ಪ್ರತೀ ಠಾಣೆ ವ್ಯಾಪ್ತಿಯಲ್ಲಿ ನೂರು ಪ್ರಕರಣ ದಾಖಲು: ಡಾ| ರಾಜೇಂದ್ರ


Team Udayavani, Sep 30, 2020, 10:29 PM IST

ಪ್ರತೀ ಠಾಣೆ ವ್ಯಾಪ್ತಿಯಲ್ಲಿ ನೂರು ಪ್ರಕರಣ ದಾಖಲು: ಡಾ| ರಾಜೇಂದ್ರ

ಬೆಳ್ತಂಗಡಿ: ತಾಲೂಕು ಸಮುದಾಯ ಅಸ್ಪತ್ರೆಯಲ್ಲಿ ನೂತನ ಡಯಾಲಿಸಿಸ್‌ ಯಂತ್ರಕ್ಕೆ ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಚಾಲನೆ ನೀಡಿದರು.

ಬೆಳ್ತಂಗಡಿ: ಕೋವಿಡ್‌ ಪ್ರಕರಣ ನಿಯಂತ್ರಣಕ್ಕೆ ತರುವ ಸಲುವಾಗಿ ಪ್ರತಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರತಿ ನಿತ್ಯ 100 ಪ್ರಕರಣ ದಾಖಲಿಸುವಂತೆ ಸೂಚನೆ ನೀಡಲಾಗಿದೆ. ಜತೆಗೆ ಗ್ರಾಮ ಮಟ್ಟದಲ್ಲಿ ಗರಿಷ್ಠವಾಗಿ ಪರೀಕ್ಷಾ ಮಿತಿ ಹೆಚ್ಚಿಸಲಾಗುವುದು. ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಪರೀಕ್ಷೆಗೆ ಒಳಗಾಗಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಹೇಳಿದರು.

ಬೆಳ್ತಂಗಡಿ ತಾ|ನಲ್ಲಿ ವಿವಿಧ ಇಲಾ ಖೆಗಳಡಿ ಕೈಗೊಳ್ಳಬೇಕಾಗಿರುವ ಅಭಿವೃದ್ಧಿ ಕಾರ್ಯ ಕ್ರಮದ ವಿಚಾರವಾಗಿ ಸಭೆ ನಡೆಸಿ ಬಳಿಕ ಮಾಧ್ಯಮದೊಂದಿಗೆ ಮಾತ ನಾಡಿದರು. ಬೆಳ್ತಂಗಡಿ ಅಭಿವೃದ್ಧಿ ಪೂರಕ ಯೋಜ ನೆಗಳಾದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಅಭಿವೃದ್ಧಿ, ಕುಡಿಯುವ ನೀರು, ಘನತ್ಯಾಜ್ಯ ಘಟಕ ನಿರ್ವಹಣೆ ಕುರಿತಾದ ಒಂದಿಷ್ಟು ಅಭಿವೃದ್ಧಿ ಪೂರಕ ವಿಚಾರಗಳನ್ನು ಸಂಬಂ ಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಡಯಾ ಲಿಸಿಸ್‌ಯಂತ್ರ ಸಮಸ್ಯೆ ಬಗ್ಗೆ ದೂರು ಕೇಳಿ ಬಂದ ಹಿನ್ನೆಲೆ ಪರಿಶೀಲನೆ ನಡೆಸಲಾಗಿದೆ. ಹೊಸ ಡಯಾಲಿಸಿಸ್‌ ಯಂತ್ರ ಜತೆಗೆ 7 ಯಂತ್ರಗಳು ರೋಗಿಗಳ ತುರ್ತು ಸೇವೆಗೆ ಲಭ್ಯವಾಗಲಿದೆ. ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿತ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆ ಕ್ರಮ ಕೈಗೊಳ್ಳುವ ಸಲುವಾಗಿ ಸರಕಾರಿ ಆಸ್ಪತ್ರೆಯಲ್ಲಿ ಸೋಂಕಿತರ ಚಿಕಿತ್ಸೆಗೊಳಪಡಿಸುವುದು, ಆಹಾರ, ಸ್ವತ್ಛತೆ ಮತ್ತು ಸರಕಾರದಿಂದ ಬಂದ ವೆಂಟಿಲೇಟರ್‌ಗಳನ್ನು ಹೇಗೆ ಸದುಪಯೋಗ ಪಡಿಸಬಹುದು ಮುಂತಾದ ವಿಚಾರವಾಗಿ ಕ್ರಮ ಕೈಗೊಳ್ಳಲು ಆರೋಗ್ಯಧಿಕಾರಿ, ತಹಶೀಲ್ದಾರ್‌ಗೆ ಸೂಚಿಸಿದ್ದೇನೆ ಎಂದರು.

ಗುತ್ತಿಗೆ ನೌಕರರ ಸಮಸ್ಯೆ
ಗುತ್ತಿಗೆ ನೌಕರರ ವೇತನ ಹಾಗೂ ಖಾಯಂಗೊಳಿಸುವ ಬೇಡಿಕೆಯಿಟ್ಟು ಮುಷ್ಕರ ಕೈಗೊಂಡಿದ್ದರಿಂದ ಅವರ ವೇತನ ಖಡಿತಗೊಳಿಸಿ ಕ್ರಮ ಕೈಗೊಳ್ಳಲು ಸರಕಾರದ ಹಂತದಲ್ಲಿ ನಿರ್ದೇಶನ ಸಿಕ್ಕಿದೆ.

ನಿವೇಶನ ವೀಕ್ಷಿಸಿದ ಜಿಲ್ಲಾಧಿಕಾರಿ
ಬೆಳ್ತಂಗಡಿ ಪ.ಪಂ. ವ್ಯಾಪ್ತಿಗೊಳಪಟ್ಟಂತೆ ನಿವೇಶನ ಹಂಚಿಕೆಗೆ ಕಲ್ಲಗುಡ್ಡೆ ಪ್ರದೇಶದಲ್ಲಿ ಮೀಸಲಿರಿಸಿದ 4.04 ಎಕ್ರೆ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿದರು. 128 ನಿವೇಶನ ಗುರುತಿಸಲಾಗಿದ್ದು, 110 ಸೈಟ್‌ ಪರಿಶೀಲನೆ ಹಂತದಲ್ಲೇ ಇದೆ ಎಂದು ಪ.ಪಂ. ಮುಖ್ಯಾಧಿಕಾರಿ ಸುಧಾಕರ್‌ ಮಾಹಿತಿ ನೀಡಿದರು. ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿ ಅವರೊಂದಿಗೆ ಸಮಾಲೋಚನೆ ನಡೆಸಿ ಬಳಿಕ ನಿವೇಶನ ಹಂಚಿಕೆ ಪ್ರಕ್ರಿಯೆಗೆ ಮುಂದಾಗುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಶಾಸಕ ಹರೀಶ್‌ ಪೂಂಜ, ಪುತ್ತೂರು ಸಹಾಯಕ ಆಯುಕ್ತ ಯತೀಶ್‌ ಉಳ್ಳಾಲ್‌, ತಹಶೀಲ್ದಾರ್‌ ಮಹೇಶ್‌ ಜೆ., ನ.ಪಂ. ಸದಸ್ಯರಾದ ಜಯಾನಂದ ಗೌಡ, ಶರತ್‌, ಎಂಜಿನಿಯರ್‌ ಮಹಾವೀರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.