ವಾಮಂಜೂರು ತಿರುವೈಲುಗುತ್ತು ಜೋಡುಕರೆ ಕಂಬಳ ಕೂಟದ ಸಂಪೂರ್ಣ ಫಲಿತಾಂಶ
Team Udayavani, Feb 14, 2021, 11:37 AM IST
ಸಂಗ್ರಹ ಚಿತ್ರ
ಮಂಗಳೂರು: ವಾಮಂಜೂರಿನ ತಿರುವೈಲುಗುತ್ತುವಿನಲ್ಲಿ ಶನಿವಾರ- ಭಾನುವಾರ ನಡೆದ “ಸಂಕುಪೂಂಜ – ದೇವುಪೂಂಜ ” ಜೋಡುಕರೆ ಕಂಬಳ ಕೂಟ ಯಶಸ್ವಿಯಾಗಿ ಸಂಪನ್ನವಾಯಿತು.
ಕೂಟದಲ್ಲಿ 130 ಜೊತೆ ಕೋಣಗಳು ಭಾಹವಹಿಸಿದ್ದವು. ಕನೆಹಲಗೆ ವಿಭಾಗದಲ್ಲಿ 3 ಜೊತೆ, ಅಡ್ಡಹಲಗೆ ವಿಭಾಗದಲ್ಲಿ 3 ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 12 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 19 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 12 ಜೊತೆ ಮತ್ತು ನೇಗಿಲು ಕಿರಿಯ ವಿಭಾಗದಲ್ಲಿ 81 ಜೊತೆ ಕೋಣಗಳು ಭಾಗವಹಿಸಿದ್ದವು.
ವಾಮಂಜೂರು ಕಂಬಳ ಕೂಟದ ಸಂಪೂರ್ಣ ಫಲಿತಾಂಶ
ಕನೆಹಲಗೆ (ನೀರು ನೋಡಿ ಬಹುಮಾನ)
ಪ್ರಥಮ: ಬಾರ್ಕೂರು ಶಾಂತಾರಾಮ ಶೆಟ್ಟಿ
ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಗೋಪಾಲ ನಾಯ್ಕ್
ದ್ವಿತೀಯ: ಬೊಳ್ಳಂಬಳ್ಳಿ ಚೈತ್ರ ಪರಮೇಶ್ವರ ಭಟ್
ಹಲಗೆ ಮುಟ್ಟಿದವರು: ಬೈಂದೂರು ರಾಘವೇಂದ್ರ ಪೂಜಾರಿ
ಅಡ್ಡ ಹಲಗೆ
ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಗೋಪಾಲ ನಾಯ್ಕ್
ದ್ವಿತೀಯ: ಆಲದಪದವು ಮೇಗಿನಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ
ಹಲಗೆ ಮುಟ್ಟಿದವರು: ಬಂಗಾಡಿ ಕುದ್ಮನ್ ಲೋಕಯ್ಯ ಗೌಡ್ರು
ಇದನ್ನೂ ಓದಿ:PHOTOS :ಐಶ್ವರ್ಯಾ- ಅಮರ್ಥ್ಯ ವಿವಾಹ ಸಂಭ್ರಮ: ಗಣ್ಯರು, ಧಾರ್ಮಿಕ ಮುಖಂಡರ ಉಪಸ್ಥಿತಿ
ಹಗ್ಗ ಹಿರಿಯ
ಪ್ರಥಮ: ಕೂಳೂರು ಪೊಯ್ಯೆಲು ಪಿ.ಆರ್. ಶೆಟ್ಟಿ “ಎ”
ಓಡಿಸಿದವರು: ಬೈಂದೂರು ವಿಶ್ವನಾಥ್ ದೇವಾಡಿಗ
ದ್ವಿತೀಯ: ಮಿಜಾರು ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಶೆಟ್ಟಿ “ಎ”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ಹಗ್ಗ ಕಿರಿಯ
ಪ್ರಥಮ: ವಾಮಂಜೂರು ತಿರುವೈಲು ಮಜಲುಮನೆ ಸಂಜೀವ ಮೊಯ್ಲಿ
ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್
ದ್ವಿತೀಯ: ಚೊಕ್ಕಾಡಿ ಕಟಪಾಡಿ ದೇವೀಕ್ ಸಂತೋಷ್ ಶೆಟ್ಟಿ
ಓಡಿಸಿದವರು: ಬೈಂದೂರು ವಿಶ್ವನಾಥ್ ದೇವಾಡಿಗ
ಇದನ್ನೂ ಓದಿ: ವಿಡಿಯೋ: ಜ್ಯೂನಿಯರ್ ಚಿರು ಮುದ್ದುಮುಖ ಅನಾವರಣ ಮಾಡಿದ ಮೇಘನಾ ಸರ್ಜಾ
ನೇಗಿಲು ಹಿರಿಯ
ಪ್ರಥಮ: ಬೋಳದಗುತ್ತು ಜಗದೀಶ್ ಶೆಟ್ಟಿ “ಎ”
ಓಡಿಸಿದವರು: ಬೈಂದೂರು ವಿಶ್ವನಾಥ್ ದೇವಾಡಿಗ
ದ್ವಿತೀಯ: ಇರುವೈಲು ಪಾನಿಲ ಬಾಡ ಪೂಜಾರಿ “ಬಿ”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ನೇಗಿಲು ಕಿರಿಯ
ಪ್ರಥಮ: ಮೂಡಬಿದ್ರಿ ನ್ಯೂ ಪಡಿವಾಲ್ಸ್ ಮಿಹಿತ್ ಮಿಥುನ್ ಶೆಟ್ಟಿ
ಓಡಿಸಿದವರು: ಬೈಂದೂರು ವಿವೇಕ್
ದ್ವಿತೀಯ: ಸಿದ್ದಕಟ್ಟೆ ಪೋಡುಂಬ ಹೊಸಮನೆ ಸರೋಜಿನಿ ಸಂಜೀವ ಶೆಟ್ಟಿ “ಎ”
ಓಡಿಸಿದವರು: ನಕ್ರೆ ಗಿರೀಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು