ವಿಟ್ಲ: ಮಾರಣಾಂತಿಕ ಹಲ್ಲೆ; ಆರೋಪಿಗಳ ಬಂಧನ
Team Udayavani, May 17, 2022, 6:56 PM IST
ವಿಟ್ಲ: ಕೇಪು ಗ್ರಾಮದ ಕರವೀರ ಬಸ್ ನಿಲ್ದಾಣದ ಬಳಿ ಅಡ್ಯನಡ್ಕ ನಿವಾಸಿ ಗಿರೀಶ್ ಮತ್ತು ಮೈರ ನಿವಾಸಿ ರಕ್ಷಿತ್ ಕುಮಾರ್ ಅವರಿಗೆ ಮಾರಣಾಂತಿಕ ಹಲ್ಲೆ ಮಾಡಿದ ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಕೊಡ್ಲಿಪೇಟೆ ಕಲ್ಲಾರ ದೊಡ್ಡಕೋಡ್ಲಿ ನಿವಾಸಿ ಕೆ. ಮಹಮ್ಮದ್ ಶರೀಫ್ (33) ಮತ್ತು ಉಕ್ಕುಡ ದರ್ಬೆ ನಿವಾಸಿ ಸಾದಿಕ್ (20) ಬಂಧಿತ ಅರೋಪಿಗಳು. ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ತಲೆ ಮರೆಸಿಕೊಂಡಿರುವ ಉಳಿದ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ್ದು, ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ