34.39 ಕೋ.ರೂ. ಬೆಳೆ ಸಾಲ ಮನ್ನಾ ಹಣ ವಾಪಸ್‌

ತಾಲೂಕಿನ 23 ಪ್ರಾ.ಕೃ.ಪ.ಸ. ಸಂಘದಲ್ಲಿನ 4,965 ಫಲಾನುಭವಿಗಳ ಹಣ ಹಿಂದಕ್ಕೆ

Team Udayavani, Sep 28, 2019, 5:00 AM IST

w-23

ಸುಳ್ಯ: ಕಳೆದ ಸರಕಾರದ ಅವಧಿಯಲ್ಲಿ ಘೋಷಿಸಿದ ಸಹಕಾರ ಸಂಘಗಳಲ್ಲಿನ ಬೆಳೆಸಾಲ ಮನ್ನಾಕ್ಕೆ ಸಂಬಂಧಿಸಿ ತಾಲೂಕಿನ 23 ಸಹಕಾರ ಸಂಘಗಳ 4,965 ಫಲಾನುಭವಿಗಳಿಗೆ ಮನ್ನಾ ಹಣ ವಿವಿಧ ಕಾರಣಗಳಿಂದ ಪಾವತಿ ಆಗದೆ ವಾಪಾಸು ಹೋಗಿದೆ!

ಬ್ಯಾಂಕ್‌ ಖಾತೆಗೆ ಆಧಾರ್‌ ಕಾರ್ಡ್‌ ಲಿಂಕ್‌ ಆಗದಿರುವುದು ಸೇರಿದಂತೆ ವಿವಿಧ ಕಾರಣಗಳಿಂದ ಸಾಲ ಮನ್ನಾ ಹಣ ಮಂಜೂರಾಗಿದ್ದರೂ, ಅದು ಫಲಾನುಭವಿಗಳ ಖಾತೆಗೆ ಬಾರದೆ ಮತ್ತೆ ಅಪೆಕ್ಸ್‌ ಬ್ಯಾಂಕ್‌ಗೆ ರಿರ್ಟನ್‌ ಹೋಗಿದೆ.

ತಾ|ನ 23 ಸಹಕಾರ ಸಂಘಗಳ 4,965 ಫಲಾನುಭವಿಗಳ 34.39 ಕೋ.ರೂ. ಮನ್ನಾ ಹಣ ಖಾತೆಗೆ ಜಮೆಯಾಗಿಲ್ಲ. ಈ ಹಣ ಡಿಸಿಸಿ ಬ್ಯಾಂಕ್‌ ಖಾತೆಗೆ ಬಂದಿದ್ದರೂ, ತಾಂತ್ರಿಕ ಕಾರಣದಿಂದ ಜಮೆಯಾಗದೆ ಅಪೆಕ್ಸ್‌ ಬ್ಯಾಂಕ್‌ಗೆ ವಾಪಾಸಾಗಿದೆ. ಪ್ರಾ.ಕೃ.ಪ.ಸ. ಸಂಘಗಳಿಂದ ಹಣ ಮಂಜೂರಾದ ಬಗ್ಗೆ ತಿಳಿದು ಅಕೌಂಟ್‌ ಪರಿಶೀಲಿಸಿದಾಗ ಮನ್ನಾ ಹಣ ಜಮೆಯಾಗಿಲ್ಲ. ಹೀಗಾಗಿ ಫಲಾನುಭವಿಗಳು ಮತ್ತೆ ಸೊಸೈಟಿಗೆ ಅಲೆದಾಡುವ ಪರಿಸ್ಥಿತಿ ಉಂಟಾಗಿತ್ತು.

2,000 ಮಂದಿಗೆ ಮಾತ್ರ ಮನ್ನಾ ಹಣ
ತಾಲೂಕಿನಲ್ಲಿ 14,144 ಮಂದಿ ಫಲಾನುಭವಿಗಳ 118.12 ಕೋ.ರೂ. ಮನ್ನಾ ಹಣ ಪಾವತಿಗೆ ಬೇಡಿಕೆ ಇಡಲಾಗಿತ್ತು. ಇದರಲ್ಲಿ ಈ ತನಕ ಸಹಕಾರ ಸಂಘದಲ್ಲಿ ಸಾಲ ಹೊಂದಿರುವ 2,000 ಫಲಾನುಭವಿಗಳ 14.11 ಕೋ.ರೂ. ಮನ್ನಾ ಹಣ ಮಾತ್ರ ಖಾತೆಗೆ ಜಮೆಯಾಗಿದೆ. ಇಲ್ಲಿ ಪಾವತಿಗಿಂತ ಬಾಕಿ ಇರುವ ಸಂಖ್ಯೆಯೇ ಹೆಚ್ಚಾಗಿದೆ.

ಸಮಸ್ಯೆ ಸರಿಪಡಿಸುತ್ತೇವೆ
ಫಲಾನುಭವಿಗಳಲ್ಲಿನ ಆಧಾರ್‌ ಲಿಂಕ್‌ ಆಗದಿರುವುದು ಮೊದಲಾದ ಸಮಸ್ಯೆಗಳಿವೆ. ಇವು ಸರಿಯಾದ ತತ್‌ಕ್ಷಣ ಮತ್ತೆ ಹಣ ಖಾತೆಗೆ ಜಮೆ ಆಗಲಿದೆ. ಸಮಸ್ಯೆ ಸರಿಪಡಿಸುತ್ತಿದ್ದೇವೆ.
– ಶಿವಲಿಂಗಯ್ಯ, ಸಹಕಾರ ಇಲಾಖೆ ಅಧಿಕಾರಿ

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.