Belthangady ಗ್ರಾಮಸ್ಥರ ವಿನಿಯೋಗಕ್ಕೆ ಶಾಶ್ವತ ಕೊಡುಗೆ

ಬದ್ಯಾರಿನಲ್ಲಿ ದಿ| ಬಿ.ಲಕ್ಕಣ್ಣ ಶೆಟ್ಟಿ ಸ್ಮಾರಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

Team Udayavani, Jan 15, 2024, 12:20 AM IST

Belthangady ಗ್ರಾಮಸ್ಥರ ವಿನಿಯೋಗಕ್ಕೆ ಶಾಶ್ವತ ಕೊಡುಗೆ

ಬೆಳ್ತಂಗಡಿ: ಗುರುವಾಯನಕೆರೆಯಿಂದ ಅಳದಂಗಡಿ ಮಾರ್ಗವಾಗಿ ಸಾಗುವ ರಸ್ತೆಯ ಬದ್ಯಾರಿನಲ್ಲಿ ದಿ| ಬಿ. ಲಕ್ಕಣ್ಣ ಶೆಟ್ಟಿ ಸ್ಮಾರಕ ಪ್ರಯಾಣಿಕರ ತಂಗುದಾಣವನ್ನು ನಿರ್ಮಿಸಿರುವ ಅವರು ಕುಟುಂಬ ವರ್ಗವು ಜನಾನು ರಾಗಿಯಾಗಿದೆ ಎಂದು ಶಾಸಕ ಹರೀಶ್‌ಪೂಂಜ ಹೇಳಿದರು. ಈ ತಂಗುದಾಣವನ್ನು ಜ. 14ರಂದು ಅವರು ಲೋಕಾ ರ್ಪಣೆ ಗೊಳಿಸಿ ಮಾತನಾಡಿದರು.

ವಿಧಾನ ಪರಿಷತ್‌ ಸದಸ್ಯ ಕೆ.ಪ್ರತಾಪಸಿಂಹ ನಾಯಕ್‌, ಬರೋಡ ಉದ್ಯಮಿ ಶಶಿಧರ್‌ ಶೆಟ್ಟಿ ನವಶಕ್ತಿ, ಬೆಳ್ತಂಗಡಿ ಲಯನ್ಸ್‌ ಕ್ಲಬ್‌ ಪೂರ್ವಾಧ್ಯಕ್ಷ ಎಂ.ಜಿ. ಶೆಟ್ಟಿ, ಬದ್ಯಾರು ಹಿಬರೋಡಿಯ ದೇವದಾಸ್‌ ಶೆಟ್ಟಿ, ಲಯನ್ಸ್‌ ಪ್ರಾಂತೀಯ ಅಧ್ಯಕ್ಷ ಹೆರಾಲ್ಡ್‌ ತಾವ್ರೊ ಉಪಸ್ಥಿತರಿದ್ದು ಶುಭ ಕೋರಿದರು.

ಪ್ರಮುಖರಾದ ನವೀನ್‌ ಕೆ. ಸಾಮಾನಿ, ಹೇಮಂತ್‌ ರಾವ್‌ ಯರ್ಡೂರು, ಸಂತೋಷ್‌ ಹೆಗ್ಡೆ ಕಟ್ಟೆ, ಸತೀಶ್‌ ಹೆಗ್ಡೆ ಕಟ್ಟೆ, ಡಾ| ಶಶಿಧರ ಡೋಂಗ್ರೆ, ಸುರೇಶ್‌ ಶೆಟ್ಟಿ ಲಾೖಲ, ಹೇಮಶಂಕರ್‌ ಶೆಟ್ಟಿ, ಪುಷ್ಪರಾಜ್‌ ಶೆಟ್ಟಿ, ವಸಂತ ಶೆಟ್ಟಿ, ರಾಜು ಶೆಟ್ಟಿ ಬೆಂಗೆತ್ಯಾರು, ಉದಯ ಶೆಟ್ಟಿ ಇತರರು ಉಪಸ್ಥಿತರಿದ್ದರು.

ಶಿಕ್ಷಕ ಧರಣೇಂದ್ರ ಜೈನ್‌ ನಿರೂಪಿಸಿ ದರು. ಬೆಳ್ತಂಗಡಿ ಲಯನ್ಸ್‌ ಕ್ಲಬ್‌ ಅಧ್ಯಕ್ಷಉಮೇಶ್‌ ಶೆಟ್ಟಿ ವಂದಿಸಿದರು.

 

ಟಾಪ್ ನ್ಯೂಸ್

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.