ಗಡಿಯಾರ : ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದು ಬಾಲಕ ಸಾವು
Team Udayavani, Mar 7, 2022, 6:34 PM IST
ವಿಟ್ಲ : ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ತಂದೆ ಮಗನಿಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬಾಲಕ ಸಾವನ್ನಪ್ಪಿದ್ದು ಆತನ ತಂದೆಯೂ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರ ಸಮೀಪದ ಕೆರೆ ಬಳಿ ಸಂಭವಿಸಿದೆ.
ಗಡಿಯಾರ ನಿವಾಸಿ ದಿನೇಶ್ ಶೆಟ್ಟಿ ಅವರ ಪುತ್ರ, 6ನೇ ತರಗತಿ ವಿದ್ಯಾರ್ಥಿ ಅದ್ವಿತ್(11) ಗಂಭೀರ ಗಾಯಗೊಂಡಿದ್ದು, ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ದಿನೇಶ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬುಡೋಳಿಯ ವಿಸ್ಡಮ್ ಶಾಲೆಯ ಆರನೇ ತರಗತಿ ಕಲಿಯುತ್ತಿರುವ ವಿದ್ಯಾರ್ಥಿ ಸಂಜೆ ಶಾಲೆ ಬಿಟ್ಟು ತನ್ನ ತಂದೆ ಜತೆ ದ್ವಿಚಕ್ರ ವಾಹನದಲ್ಲಿ ಮನೆಗೆ ಹೋಗುತ್ತಿದ್ದ ವೇಳೆ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಢಿಕ್ಕಿ ಹೊಡೆದು ಪರಾರಿಯಾಗಿದೆ.
ಪರಾರಿಯಾಗಿದ್ದ ಲಾರಿಯನ್ನು ನೆಲ್ಯಾಡಿಯಲ್ಲಿ ಸ್ಥಳೀಯರು ಪತ್ತೆ ಹಚ್ಚಿದ್ದಾರೆ. ಘಟನೆಯಲ್ಲಿ ಸ್ಕೂಟರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಇದನ್ನೂ ಓದಿ : 10 ನಿಮಿಷಕ್ಕೊಮ್ಮೆ ಬಾಂಬ್ ಸದ್ದು ಕೇಳುತ್ತಿತ್ತು ; ತಾಯ್ನಾಡಿಗೆ ಮರಳಿದ ಬ್ರಾಹ್ಮಿ ಪಾಟೀಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್