ಸರ್ವೀಸ್ ಬಸ್ ನಲ್ಲಿ ಮದುವೆ ಟ್ರಿಪ್! ಟೂರಿಸ್ಟ್ ವಾಹನ ಚಾಲಕರಿಂದ ಬಸ್ಸಿಗೆ ತಡೆ
Team Udayavani, Dec 7, 2020, 12:12 PM IST
ಉಳ್ಳಾಲ: ಮಂಗಳೂರಿನ ಸ್ಟೇಟ್ ಬ್ಯಾಂಕ್ – ಚೇಳ್ಯಾರ್ ಪದವು ನಡುವೆ ಪ್ರಯಾಣಿಕರನ್ನು ಸಾಗಿಸಬೇಕಾಗಿದ್ದ ಸರ್ವೀಸ್ ಬಸ್ ನಲ್ಲಿ ಕಾನೂನಿಗೆ ವಿರುದ್ದವಾಗಿ ಮದುವೆ ಟ್ರಿಪ್ ನಡೆಸುತ್ತಿದ್ದಾರೆ ಎಂದು ಅರೋಪಿಸಿ ದ.ಕ.ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಬಸ್ ಅಸೋಸಿಯೇಷನ್ ನ ಚಾಲಕರು ಮತ್ತು ಮಾಲಕರು ತಡೆ ಒಡ್ಡಿದ್ದು ಬಸ್ ನ ವಿರುದ್ದ ಕೋರ್ಟ್ ಕೇಸು ದಾಖಲಿಸಲಾಗಿದೆ.
ಉಳ್ಳಾಲ ವ್ಯಾಪ್ತಿಯಿಂದ ಮಂಗಳೂರು ಕಡೆ ರೂಟ್ ಟ್ರಿಪ್ ಬದಲಿಸಿ ಮದುವೆಗೆ ಜನರನ್ನು ಕೊಂಡೊಯ್ಯಲಾಗುತ್ತಿತ್ತು ಎಂದು ಅರೋಪಿಸಿ, ತೊಕ್ಕೊಟು ಜಂಕ್ಷನ್ ನಲ್ಲಿ ಟೂರಿಸ್ಟ್ ವಾಹನ ಚಾಲಕ ಮಾಲೀಕರಿಂದ ಬಸ್ ಗೆ ತಡೆ ಒಡ್ಡಲಾಯಿತು.
ಸ್ಧಳಕ್ಕೆ ಸಂಚಾರಿ ಹಾಗೂ ಉಳ್ಳಾಲ ಪೊಲೀಸ್ ಆಗಮಿಸಿದ್ದು, ಬಸ್ಸಿನ ವಿರುದ್ದ ಪರ್ಮೀಟ್ ದುರ್ಬಳಕೆ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ:ವಿದ್ಯಾರ್ಥಿಗಳೇ ಗಮನಿಸಿ: ನಾಳೆ ಭಾರತ್ ಬಂದ್, ಆನ್ ಲೈನ್ ತರಗತಿಯೂ ಬಂದ್!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ