿ ನೀರು ಲಭ್ಯವಾಗುವಂತೆ ಮಾಡಲು ಎಲ್ಲ ಠಾಣೆಗಳಲ್ಲಿ ಮತ್ತು ಕಚೇರಿಗಳಲ್ಲಿ ನೀರನ್ನು ಬಿಸಿ ಮಾಡುವ ವಾಟರ್‌ ಫಿಲ್ಟರ್‌ಗಳನ್ನು ಅಳವಡಿಸಲಾಗಿದೆ.

ಬಿಸಿ ನೀರು ಸೇವಿಸಲು ಸೂಚನೆ
ಮಂಗಳೂರು ಕಮಿಷನರೆಟ್‌ ವ್ಯಾಪ್ತಿಯ ಅನೇಕ ಮಂದಿ ಪೊಲೀಸರಿಗೆ ಕೋವಿಡ್ ಸೋಂಕು ಈಗಾಗಲೇ ತಟ್ಟಿದೆ. ಠಾಣೆಯ ಸಿಬಂದಿಗೆ ವೈರಸ್‌ ಸೋಂಕು ಹರಡುವುದನ್ನು ತಡೆಯಲು ಅಲ್ಟ್ರಾ ವೈರಲ್‌ ಡಿಸ್‌ಇನ್‌ಫೆಕ್ಶನ್‌ ಬಾಕ್ಸ್‌ ಉಪಕಾರಿಯಾಗಲಿದೆ. ಎಲ್ಲ ಠಾಣೆಗಳಿಗೆ ಮತ್ತು ಪ್ರಮುಖ ಕಚೇರಿಗಳಿಗೆ ಇದನ್ನು ಒದಗಿಸಲಾಗಿದೆ. ಇದರ ಜತೆಗೆ ಠಾಣೆಯ ಸಿಬಂದಿ ಬಿಸಿ ನೀರನ್ನೇ ಕುಡಿಯ ಬೇಕೆಂಬ ಉದ್ದೇಶದಿಂದ ವಾಟರ್‌ ಫಿಲ್ಟರ್‌ಗಳನ್ನು ಕೂಡ ಅಳವಡಿಸಿ ಬಿಸಿ ನೀರನ್ನೇ ಸೇವಿಸುವಂತೆ ಸೂಚಿಸಲಾಗಿದೆ.
– ವಿಕಾಸ್‌ ಕುಮಾರ್‌ , ಪೊಲೀಸ್‌ ಆಯುಕ್ತರು, ಮಂಗಳೂರು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.