ಮುನೀರ್ಗೆ ಯುವತಿ ಬೆಂಬಲ: ಫೇಸ್ಬುಕ್ನಲ್ಲಿ ಅವಹೇಳನ; ದೂರು
Team Udayavani, Feb 23, 2018, 8:53 AM IST
ಮಂಗಳೂರು: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಸಿಪಿಎಂ ಅಭ್ಯರ್ಥಿಯಾಗಿ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಸ್ಪರ್ಧಿಸಲಿದ್ದು, ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದ್ದಂತೆ ಅವರನ್ನು ಬೆಂಬಲಿಸಿರುವ ಯುವತಿಗೆ ಕಿಡಿಗೇಡಿಯೊಬ್ಬ ಅವಹೇಳನ ಮಾಡುವಂತಹ ಕಮೆಂಟ್ಸ್ಗಳನ್ನು ಫೇಸ್ಬುಕ್ನಲ್ಲಿ ಹಾಕಿರುವ ಬಗ್ಗೆ ಉರ್ವ ಠಾಣೆಗೆ ದೂರು ನೀಡಲಾಗಿದೆ.
ಮುನೀರ್ ಕಾಟಿಪಳ್ಳ ಸ್ಪರ್ಧಿಸುವ ವಿಚಾರ ತಿಳಿಯುತ್ತಿದ್ದಂತೆ ಡಿವೈಎಫ್ಐಯಲ್ಲಿ ಸಕ್ರಿಯರಾಗಿರುವ ಯುವತಿ ಮುನೀರ್ ಅವರನ್ನು ಬೆಂಬಲಿಸಿದ್ದರು.
ಇದನ್ನು ವಿರೋಧಿಸಿದ ಹರೀಶ್ ರಾಜ್ ಎಂಬಾತ ಜಾತಿ ನಿಂದನೆ ಮಾಡುವ ಮೂಲಕ ಕೀಳು ಭಾಷೆಯಲ್ಲಿ ಜರೆದು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದ. ಈತನ ವಿರುದ್ಧ ಯುವತಿ ಉರ್ವ ಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿಯನ್ನು ಕೂಡಲೇ ಬಂಧಿಸುವಂತೆ ಡಿವೈಎಫ್ಐ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?