ದುಬಾೖಯಿಂದ ಮರಳಿದ ವ್ಯಕ್ತಿ ಆಸ್ಪತ್ರೆಗೆ ದಾಖಲು


Team Udayavani, Mar 24, 2020, 11:57 PM IST

ದುಬಾೖಯಿಂದ ಮರಳಿದ ವ್ಯಕ್ತಿ ಆಸ್ಪತ್ರೆಗೆ ದಾಖಲು

ಉಪ್ಪಿನಂಗಡಿ: ದುಬಾೖಯಿಂದ ಬೆಂಗಳೂರು ಮೂಲಕ ಕರಾಯಕ್ಕೆ ಬಂದಿರುವ ಯುವಕನೋರ್ವ ಕೆಮ್ಮು-ನೆಗಡಿಯಿಂದ ಬಳಲುತ್ತಿದ್ದು, ಸ್ಥಳೀಯ ಪಂಚಾಯತ್‌ ಆಡಳಿತದ ಸೂಚನೆ ಮೇರೆಗೆ ಪುತ್ತೂರು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳವಾರ ನಡೆದಿದೆ.

23 ವರ್ಷ ವಯೋಮಾನದ ಈ ಯುವಕ ಕಳೆದ ಮೂರು ದಿನಗಳ ಹಿಂದೆ ಬಂದಿದ್ದು, ಬಂದ ಸಂಭ್ರಮದಲ್ಲಿ ಅಕ್ಕಪಕ್ಕದವರೊಂದಿಗೆ ಬೆರೆತು ಶುಭಾಶಯ ವಿನಿಮಯ ಮಾಡಿಕೊಂಡಿದ್ದನೆನ್ನಲಾಗಿದೆ. ಈಮಧ್ಯೆ ಶೀತ ನೆಗಡಿಯೊಂದಿಗೆ ಬಳಲುತ್ತಿದ್ದ ಈತನ ಬಗ್ಗೆ ತಣ್ಣೀರುಪಂತ ಗ್ರಾ.ಪಂ.ಗೆ ಸ್ಥಳೀಯರು ದೂರು ನೀಡಿದ ಕಾರಣ ಆಸ್ಪತ್ರೆಗೆ ದಾಖಲಾಗಲು ಪಂಚಾಯತ್‌ ಆಡಳಿತ ಯುವಕನಿಗೆ ನೀರ್ದೇಶನ ನೀಡಿತು.

ಠಾಣೆಗೆ ಬಂದ ಯುವಕ
ಪಂಚಾಯತ್‌ ನೀಡಿದ ನಿರ್ದೇಶನ ದಂತೆ ನೇರವಾಗಿ ಆಸ್ಪತ್ರೆಗೆ ಭೇಟಿ ನೀಡಬೇಕಾದ ಯುವಕ ನೇರವಾಗಿ ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ಭೇಟಿ ನೀಡಿ ತಾನೇನು ಮಾಡಬೇಕೆಂದು ಪೊಲೀಸರಲ್ಲಿ ವಿಚಾರಿಸಿದ. ಕೋವಿಡ್-19 ವೈರಸ್‌ ಭೀತಿಯಿಂದ ಠಾಣೆಯ ಸುತ್ತಲೆಲ್ಲಾ ಮುಂಜಾಗ್ರತಾ ಕ್ರಮ ಕೈಗೊಂಡ ಪೊಲೀಸರಿಗೆ ಶಂಕಿತ ವ್ಯಕ್ತಿ ನೇರವಾಗಿಯೇ ಠಾಣೆಗೆ ಬಂದಿರುವುದರಿಂದ ಗೊಂದಲದ ಸನ್ನಿವೇಶ ಸೃಷ್ಟಿಯಾಯಿತು. ಕೂಡಲೇ ಪೊಲೀಸರು ಆ ವ್ಯಕ್ತಿಗೆ ದಯವಿಟ್ಟು ಕಂಡಕಂಡಲ್ಲಿಗೆ ಹೋಗದೇ ನೇರವಾಗಿ ಆಸ್ಪತ್ರೆಗೆ ಹೋಗಿ ತಪಾಸಣೆಗೆ ಒಳಗಾಗಿ ಎಂದು ತಿಳಿಸಿ ಆತ ಬಂದ ವಾಹನದಲ್ಲೇ ಪುತ್ತೂರು ಆಸ್ಪತ್ರೆಗೆ ಕಳಿಸಿಕೊಟ್ಟರು.

ಇತ್ತ ಶಂಕಿತ ವ್ಯಕ್ತಿಯ ವೈದ್ಯಕೀಯ ತಪಾಸಣೆಯಲ್ಲಿ ನೆಗೆಟಿವ್‌ ರಿಪೋರ್ಟ್‌ ಬರಲಿ ಎಂದು ದೇವರನ್ನು ಪ್ರಾರ್ಥಿಸುವ ಸ್ಥಿತಿ ಪೊಲೀಸರದ್ದಾಗಿತ್ತು.

ಟಾಪ್ ನ್ಯೂಸ್

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.