ವೀಕೆಂಡ್ ಕರ್ಫ್ಯೂ : ಸ್ಥಬ್ದವಾದ ಕಡಲ ನಗರಿ ಮಂಗಳೂರು
Team Udayavani, Apr 24, 2021, 11:29 AM IST
ಮಂಗಳೂರು : ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಕಡಲ ನಗರಿ ಮಂಗಳೂರು ಸಂಪೂರ್ಣ ಸ್ಥಬ್ದವಾಗಿದೆ. ಮಾರುಕಟ್ಟೆಗಳು ಸಂಪೂರ್ಣ ಬಂದ್ ಆಗಿದ್ದು, ಎಲ್ಲಾಕಡೆ ಪೊಲೀಸರಿಂದ ನಾಕಾಬಂಧಿ ಹಾಕಲಾಗಿದೆ.
ಖುದ್ದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಫೀಲ್ಡ್ ಗೆ ಇಳಿದು ಕಾನೂನು ಸುವ್ಯಸ್ಥೆಯನ್ನು ಕಾಪಾಡುತ್ತಿದ್ದಾರೆ. ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಜನ ಎಷ್ಟಿದ್ದಾರೆ, ಮಾಸ್ಕ್ ಹಾಕಿದ್ದಾರಾ ಇಲ್ವಾ ಅಂತಾ ತಪಾಸಣೆ ನಡೆಸುತ್ತಿದ್ದಾರೆ.
ಇನ್ನು ವೀಕೆಂಡ್ ಕರ್ಫ್ಯೂ ಜಾರಿ ಹಿನ್ನೆಲೆ 10 ಗಂಟೆ ನಂತರ ಮಂಗಳೂರು ಸಂಪೂರ್ಣ ಸ್ಥಬ್ದವಾಗಿದೆ. ಅನಾವ್ಯಕವಾಗಿ ಓಡಾಡುವವರ ಮೇಲೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಮುಖ್ಯ ರಸ್ತೆಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ಬಂದ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ