“ಚಲನಚಿತ್ರ ವೀಕ್ಷಣೆ ವಿಮರ್ಶಾತ್ಮಕವಾದಾಗ ರಸಗ್ರಹಣ ಸಾಧ್ಯ’
Team Udayavani, Apr 25, 2019, 6:30 AM IST
ಉಡುಪಿ: ಚಲನಚಿತ್ರಗಳಲ್ಲಿ ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ ಪ್ರಭಾವದ ಹಿನ್ನೆಲೆ ಇದೆ. ನಿರ್ದೇಶಕ ದೃಶ್ಯ, ಶ್ರಾವ್ಯ ಹಾಗೂ ತಾಂತ್ರಿಕತೆಯನ್ನು ಬಳಸಿಕೊಂಡು ತನ್ನ ಉದ್ದೇಶಕ್ಕೆ ತಕ್ಕನಾಗಿ ಚಿತ್ರೀಕರಿಸುತ್ತಾನೆ. ಆದರೆ ಪ್ರೇಕ್ಷಕ ಚಲನಚಿತ್ರಗಳನ್ನು ವೀಕ್ಷಿಸುವಾಗ ಸತ್ಯಾಸತ್ಯತೆಯ ಅರಿವಿನ ಪ್ರಜ್ಞೆಯಿಂದ ವೀಕ್ಷಿಸಬೇಕೇ ಹೊರತು ಭಾವುಕರಾಗಿ ಅಲ್ಲ. ಪ್ರೇಕ್ಷಕ ಗ್ರಾಹಕ ಬಯಕೆಗಳನ್ನು ಮೀರಿ, ಚಲನಚಿತ್ರಗಳನ್ನು ನೋಡುವುದಕ್ಕಿಂತ ವಿಮಶಾìತ್ಮಕವಾಗಿ ಕಾಣುವುದರ ಮೂಲಕ ಅರ್ಥೈಸಿಕೊಂಡಾಗ ‘ರಸಗ್ರಹಣ’ ಸಾಧ್ಯ ಎಂದು ಚಲನಚಿತ್ರ ವಿಮರ್ಶಕ ಪ್ರೊ| ಕೆ. ಫಣಿರಾಜ್ ಹೇಳಿದರು.
ಡಾ| ಟಿ. ಎಂ. ಎ. ಪೈ ಶಿಕ್ಷಣ ಮಹಾವಿದ್ಯಾಲಯದಲ್ಲಿ ತೃತೀಯ ಸೆಮಿಸ್ಟರ್ ವಿದ್ಯಾರ್ಥಿ ಶಿಕ್ಷಕರಿಗಾಗಿ ನಡೆದ “ಚಲನಚಿತ್ರ ರಸಗ್ರಹಣ’ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಚಲನಚಿತ್ರ ತಾಂತ್ರಿಕತೆ ಮತ್ತು ಅದು ಜನಸಾಮಾನ್ಯರ ಮೇಲೆ ಬೀರುವ ಪರಿಣಾಮ ಕುರಿತು ಮಾಹಿತಿ ನೀಡಿ ಮಾತನಾಡಿದರು.
ಕಾಲೇಜಿನ ಸಮನ್ವಯಾಧಿಕಾರಿ ಡಾ| ಮಹಾಬಲೇಶ್ವರ ರಾವ್ ಕಾರ್ಯಾಗಾರದ ಉದ್ದೇಶ ನಿರೂಪಿಸಿದರು. ಖ್ಯಾತ ಕತೆಗಾರ್ತಿ ವೈದೇಹಿ ಅವರ “ದಾಳಿ’ ಕಥಾಧಾರಿತ ಮೇದಿನಿ ಕೆಳಮನೆ ನಿರ್ದೇಶನದ ಕಿರುಚಿತ್ರದ ಬಗ್ಗೆ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್