ದಕ್ಷಿಣಕನ್ನಡ ಜಿಲ್ಲೆಯ 6 ಕೇಂದ್ರಗಳಲ್ಲಿ ನಾಳೆಯಿಂದ ಲಸಿಕೆ ವಿತರಣೆ: ಜಿಲ್ಲಾಧಿಕಾರಿ ಮಾಹಿತಿ
Team Udayavani, Jan 15, 2021, 6:42 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಈಗಾಗಲೇ 24,500 ಡೋಸ್ ಲಸಿಕೆ ಸರಬರಾಜಾಗಿದ್ದು, ಜ.16ರಂದು (ಶನಿವಾರ) ಜಿಲ್ಲೆಯ 6 ಕೇಂದ್ರಗಳಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು- ಆಯುಶ್ ವಿಭಾಗ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್, ತಾಲೂಕು ಆಸ್ಪತ್ರೆ ಬಂಟ್ವಾಳ, ತಾಲೂಕು ಆಸ್ಪತ್ರೆ ಬೆಳ್ತಂಗಡಿ, ತಾಲೂಕು ಸಾರ್ವಜನಿಕ ಆಸ್ಪತ್ರೆ ಪುತ್ತೂರು ಹಾಗೂ ತಾಲೂಕು ಆಸ್ಪತ್ರೆ ಸುಳ್ಯ ಕೇಂದ್ರದಲ್ಲಿ ಲಸಿಕೆ ನೀಡಲಾಗುತ್ತದೆ.
ಒಂದು ಲಸಿಕಾ ಶಿಬಿರದಲ್ಲಿ ಒಂದು ದಿನಕ್ಕೆ 100 ಮಂದಿಗೆ ಮಾತ್ರ ಲಸಿಕೆ ನೀಡಲಾಗುತ್ತದೆ. ಈಗಾಗಲೇ COWIN website ನಲ್ಲಿ ನೋಂದಾವಣೆಯಾದ ಫಲಾನುಭವಿಗಳಿಗೆ ಮಾತ್ರ ಲಸಿಕೆ ನೀಡಲಾಗುತ್ತದೆ. ಶಿಬಿರದಲ್ಲಿ ನೋಂದಾವಣಿಗೆ ಅವಕಾಶವಿಲ್ಲ. ಲಸಿಕೆಯ ನಂತರ ಅಡ್ಡ ಪರಿಣಾಮ ಕಾಣಿಸಿಕೊಂಡಲ್ಲಿ ವೈದ್ಯಕೀಯ ತಂಡದ ಮೂಲಕ ಚಿಕಿತ್ಸೆಗೆ ಎಲ್ಲಾ ಮಾದರಿಯಲ್ಲೂ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಇದನ್ನೂ ಓದಿ: ಉಳ್ಳಾಲ: ಪ್ರವಾಸಿಗರನ್ನು ಕರೆತಂದು ಸಮುದ್ರಪಾಲಾದ ಕ್ಯಾಬ್ ಚಾಲಕ
ಇದನ್ನೂ ಓದಿ: ಜಂಟಲ್ಮನ್ ಗೇಮ್ ನಲ್ಲಿ ಜನಾಂಗೀಯ ನಿಂದನೆ: ಮೋಯಿನ್ ಅಲಿಗೆ ‘ಒಸಾಮ’ ಎಂದಿದ್ದ ಆಸೀಸ್ ಆಟಗಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ