ಯೇನಪೊಯ ವಿ. ವಿ: ಇಸ್ಲಾಮಿಕ್‌ ಶಿಕ್ಷಣ, ಸಂಶೋಧನಾ ಕೇಂದ್ರ ಉದ್ಘಾಟನೆ


Team Udayavani, Apr 6, 2017, 11:46 AM IST

06-REPORTER-1.jpg

ಮಂಗಳೂರು: ವಿ.ವಿ. ಶೈಕ್ಷಣಿಕ ಸಂಪನ್ಮೂಲಗಳನ್ನು ಗಂಭೀರ ವಿಷಯಗಳ ಮೇಲೆ ಆಳವಾಗಿ ಪ್ರತಿ ಬಿಂಬಿಸಲು ಮತ್ತು ಪ್ರಚಾರ ಹಾಗೂ ಅಂತರ-ವಿಭಾಗೀಯ ಶಿಕ್ಷಣದ ದೃಷ್ಟಿ ಕೋನದಿಂದ ಎಲ್ಲಾ ವಿಷಯಗಳ ಬಗ್ಗೆ ಜ್ಞಾನವನ್ನು ವೃದ್ಧಿಸಿ ಅಂತರ್‌ದೃಷ್ಟಿಯ
ಚಿಂತನೆಯನ್ನು ಸುಗಮಗೊಳಿಸಲು, ಯೇನಪೊಯ ವಿಶ್ವವಿದ್ಯಾನಿಲಯವು ಇಸ್ಲಾಮಿಕ್‌ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಿದ್ದು, ಇದರ ಉದ್ಘಾಟನಾ ಸಮಾರಂಭವು ಎ. 4ರಂದು ನಡೆಯಿತು.

ಕುಲಪತಿ ಯೇನಪೊಯ ಅಬ್ದುಲ್ಲಾ ಕುಂಞಿ ಅವರು,  ಕೇಂದ್ರದ ಉದ್ಘಾಟನೆ ಬಗ್ಗೆ ಅಪಾರ ಸಂತೋಷ ವ್ಯಕ್ತಪಡಿಸಿ, ಇದು ಯೇನಪೊಯ ವಿ.ವಿ. ಇತಿಹಾಸದಲ್ಲಿ ಮತ್ತೂಂದು ಮೈಲಿ ಗಲ್ಲಾಗಲೆಂದು ಆಶಿಸಿದರು.  ಉಪ ಕುಲಪತಿಗಳಾದ ಡಾ| ವಿಜಯಕುಮಾರ್‌ ಅವರು ಸಂಕ್ಷಿಪ್ತ ವಾಗಿ ಕೇಂದ್ರದ ಕಾರ್ಯನಿರ್ವಹಣೆ ಯ ರೀತಿ ವಿವರಿಸಿ, ಸಲಹಾ ಮಂಡಳಿ ಮಾರ್ಗದರ್ಶನದಲ್ಲಿ ಕೇಂದ್ರವು ಬಯಸಿದ ಗುರಿಗಳನ್ನು ಸರಾಗವಾಗಿ ಸಾಸಲೆಂದು ಆಶಿಸಿದರು.

ಡಾ| ಜಾವೇದ್‌ ಜಮೀಲ್‌, ಬೃಹತ್‌ ಸಾಮರ್ಥ್ಯವನ್ನು ಹೊಂದಿದ ಕೆಲಸವನ್ನು ತಮಗೆ ವಹಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತಾ, “ಇಂದಿನ ಜಗತ್ತಿ ನಲ್ಲಿ ಜೀವನ ಮತ್ತು ಮಾನವ ಕುಲದ ಯೋಗಕ್ಷೇಮದ ಬದಲಿಗೆ ಅರ್ಥಶಾಸ್ತ್ರಕ್ಕೆ ಹೆಚ್ಚು ಪ್ರಾಮುಖ್ಯತೆ
ನೀಡುತ್ತ ಧಾರ್ಮಿಕ ಮೌಲ್ಯಗಳನ್ನು ಪಕ್ಕಕ್ಕೆ ಸರಿಸಿರುವುದು  ಪ್ರಪಂಚದಲ್ಲಿ ಚಾಲ್ತಿಯಲ್ಲಿರುವ ಎಲ್ಲ ಗೊಂದಲ ಮತ್ತು ವಿವಿಧ ರೋಗಗಳ ಹರಡು ವಿಕೆಗೆ ಕಾರಣವಾಗಿದೆ’ ಎಂದು ಹೇಳಿದರು. 

ಅವರು ಇಸ್ಲಾಮಿಕ್‌ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರವನ್ನು ಒಂದು ಪೂರ್ಣ ಪ್ರಮಾಣದ ವಿಭಾಗವಾಗಿ ಅಭಿವೃದ್ಧಿಪಡಿಸುವ ಅಗತ್ಯವನ್ನು ವ್ಯಕ್ತಪಡಿಸುತ್ತಾ,  ಯೆನೆಪೋಯ ವಿಶ್ವ ವಿದ್ಯಾಲಯದ ಇಂತಹ ವಿನೂತನ ಪ್ರಯತ್ನವು ಇಡೀ ವಿಶ್ವದ ಗಮನ ಸೆಳೆಯಲೆಂದು ಆಶಿಸಿದರು. ಕುಲಸಚಿವ ಡಾ| ಶ್ರೀಕುಮಾರ್‌ ಮೆನನ್‌, ಹಣಕಾಸು ನಿರ್ದೇಶಕ ´‚‌ರ್ಹಾದ್‌ ಯೇನಪೊ ಮೊದಲಾದವರು ಉಪಸ್ಥಿತರಿದ್ದರು.

ಈ ಕೇಂದ್ರವು ಆರೋಗ್ಯ ಮತ್ತು ಸಮಾಜ ವಿಜ್ಞಾನ ಸೇರಿದಂತೆ ಇಸ್ಲಾಂನ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಶಿಕ್ಷಣವನ್ನು ಮುಂದುವರಿಸುವಲ್ಲಿ ಸಹಕರಿಸುತ್ತದೆ. ಖ್ಯಾತ ಚಿಂತಕ ಮತ್ತು ಇಸ್ಲಾಮಿಕ್‌ ಅಧ್ಯಯನಗಳ ಮೇಲೆ ಹೆಚ್ಚು ಪುಸ್ತಕಗಳನ್ನು ಬರೆದಿರುವ ಡಾ| ಜಾವೇದ್‌ ಜಮೀಲ್‌ ಅವರನ್ನು ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.

ಟಾಪ್ ನ್ಯೂಸ್

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.