ವಳಚ್ಚಿಲ್‌ ಶ್ರೀನಿವಾಸ ಕ್ಯಾಂಪಸ್‌: ‘ವೈಕುಂಠ’ದಲ್ಲಿ ಶ್ರೀನಿವಾಸ ಮೂರ್ತಿಯ ಶೋಭಾಯಾತ್ರೆ


Team Udayavani, Feb 22, 2024, 11:49 AM IST

4-mangaluru

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾನಿಲಯ, ಎ. ಶಾಮ ರಾವ್‌ ಫೌಂಡೇಶನ್‌, ಶ್ರೀನಿವಾಸ ಸಮೂಹ ಸಂಸ್ಥೆಗಳ ಸಹಯೋಗದಲ್ಲಿ ನಗರ ಹೊರ ವಲಯದ ವಳಚ್ಚಿಲ್‌ ಶ್ರೀನಿವಾಸ ಕ್ಯಾಂಪಸ್‌ನ “ವೈಕುಂಠ’ದಲ್ಲಿ ಶ್ರೀನಿವಾಸ ದೇವರ ಭವ್ಯ ಮೆರವಣಿಗೆ ನಡೆಯಿತು.

ವಿ.ವಿ. ಕ್ಯಾಂಪಸ್‌ ಒಳಗೆ ನೂತನ ದೇವಾಲಯದಲ್ಲಿ ಫೆ. 22ರಂದು ನಡೆಯುವ ಶ್ರೀನಿವಾಸ ದೇವರ ಪ್ರತಿಷ್ಠಾಪನ ಮಹೋತ್ಸವದ ಹಿನ್ನೆಲೆಯಲ್ಲಿ ಈ ಮೆರವಣಿಗೆ ನಡೆಯಿತು.

ಬೆಳಗ್ಗೆ ಲಕ್ಷ್ಮೀನಾರಾಯಣ ಹೋಮ, ವಾಯುಸ್ತುತಿ ಪುನಶ್ಚರಣ ಹವನ, ಶಾಂತಿ ಪ್ರಾಯಶ್ಚಿತ್ತ ಹೋಮಗಳು, ನವಗ್ರಹ ಶಾಂತಿ ಹೋಮ, ಚಕ್ರಾಬj ಮಂಡಲ ಪೂಜೆ, ಅಧಿವಾಸ ಹೋಮ, ಶಯ್ನಾ ಧಿವಾಸ, ಕಲಶ ಮಂಡಲ ರಚನೆ, ಕಲಶ ಪೂಜೆ, ಅಘೋರ ಹೋಮ, ಲಕ್ಷ್ಮೀ ದುರ್ಗಾಪೂಜೆ, ಅಷ್ಟಾವಧಾನ, ಆಶ್ಲೇಷಾ ಬಲಿ ಸೇವೆ, ವಿಷ್ಣು ಸಹಸ್ರನಾಮಾವಳಿ ಪಾರಾಯಣ ಸಹಿತ ಶಾಸ್ತ್ರೋಕ್ತ ವಿಧಿವಿಧಾನಗಳ ಬಳಿಕ ಸಂಜೆ ಶ್ರೀನಿವಾಸ ದೇವರ ಮೆರವಣಿಗೆ ನಡೆಯಿತು.

ತಿರುಪತಿಯಿಂದ ಆಗಮಿಸಿದ ಮೂರ್ತಿ

ಶ್ರೀದೇವರ ಭವ್ಯ ಮಂದಿರ ಕ್ಯಾಂಪ ಸ್‌ನಲ್ಲಿ ನಿರ್ಮಾಣಗೊಂಡಿದ್ದು, ಪ್ರತಿ ಷ್ಠಾಪನೆಗೊಳ್ಳಲಿರುವ ಶ್ರೀನಿವಾಸ ದೇವರ ಮೂರ್ತಿಯನ್ನು ತಿರುಪತಿ ಯಿಂದ ತರಲಾಗಿದೆ. ಪಾರಂಪರಿಕ ಶಿಲ್ಪಿ ಗಳಿಂದ ಈ ಮೂರ್ತಿಯನ್ನು ಬೇವಿನ ಮರ ಬಳಸಿ ಕೆತ್ತಲಾಗಿದೆ. ಶ್ರೀನಿವಾಸ ದೇವರ ಪ್ರತಿಷ್ಠಾಪನಪೂರ್ವ ಪೂಜಾ ವಿಧಿ ವಿಧಾನದ ಬಳಿಕ ಶ್ರೀ ದೇವರ ಶೋಭಾ ಯಾತ್ರೆ ಪೂರ್ಣಗೊಂಡಿತು. ಬಳಿಕ ಅಧಿ ವಾಸ ಹೋಮ ಮತ್ತು ಶಯ್ನಾಧಿ ವಾಸ ಕಲಶ ಮಂಡಲ ಸೇವೆ ನಡೆಯಿತು.

ವಿ.ವಿ. ಕುಲಾಧಿಪತಿ ಡಾ| ಎ. ರಾಘ ವೇಂದ್ರ ರಾವ್‌, ಸಹ ಕುಲಾಧಿಪತಿ ಡಾ| ಎ. ಶ್ರೀನಿವಾಸ್‌ ರಾವ್‌, ಆಡಳಿತ ಮಂಡ ಳಿಯ ಟ್ರಸ್ಟಿಗಳಾದ ಎ. ವಿಜಯಲಕ್ಷ್ಮೀ ಆರ್‌. ರಾವ್‌, ಪ್ರೊ| ಮಿತ್ರಾ ಎಸ್‌. ರಾವ್‌, ಮತ್ತು ಪದ್ಮಿನಿ ಕುಮಾರ್‌, ಕುಲಸಚಿವ ಡಾ| ಅನಿಲ್‌ ಕುಮಾರ್‌, ಮೌಲ್ಯಮಾಪನ ಕುಲಸಚಿವ ಡಾ| ಶ್ರೀನಿವಾಸ್‌ ಮಯ್ಯ ಡಿ., ಅಭಿವೃದ್ಧಿ ವಿಭಾಗದ ಕುಲಸಚಿವ ಡಾ| ಅಜಯ್‌ ಕುಮಾರ್‌ ಇದ್ದರು.

ಇಂದು ಶ್ರೀನಿವಾಸ ಕಲ್ಯಾಣೋತ್ಸ:

ಫೆ. 22ರಂದು ಬೆಳಗ್ಗೆ ಗಣಪತಿ ಹೋಮ, ಪ್ರತಿಷ್ಠಾ ಪ್ರಸನ್ನ ಪೂಜೆಯ ಬಳಿಕ 7.40ಕ್ಕೆ ಶ್ರೀ ದೇವರ ಪ್ರತಿಷ್ಠಾಪನ ಸಮಾರಂಭ ನಡೆಯಲಿದೆ. ಅನಂತರ ಕಲಶಾಭಿಷೇಕ, ವಿಷ್ಣು ಸಹಸ್ರನಾಮ ಹವನ, ಕಲೊ³àಕ್ತ ಪೂಜೆ, ದಂಪತಿ ಪೂಜೆ, ಮಂತ್ರಾಕ್ಷತೆ ಮತ್ತು ಸಂತರ್ಪಣೆ ನಡೆಯಲಿದೆ. ಸಂಜೆ 4.30ರಿಂದ ಶ್ರೀನಿವಾಸ ಕಲ್ಯಾಣೋತ್ಸವ ಆರಂಭಗೊಂಡು ರಾತ್ರಿಯವರೆಗೂ ನಡೆಯಲಿದೆ. ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದೆ. ನಿತ್ಯವೂ ದೇವರಿಗೆ ಪೂಜೆ ನೆರವೇರಲಿದ್ದು, ಬೆಳಗ್ಗೆ 6ರಿಂದ ರಾತ್ರಿ 8ರ ವರೆಗೆ ದೇವರ ದರ್ಶನ ಪಡೆಯಬಹುದು ಎಂದು ಶ್ರೀನಿವಾಸ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ| ಎ. ರಾಘವೇಂದ್ರ ರಾವ್‌ ತಿಳಿಸಿದ್ದಾರೆ.

Ad

ಟಾಪ್ ನ್ಯೂಸ್

Tragedy: ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ

Tragedy: ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ

9-moodbidri

ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ:ಇಬ್ಬರು ಉಪನ್ಯಾಸಕರು, ಗೆಳೆಯ ಸೇರಿ ಮೂವರು ಆರೋಪಿಗಳ ಬಂಧನ

ನಮ್ಮೂರ ಗೆಳೆಯರ ಬಳಗ; ಹಡಿಲು ಗದ್ದೆಗಳಲ್ಲಿ ಭತ್ತ ಬೆಳೆಯುವ ಸಗ್ರಿ ಯುವಕರು!

ನಮ್ಮೂರ ಗೆಳೆಯರ ಬಳಗ; ಹಡಿಲು ಗದ್ದೆಗಳಲ್ಲಿ ಭತ್ತ ಬೆಳೆಯುವ ಸಗ್ರಿ ಯುವಕರು!

ರೈತ ಹೋರಾಟಕ್ಕೆ ಜಯ; ದೇವನಹಳ್ಳಿ ಭೂ ಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರ

Devanahalli: ರೈತ ಹೋರಾಟಕ್ಕೆ ಜಯ; ದೇವನಹಳ್ಳಿ ಭೂ ಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರ

ʼಕೂಲಿʼ ಟ್ರೇಲರ್‌ ರಿಲೀಸ್, ಆಮಿರ್‌ ಖಾನ್‌ ಜತೆಗಿನ ಸಿನಿಮಾದ ಬಗ್ಗೆ ಅಪ್ಡೇಟ್‌ ಕೊಟ್ಟ ಲೋಕೇಶ್

ʼಕೂಲಿʼ ಟ್ರೇಲರ್‌ ರಿಲೀಸ್, ಆಮಿರ್‌ ಖಾನ್‌ ಜತೆಗಿನ ಸಿನಿಮಾದ ಬಗ್ಗೆ ಅಪ್ಡೇಟ್‌ ಕೊಟ್ಟ ಲೋಕೇಶ್

Spinner Shoaib Bashir has been ruled out of the Test series against India

INDvsENG: ಭಾರತ ವಿರುದ್ದದ ಟೆಸ್ಟ್‌ ಸರಣಿಯಿಂದ ಹೊರಬಿದ್ದ ಸ್ಪಿನ್ನರ್‌ ಶೋಯೆಬ್‌ ಬಶೀರ್‌

ಬಾಹ್ಯಾಕಾಶ ಯಾನ ಮುಗಿಸಿ ಮರಳಿ ಬಂದ ಶುಭಾಂಶು ಶುಕ್ಲಾ

Axiom Mission 4: ಬಾಹ್ಯಾಕಾಶ ಯಾನ ಮುಗಿಸಿ ಮರಳಿ ಬಂದ ಶುಭಾಂಶು ಶುಕ್ಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾನಗರ: ಲೂಪ್‌ ಲೋಪಕ್ಕೆ ಲಕ್ಷಾಂತರ ರೂ. ಪೋಲು!

ಮಹಾನಗರ: ಲೂಪ್‌ ಲೋಪಕ್ಕೆ ಲಕ್ಷಾಂತರ ರೂ. ಪೋಲು!

ಮಂಗಳೂರೂ: ನೂಯಿ-ಪೊಳಲಿ ದ್ವಾರ ರಸ್ತೆಯೇ ಸವಾಲು; ಇಲ್ಲಿ ರಸ್ತೆ ರಚನೆ ಹೇಗೆ?

ಮಂಗಳೂರೂ: ನೂಯಿ-ಪೊಳಲಿ ದ್ವಾರ ರಸ್ತೆಯೇ ಸವಾಲು; ಇಲ್ಲಿ ರಸ್ತೆ ರಚನೆ ಹೇಗೆ?

ಪುತ್ತೂರು-ಮಂಗಳೂರು ತಡೆರಹಿತ ಎಕ್ಸ್‌ಪ್ರೆಸ್‌ಗೆ ಚಾಲನೆ: 7 ಬಸ್‌; ದಿನಕ್ಕೆ 60 ಟ್ರಿಪ್‌

ಪುತ್ತೂರು-ಮಂಗಳೂರು ತಡೆರಹಿತ ಎಕ್ಸ್‌ಪ್ರೆಸ್‌ಗೆ ಚಾಲನೆ: 7 ಬಸ್‌; ದಿನಕ್ಕೆ 60 ಟ್ರಿಪ್‌

1-aa-aa-crick-aa

ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಕೃತಕ ನೆರೆ: ಸಂಚಾರಕ್ಕೆ ತೊಂದರೆ

heart attack

ಯುವಕರಲ್ಲಿ ಹಠಾತ್‌ ಹೃದಯಾಘಾತ ಏರಿಕೆ ;ಮುನ್ನೆಚ್ಚರಿಕೆ ಅಗತ್ಯ: ಡಾ| ಯೂಸುಫ್‌ ಕುಂಬ್ಳೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Tragedy: ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ

Tragedy: ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ

9-moodbidri

ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ:ಇಬ್ಬರು ಉಪನ್ಯಾಸಕರು, ಗೆಳೆಯ ಸೇರಿ ಮೂವರು ಆರೋಪಿಗಳ ಬಂಧನ

ನಮ್ಮೂರ ಗೆಳೆಯರ ಬಳಗ; ಹಡಿಲು ಗದ್ದೆಗಳಲ್ಲಿ ಭತ್ತ ಬೆಳೆಯುವ ಸಗ್ರಿ ಯುವಕರು!

ನಮ್ಮೂರ ಗೆಳೆಯರ ಬಳಗ; ಹಡಿಲು ಗದ್ದೆಗಳಲ್ಲಿ ಭತ್ತ ಬೆಳೆಯುವ ಸಗ್ರಿ ಯುವಕರು!

ರೈತ ಹೋರಾಟಕ್ಕೆ ಜಯ; ದೇವನಹಳ್ಳಿ ಭೂ ಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರ

Devanahalli: ರೈತ ಹೋರಾಟಕ್ಕೆ ಜಯ; ದೇವನಹಳ್ಳಿ ಭೂ ಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರ

8-sirsi

Sirsi:ಖಾನಾಪುರದಲ್ಲಿ ಹುಬ್ಬಳ್ಳಿ-ದಾದರ್ ಎಕ್ಸ್‌ಪ್ರೆಸ್ ನಿಲುಗಡೆ;ಬಹುದಿನಗಳ ಬೇಡಿಕೆ ಈಡೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.