ಎ. 10: ಕಾನೂನು ಸಾಕ್ಷರತೆ, ಸಂಚಾರಿ ಲೋಕ ಅದಾಲತ್
Team Udayavani, Apr 9, 2019, 6:00 AM IST
ಈಶ್ವರಮಂಗಲ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆ ಸಮಿತಿ ಪುತ್ತೂರು, ವಕೀಲರ ಸಂಘ ಪುತ್ತೂರು ಆಶ್ರಯದಲ್ಲಿ ಈಶ್ವರಮಂಗಲ ಮೇನಾಲ ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ಸಹಯೋಗಲ್ಲಿ ಕಾನೂನು ಸಾಕ್ಷರತಾ ರಥ ಅಭಿಯಾನ ಮತ್ತು ಸಂಚಾರಿ ಲೋಕ ಅದಾಲತ್ ಎ. 10ರಂದು ಬೆಳಗ್ಗೆ 11 ಗಂಟೆಗೆ ಸ್ಕೂಲ್ ಕ್ಯಾಂಪಸ್ನಲ್ಲಿ ನಡೆಯಲಿದೆ.
ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಮನೋಹರ ಕೆ.ವಿ. ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಲಯಾಲಯದ ನ್ಯಾಯಾಧೀಶ ಶಿವಣ್ಣ, ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷ, ಹಿರಿಯ ವ್ಯಾವಹಾರಿಕ ನ್ಯಾಯಾಧೀಶ ಮಂಜುನಾಥ, ಪುತ್ತೂರು ಜೆಎಂಎಫ್ಸಿ ಪ್ರಧಾನ ವ್ಯಾವಹಾರಿಕ ನ್ಯಾಯಾಧೀಶ ಲತಾದೇಶಿ ಜೆ.ಎ.,ನ್ಯಾಯಾಧೀಶ ಪ್ರಕಾಶ್ ಪಿ.ಎಂ., ಕಿಶನ್ ಬಿ. ಮಡಲಗಿ, ಮೇನಾಲ ಮಧುರಾ ಇಂಟರ್ ನ್ಯಾಶನಲ್ನ ಸಂಚಾಲಕ ಅಬೂಬಕರ್, ಮುಖ್ಯ ಶಿಕ್ಷಕಿ ಎ. ಮಮತಾ ವಿರಾಜಪೇಟೆ, ವಕೀಲರ ಸಂಘದ ಉಪಾಧ್ಯಕ್ಷ ಸುರೇಶ್ ರೈ ಪಡ್ಡಂಬೈಲು, ಕಾರ್ಯದರ್ಶಿ ಮಂಜುನಾಥ ಎನ್.ಎಸ್., ಖಚಾಂಚಿ ದಿವ್ಯರಾಜ್ ಹೆಗ್ಡೆ, ಜೊತೆ ಕಾರ್ಯದರ್ಶಿ ಮಮತಾ ಸುವರ್ಣ, ದ.ಕ. ಜಿಲ್ಲಾ ಮಹಿಳಾ ಸಾಂತ್ವನ ಕೇಂದ್ರದ ಜೋಹರಾ ನಿಸಾರ್ ಅಹ್ಮದ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು