ಕೆಂಜಾರು ಗ್ರಾಮಕರಣಿಕ ಕಚೇರಿ ಗೋಡೆ ಕುಸಿತ; ಅಪಾಯದ ಭೀತಿ


Team Udayavani, Feb 1, 2019, 6:47 AM IST

february-9.jpg

ಮಳವೂರು: ಇಲ್ಲಿನ ಕೆಂಜಾರು ಅಂಬೇಡ್ಕರ್‌ ನಗರದಲ್ಲಿರುವ ಕೆಂಜಾರು ಗ್ರಾಮಕರಣಿಕರ ಕಚೇರಿ ಯ ಗೋಡೆ ಕುಸಿತಗೊಂಡು ಅಪಾಯ ದಲ್ಲಿದೆ. ಕಳೆದ ಮಳೆಗಾಲದಲ್ಲಿ ಕಟ್ಟಡದ ಎದುರು ಭಾಗದ ಗೋಡೆ ಕುಸಿದು ಬಿದ್ದಿತ್ತು. ಆದರೆ ಈಗ ಕಟ್ಟಡದ ಇನ್ನೊಂದು ಗೋಡೆ ಬೀಳುವ ಸ್ಥಿತಿಯ ಲ್ಲಿದೆ, ಜತೆಗೆ ಕಟ್ಟಡದ ಸಮೀಪದಲ್ಲೇ ರಸ್ತೆ ಇರುವುದರಿಂದ ಸಂಚರಿಸುವ ವಾಹನ, ಜನರಿಗೆ ಅಪಾಯ ಕಾದಿದೆ.

ಮಳವೂರು ಗ್ರಾಮದ ಗ್ರಾಮ ಕರಣಿಕರ ಕಚೇರಿ ಪಂಚಾಯತ್‌ ಕಟ್ಟಡದ ಒಂದನೇ ಅಂತಸ್ತಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೆ. ಕೆಂಜಾರಿನ ಗ್ರಾಮ ಕರಣಿಕರ ಕಚೇರಿ ಅಂಬೇಡ್ಕರ್‌ ನಗರದ ಕಟ್ಟಡದಲ್ಲಿತ್ತು. ಸುಮಾರು 35 ವರ್ಷಗಳ ಹಳೆಯ ಕಟ್ಟಡ ಇದಾಗಿದೆ. ಈ ಕಟ್ಟಡದ ಹಿಂಬದಿಯ ಗೋಡೆ, ಛಾವಣಿಗಳು ಈಗಾಗಲೇ ಬಿದ್ದು ಹೋಗಿದೆ. ಕಳೆದ ಬಾರಿಯ ಮಳೆಯಲ್ಲಿ ಕಚೇರಿಯ ಮುಂಭಾಗದ ಗೋಡೆ ಕುಸಿದು ಬಿದ್ದಿದೆ. ಕಚೇರಿಯ ಪಕ್ಕ ದಲ್ಲಿಯೇ ಅಂಬೇಡ್ಕರ್‌ ನಗರ, ಹತ್ತಿರದ ನಗರಕ್ಕೆ ಹೋಗುವ ರಸ್ತೆ ಇದೆ. ಕಚೇರಿಯ ಗೋಡೆಗಳು ಇನ್ನೂ ಕುಸಿತವಾದರೆ ಅದು ರಸ್ತೆಗೆ ಬೀಳಲಿವೆ. ಇದರಿಂದ ಆ ರಸ್ತೆಯಲ್ಲಿ ಹೋಗುವ ವಾಹನ ಮತ್ತು ಪಾದಚಾರಿಗಳಿಗೆ ಅಪಾಯವಿದೆ. ಇದರಿಂದ ರಸ್ತೆಯ ವಾಹನ ಸಂಚಾರಕ್ಕೂ ತಡೆಯಾಗಲಿದೆ.

2 ಗ್ರಾಮಕ್ಕೆ ಒಬ್ಬರೇ ಗ್ರಾಮಕರಣಿಕರು
ಮಳವೂರು, ಕೆಂಜಾರು ಗ್ರಾಮ ಗಳಿಗೆ ಒಬ್ಬರೇ ಗ್ರಾಮಕರಣಿಕರು. ವಾರದಲ್ಲಿ ಮೂರು ದಿನ ಮಳವೂರು ಕಚೇರಿ ಯಲ್ಲಿ, ಮೂರು ದಿನ ಕೆಂಜಾರು ಕಚೇರಿಯಲ್ಲಿ ಕಾರ್ಯ ನಿರ್ವಹಿ ಸುತ್ತಿದ್ದಾರೆ.ಈ ಕಟ್ಟಡ ಗ್ರಾಮ ಕರಣಿಕರಿಗೆ ಮೀಸಲಿರಿಸಿದ 12 ಸೆಂಟ್ಸ್‌ ಜಾಗದಲ್ಲಿದೆ. ಕಟ್ಟಡ ಅಪಾಯದಲ್ಲಿರುವುದರಿಂದ ಗ್ರಾಮ ಕರಣಿಕರ ಕಚೇರಿಯನ್ನು ಪಂ.ಕಟ್ಟಡಕ್ಕೆ ಮತ್ತು ಪಂಚಾಯತ್‌ ಕಟ್ಟಡದಲ್ಲಿ ನಡೆಯುತ್ತಿದ್ದ ಮುಂದುವರಿಕಾ ಶಿಕ್ಷಣ ಇಲಾಖಾ ತರಬೇತಿ ಕೇಂದ್ರವನ್ನು ಅಂಬೇಡ್ಕರ್‌ ನಗರದ ಪಂ. ಸಮುದಾಯ ಭವನಕ್ಕೆ ಸ್ಥಳಾಂತರಿಸಲಾಗಿದೆ.

ಮನವಿ
ಈ ಕಟ್ಟಡದಿಂದ ಸಾರ್ವಜನಿಕರಿಗೆ ಅಪಾಯವನ್ನು ಗಮನಿಸಿ, ಪಂಚಾಯತ್‌ ಸಾಮಾನ್ಯ ಸಭೆಯಲ್ಲಿ ತೆರವುಗೊಳಿಸಲು ನಿರ್ಣಯ ತೆಗೆದುಕೊಂಡು ತಹಶೀಲ್ದಾರರಿಗೆ ಈಗಾಗಲೇ ಮನವಿ ಮಾಡಲಾಗಿದೆ.
– ಗಣೇಶ್‌ ಅರ್ಬಿ,
ಅಧ್ಯಕ್ಷ , ಮಳವೂರು ಗ್ರಾ.ಪಂ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.