ಮಂಗಳೂರು : ಕ್ವಾರಿ ಹೊಂಡದಲ್ಲಿ ಈಜಲು ಹೋದ ಯುವಕ ಸಾವು
Team Udayavani, Jul 24, 2022, 9:51 PM IST
ಮಂಗಳೂರು : ಉಲೈಬೆಟ್ಟು ಕಾಯರಪದವು ಎಂಬಲ್ಲಿ ಕೆಂಪು ಕಲ್ಲಿನ ಕ್ವಾರಿ ಮಳೆಗಾಲದ ನೀರು ತುಂಬಿದ ಹೊಂಡದಲ್ಲಿ ಈಜಲು ಹೋಗಿ ಯುವಕನೊಬ್ಬ ಸಾವನ್ನಪ್ಪಿರುವ ದುರ್ಘಟನೆ ಭಾನುವಾರ (ಆ. 24)ರಂದು ಸಂಜೆ ನಡೆದಿದೆ.
ಮೃತ ಯುವಕ ಜೋಕಟ್ಟೆ ನಿವಾಸಿ ಶಿಯಾಬ್ (21) ಎನ್ನುವವನಾಗಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಶಿಯಾಬ್ ಹಾಗೂ ಆತನ ಗೆಳೆಯರು ಕ್ರಿಕೆಟ್ ಆಟವಾಡಿ ನಂತರ ಅಲ್ಲಿಯೇ ಮೈದಾನದ ಪಕ್ಕದ್ದಲ್ಲಿ ಈಜಲು ಹೋದಾಗ ಅವಘಡ ಸಂಭವಿಸಿದೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ