ಕಿನ್ನಿಗೋಳಿ: ಪರಿಹಾರವಾಗದ ಪಾರ್ಕಿಂಗ್‌, ಟ್ರಾಫಿಕ್‌ ಸಮಸ್ಯೆ


Team Udayavani, Nov 11, 2022, 12:24 PM IST

10

ಕಿನ್ನಿಗೋಳಿ: ಕಿನ್ನಿಗೋಳಿ ವೇಗವಾಗಿ ಬೆಳೆಯುತ್ತಿರುವ ಪಟ್ಟಣವಾಗಿದೆ. ಇಲ್ಲಿ 15 ಕ್ಕೂ ಮಿಕ್ಕಿ ರಾಷ್ಟ್ರೀಕೃತ ಬ್ಯಾಂಕ್‌ ಗಳು ತಮ್ಮ ಶಾಖೆಗಳನ್ನು ಹೊಂದಿದ್ದು, ದೊಡ್ಡ ಮಟ್ಟದ ಮಾಲ್‌ಗ‌ಳು, ಅಂಗಡಿ ಮುಂಗಟ್ಟುಗಳು ನಿರ್ಮಾಣಗೊಂಡಿವೆ. ಅನೇಕ ದೊಡ್ಡ ಮನೆಗಳ ಪ್ಲಾಟ್‌, ಸಂಕೀìಣ ನಿರ್ಮಾಣಗೊಂಡಿದ್ದು, ಹಲವಾರು ಶಿಕ್ಷಣ ಸಂಸ್ಥೆಗಳು ಇದೆ ಆದರೇ ಬಸ್‌ ನಿಲ್ದಾಣದ ಪರಿಸರದಲ್ಲಿ, ಮಾರ್ಕೆಟ್‌ಬಳಿ ಪಾರ್ಕಿಂಗ್‌ ಹಾಗೂ ಟ್ರಾಫಿಕ್‌ ನಿಯಂತ್ರಣದ ದೊಡ್ಡ ಸಮಸ್ಯೆ ಎದುರಾಗಿದೆ.

ಕಿನ್ನಿಗೋಳಿ ಪೇಟೆಯಲ್ಲಿ 20 ವರ್ಷಗಳ ಹಿಂದೆ ಇದ್ದ ರಸ್ತೆ ಇಂದು ಅದೇ ಸ್ಥಿತಿಯಲ್ಲಿದೆ. ಆದರೇ ವಾಹನಗಳ ಸಂಖ್ಯೆ ಹತ್ತು ಪಟ್ಟು ಹೆಚ್ಚಿದೆ. ಅದರ ನಡುವೆ ಮಾರುಕಟ್ಟೆಗೆ, ಕಚೇರಿಗೆ ಮತ್ತಿತರ ದಿನನಿತ್ಯದ ಕೆಲಸಗಳಿಗೆ ಬರುವರ ವಾಹನಗಳು ರಸ್ತೆ ಬದಿಯಲ್ಲಿ ನಿಲುಗಡೆ, ಅಂಗಡಿಗಳಿಗೆ ಬರುವ ಸರಕು ಸಾಗಾಟಗಳ ಲಾರಿಗಳು ನಿಂತರೆ, ಮುಖ್ಯ ರಸ್ತೆಯಲ್ಲಿ ಎರಡು ವಾಹನ ಸಂಚಾರಕ್ಕೆ ಜಾಗವಿಲ್ಲ, ರವಿವಾರ ಹಾಗೂ ಸೀಸನ್‌ ಸಮಯದಲ್ಲಿ ಮುಖ್ಯ ರಸ್ತೆಯ ಚರ್ಚ್‌ ಕಟ್ಟಡದಿಂದ ಬಸ್‌ ನಿಲ್ದಾಣ, ಗಣೇಶ ಕಟ್ಟೆಯ ತನಕ ರಸ್ತೆಯ ಬದಿಯಲ್ಲಿ ಪಾರ್ಕಿಂಗ್‌ ಇರುತ್ತದೆ. ಇದರಿಂದ ಪದೇ ಪದೇ ಮುಖ್ಯ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಸಮಸ್ಯೆ ಉಂಟಾಗುತ್ತಿದೆ.

ಬಸ್‌ ನಿಲ್ದಾಣದಲ್ಲಿ ಪಾರ್ಕಿಂಗ್‌ ದೊಡ್ಡ ತಲೆನೋವಾಗಿದೆ

ಬಸ್‌ ನಿಲ್ದಾಣದಲ್ಲಿ ಪ್ರತಿನಿತ್ಯ 200 ಕ್ಕೂ ಮಿಕ್ಕಿ ಸರ್ವಿಸ್‌ ಬಸ್‌ಗಳು ಬಂದು ಹೋಗುತ್ತಿವೆ. ಬಸ್‌ ನಿಲ್ದಾಣದ ಪಕ್ಕದಿಂದ ಗೋಳಿಜೋರ ಹಾಗೂ ಗುತ್ತಕಾಡು ಶಿಮಂತೂರು ಹಾದು ಹೋಗುವ ಸರ್ವಿಸ್‌ ರಸ್ತೆ ಇರುವುದರಿಂದ ಒಂದು ಬದಿಯಲ್ಲಿ ಬಸ್‌ ನಿಲ್ಲುವುದು ಮತ್ತೂಂದು ಬದಿಯಲ್ಲಿ ಸರ್ವಿಸ್‌ ರಸ್ತೆ. ಈ ಮಧ್ಯದಲ್ಲಿ ದ್ವಿಚಕ್ರ, ಕಾರು ಮುಂತಾದ ವಾಹನಗಳ ಪಾರ್ಕಿಂಗ್‌. ಇದರಿಂದ ದಿನ ನಿತ್ಯ ಟ್ರಾಫಿಕ್‌ ಜಾಮ್‌ ಸಮಸ್ಯೆಯಾಗಿದೆ. ಈ ಹಿಂದೆ ಬಸ್‌ ನಿಲ್ದಾಣದ ಪಾರ್ಕಿಂಗ್‌ ಗೆ ಸ್ಥಳ ನಿಗದಿಪಡಿಸಲಾಗಿತ್ತು. ಕೆಲವು ಸಮಯ ಸರಿಯಾಗಿ ಪಾಲಿಸಲಾಯಿತು. ಬೆಳಗ್ಗೆ, ಸಂಜೆಯ ಸಮಯದಲ್ಲಿ ಶಾಲೆ, ಕಾಲೇಜುಗಳ ಮಕ್ಕಳು ಬಸ್‌ ನಿಲ್ದಾಣದ ತಂಗುದಾಣದಲ್ಲಿ ನಿಲ್ಲಲು ಜಾಗವಿಲ್ಲದೇ ಅಂಗಡಿಗಳಿಲ್ಲಿ ಸಾಲು ಗಟ್ಟಿ ನಿಲ್ಲುತ್ತಾರೆ. ಬಸ್‌ ನಿಲ್ದಾಣದಲ್ಲಿ ಈ ಹಿಂದೆ ಪೋಲಿಸ್‌ ಹೋರಠಾಣೆಯ ಕೋಣೆ ಇತ್ತು, ಈಗಿನ ಹೊಸ ಬಸ್‌ ನಿಲ್ದಾಣದಲ್ಲಿ ಅವಕಾಶ ಇಲ್ಲವಾಗಿದೆ. ಇಂತಹ ಜಟಿಲ ಸಮಸ್ಯೆಗೆ ಪರಿಹಾರ ಅಗತ್ಯವಾಗಿ ಕಂಡುಕೊಳ್ಳಬೇಕಾಗಿದೆ.

ಏನೂ ಮಾಡಬಹುದು

  • -ಮುಖ್ಯರಸ್ತೆಯಲ್ಲಿನ ರಿಕ್ಷಾ ಪಾರ್ಕ್‌ ಸ್ಥಳಾಂತರಿಸಿದರೇ ಉತ್ತಮ, ಅಥವಾ ಕನಿಷ್ಟ ಐದು ರಿಕ್ಷಾಗಳಿಗೆ ಅವಕಾಶ
  • -ಮುಖ್ಯ ರಸ್ತೆಯ ಇಕ್ಕಲೆಗಳಲ್ಲಿ ಫ‌ುಟ್‌ಪಾತ್‌ ನಿರ್ಮಾಣ .
  • -ಮುಖ್ಯರಸ್ತೆಯಲ್ಲಿ ಬಸ್‌ ನಿಲ್ದಾಣಬಳಿ ಹಾಗೂ ಮಾರ್ಕೆಟ್‌ ಹತ್ತಿರ ವಾಹನ ದಟ್ಟಣೆಯನ್ನು ಟ್ರಾಫಿಕ್‌ ಪೊಲೀಸ್‌ ನಿಯುಕ್ತಿಗೊಳಿಸಬೇಕು.
  • -ಗ್ರಾಹಕರಿಗೆ ಪೇಟೆಗ ಬರುವ ಗ್ರಾಹಕರ ವಾಹನಗಳಿಗೆ ಸೂಕ್ತ ಪಾರ್ಕಿಂಗ್‌ ನಿಲ್ದಾಣ ಅಗತ್ಯವಿದೆ.
  • -ಪಾದಚಾರಿಗಳಿಗೆ ರಸ್ತೆ ದಾಟಲು ನಿಗದಿತ ಝೀಬ್ರಾ ಕ್ರಾಸಿಂಗ್‌ ಅಗತ್ಯವಿದೆ.
  • -ಅನುಗ್ರಹ ಸಭಾಭವನದ ಮುಂದುಗಡೆ ಮಂಗಳೂರು ಹಾಗೂ ಮೂಲ್ಕಿ ಹೋಗುವ ಬಸ್‌ಗಳು ನಿಲುಗಡೆಗೆ ಅವಕಾಶ ಕೊಟ್ಟರು ಸಮಯದ ಮಿತಿಯಲ್ಲಿ ಇರಬೇಕು.
  • -ಪಟ್ಟಣ ಪಂಚಾಯತ್‌ ಆಗಿ ಪರಿವರ್ತನೆ ಗೊಂಡ ಬಳಿಕ ಸಂಚಾರ ಠಾಣೆಯ ಅಧಿಕಾರಿಗಳು ಗ್ರಾಮಸ್ಥರ ಸೇರುವಿಕೆಯಲ್ಲಿ ಸಭೆ ನಡೆದು ವ್ಯವಸ್ಥೆಯ ಬಗ್ಗೆ ಪೇಟೆಯಲ್ಲಿ ಪರಿಶೀಲನೆ ಮಾಡಲಾಯಿತು. ಆದರೇ ಕಾರ್ಯಗತವಾಗಿಲ್ಲ.

ಶಾಸಕರ ಜತೆ ಸಭೆ ನಡೆಸಿ ತಿರ್ಮಾನ: ಕೆಲವೊಂದು ಫಲಕ ಹಾಕಲು ಹಾಗೂ ನೋ ಪಾರ್ಕಿಂಗ್‌ ಮಾಡಲು ಜಿಲ್ಲಾಧಿಕಾರಿಗಳ ಅನುಮತಿ ಹಾಗೂ ತಾಂತ್ರಿಕ ಸಮಸ್ಯೆ ಇದ್ದು ಸದ್ರಿ ಕಿನ್ನಿಗೋಳಿ ಮುಖ್ಯರಸ್ತೆಯಲ್ಲಿ ರಿಕ್ಷಾ ಪಾರ್ಕ್‌ ಮಾರುಕಟ್ಟೆಯ ಬಳಿ ಸ್ಥಳಾಂತರ ಮಾಡಲಾಗಿದ್ದು ಗುರುತು ಮಾಡಿ ಕೊಡಲಾಗಿದೆ. ಇನ್ನು ಅನುಗ್ರಹ ಸಭಾಗೃಹದದ ಮುಂದೆ ರಿಕ್ಷಾ ಪಾರ್ಕ್‌ ಮಾಡುವಲ್ಲಿ ಹಾಗೂ ಇನ್ನಿತರ ಟ್ರಾಫಿಕ್‌ ಸಮಸ್ಯೆಗಳ ಬಗ್ಗೆ ಶಾಸಕರ ಮೂಲಕ ಸಭೆ ನಡೆಸಿ ಪರಿಹಾರ ಕಂಡುಕೊಳ್ಳಲಾಗಿದೆ. – ಸಾಯೀಶ್‌ ಚೌಟ, ಮುಖ್ಯಾಧಿಕಾರಿ, ಪಟ್ಟಣ ಪಂಚಾಯತ್‌, ಕಿನ್ನಿಗೋಳಿ

-ರಘುನಾಥ ಕಾಮತ್‌ ಕೆಂಚನಕೆರೆ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.