ಏಕಕಾಲಕ್ಕೆ ಎರಡೂ ಕೈಗಳಿಂದ ಬರೆದು ದಾಖಲೆ


Team Udayavani, Sep 14, 2020, 10:19 PM IST

ಏಕಕಾಲಕ್ಕೆ ಎರಡೂ ಕೈಗಳಿಂದ ಬರೆದು ದಾಖಲೆ

ಆದಿ ಸ್ವರೂಪ ಅವರು ಎರಡೂ ಕೈಗಳಿಂದ ಬರೆಯುವುದನ್ನು ಪ್ರದರ್ಶಿಸಿದರು.

ಮಹಾನಗರ: ಏಕಕಾಲಕ್ಕೆ ಎರಡೂ ಕೈಗಳಿಂದ ಇಂಗ್ಲಿಷ್‌ ಪದಗಳನ್ನು ಸುಂದರವಾಗಿ ಒಂದು ನಿಮಿಷಕ್ಕೆ 45 ಪದಗಳಂತೆ ಯುನಿಡೈರೆಕ್ಷನಲ್‌ ಶೈಲಿಯಲ್ಲಿ ಬರೆಯುವ ಮಂಗಳೂರಿನ ಬಾಲಕಿ ಆದಿ ಸ್ವರೂಪ ಅವರ ಸಾಧನೆಗೆ ಉತ್ತರ ಪ್ರದೇಶದ ಬರೇಲಿಯಾ ಲತಾ ಫೌಂಡೇಶನ್‌ ಸಂಸ್ಥೆಯು ಎಕ್ಸ್ ಕ್ಲೂಸಿವ್‌ ವರ್ಲ್ಡ್‌ ರೆಕಾರ್ಡ್‌ ಘೋಷಿಸಿದೆ.

ಮಂಗಳೂರಿನ ಸ್ವರೂಪ ಅಧ್ಯ ಯನ ಕೇಂದ್ರದ ಗೋಪಾಡ್ಕರ್‌- ಸುಮಾಡ್ಕರ್‌ ಪುತ್ರಿಯಾಗಿರುವ ಆದಿ ಅವರು 2 ವರ್ಷಗಳ ಹಿಂದೆ ಸ್ವರೂಪ ಅಧ್ಯಯನ ಕೇಂದ್ರ ದಲ್ಲಿ ಎರಡೂ ಕೈಗಳಿಂದ ಬರೆ ಯುವುದನ್ನು ಆರಂಭಿಸಿದ್ದು, ಇದೀಗ ಎರಡೂ ಕೈಗಳಿಂದ ಹತ್ತು ರೀತಿಗಳಲ್ಲಿ ಬರೆಯುವುದನ್ನು ರೂಢಿಸಿಕೊಂಡಿದ್ದಾರೆ.

ಸೋಮವಾರ ನಗರದ ಖಾಸಗಿ ಹೊಟೇಲ್‌ ಸಭಾಂಗಣದಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ತಮ್ಮ ಸಾಧನೆಯ ಅನಾವರಣ ಮಾಡಿದರು. ಸುದ್ದಿ ಗೋಷ್ಠಿಯಲ್ಲಿ ಕೇಂದ್ರದ ಪ್ರಾಂಶುಪಾಲ ಸುಮಾಡ್ಕರ್‌ ಉಪಸ್ಥಿತರಿದ್ದರು.

ಬಹುಮುಖ ಪ್ರತಿಭೆ
ಆದಿಸ್ವರೂಪ ಬಹುಮುಖ ಪ್ರತಿಭೆಯ ಬಾಲಕಿ. ಕಲಿಸದೆ ಕಲಿಯುವ ಸ್ವರೂಪ ಶಿಕ್ಷಣದ ಸ್ವಕಲಿಕಾ ವಿಧಾನದಂತೆ ಒಂದೂವರೆ ವರ್ಷ ಪ್ರಾಯದಲ್ಲೇ ಓದಲು, ಎರಡೂವರೆ ವರ್ಷ ಪ್ರಾಯದಲ್ಲಿ ದಿನಕ್ಕೆ 30 ಪುಟಗಳಷ್ಟು ಬರೆಯುವ ಸಾಮರ್ಥ್ಯ ಮೈಗೂಡಿಸಿದ್ದರು. ಹಾಗೆ ಸ್ವಯಂ ಆಸಕ್ತಿಯಿಂದ ಅಭ್ಯಾಸ ಮಾಡಿದ್ದು, ಎಂದೂ ಶಾಲೆಗೆ ಹೋಗದೆ ಇದೀಗ 10ನೇ ತರಗತಿಯ ಪರೀಕ್ಷೆಯನ್ನು ಖಾಸಗಿಯಾಗಿ ಎರಡೂ ಕೈಗಳಿಂದ ಬರೆಯಲು ಸಿದ್ಧರಾಗಿದ್ದಾರೆ. ಹಿಂದೂಸ್ತಾನಿ ಸಂಗೀತವನ್ನು ಪಂಡಿತ್‌ ರವಿಕಿರಣ್‌ ಅವರ ಬಳಿ ಅಭ್ಯಾಸ ಮಾಡುತ್ತಿದ್ದಾರೆ. 7 ವರ್ಷಗಳಲ್ಲಿ 50ಕ್ಕೂ ಹೆಚ್ಚು ಯಕ್ಷಗಾನ ಪ್ರದರ್ಶನ ನೀಡಿದ್ದಾರೆ. ಈಗಾಗಲೇ 40 ಕತೆಗಳುಳ್ಳ ಕಥಾ ಸಂಕಲನ ಹೊರತಂದಿದ್ದಾರೆ. 40 ಚಿತ್ರಗಳ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವನ್ನೂ ನಡೆಸಿದ್ದಾರೆ. ಇಂಗ್ಲಿಷ್‌ನಲ್ಲಿ ಫ್ಯಾಂಟಸಿ ಕಾದಂಬರಿ ಬರೆಯುತ್ತಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.